Advertisement

ಶಿವಕುಮಾರ ಮೋಹನ ಕರನಂದಿ

ಎಸ್. ಜಯಶ್ರೀನಿವಾಸ ರಾವ್ ಬರೆಯುವ ಹೊಸ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ

ಗೊಂದಲಮಯ ದ್ವಂದ್ವಾರ್ಥತೆಗಳು ಮತ್ತು ದೃಷ್ಟಿಕೋನದ ಕ್ಷಿಪ್ರ ಬದಲಾವಣೆಗಳನ್ನೊಳಗೊಂಡ ವೀಡಿಂಗ್-ರ ವಿಕೇಂದ್ರಿತ, ಸಾಂಕೇತಿಕ ಮತ್ತು ಬಹುತಾರ್ಕಿಕ ಕಾವ್ಯಶೈಲಿ 1970-ರ ಮತ್ತು 80-ರ ದಶಕಗಳಲ್ಲಿ ಎಸ್ಟೋನಿಯಾದಲ್ಲಿ ಬರೆಯುತ್ತಿದ್ದ ಹೆಚ್ಚಿನ ಯುವ ಕವಿಗಳಿಗೆ ಸಾರ್ವತ್ರಿಕ ಉಲ್ಲೇಖಬಿಂದುಗಳಾಗಿದ್ದವು. ಬೇರೆ ಯಾವುದೇ ಎಸ್ಟೋನಿಯನ್ ಕವಿ ಈ ತರಹದ ಅನುಕರಣೆಗಳ, ಪ್ರಸ್ತಾಪಗಳ ಮತ್ತು ಮರುರೂಪಿಸುವಿಕೆಗಳ ಹರಿವನ್ನು ಸೃಷ್ಟಿಸಿಲ್ಲ: ಯುಹಾನ್ ವೀಡಿಂಗ್ ತಯಾರಿಸಿದ ಕಾವ್ಯದ ಅಚ್ಚಿನಲ್ಲಿ ಒಂದು ಇಡೀ ಪೀಳಿಗೆಯ ಕಾವ್ಯಭಾಷೆ ರೂಪುಗೊಂಡಿತು.
ಎಸ್.‌ ಜಯಶ್ರೀನಿವಾಸ ರಾವ್ ಬರೆಯುವ ಜಗತ್ತಿನ ಬೇರೆ ಬೇರೆ ಭಾಷೆಯ‌ ಕವಿಗಳ ಬದುಕು- ಅನುವಾದಿತ ಕವಿತೆಗಳ ಸರಣಿ “ಲೋಕ ಕಾವ್ಯ ವಿಹಾರ” ಇಂದಿನಿಂದ, ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಎಸ್. ಜಯಶ್ರೀನಿವಾಸ ರಾವ್‌ ಅನುವಾದಿಸಿದ ಬಲ್ಗೇರಿಯಾ ದೇಶದ ಕವಿ ಪೆಟರ್ ಚುಹೊಫ್-ರ ಆರು ಕವಿತೆಗಳು

“ಇಂದಲ್ಲ ನಾಳೆ
ಮೂಲ ಪದವು
ಒಡೆದು ಉಪಪದಗಳಾಗಿ ಚೂರುಚೂರಾಗುತ್ತೆ.
ಹಾಗೆಯೇ, ದೇವರು
ಒಡೆದು ಮನುಜರಾಗಿ ಚೂರುಚೂರಾಗುತ್ತಾನೆ.”

Read More

ಯುದ್ಧವು ರಸ್ತೆಬದಿಯಲ್ಲಿ ಮಲಗಿದೆ

ಲ್ಯಾಟ್ವಿಯಾ ದೇಶದ ಕವಿ ಅಮಾಂಡ ಐಜಪ್ಯುರಿಯೆತ್ರ, ಪತ್ರಿಕೆಗಳ ಸಾಹಿತ್ಯ ವಿಭಾಗದ ಸಂಪಾದಕರಾಗಿದ್ದರು. ಬಹಿಷ್ಕೃತರೆಂದು ಪರಿಗಣಿಸಲ್ಪಟ್ಟ ಅನೇಕ ಕವಿಗಳ ಕವನಗಳನ್ನು ಪ್ರಕಟಿಸಿದರು. ಅನಾಗರಿಕ ಜಗತ್ತಿನಲ್ಲಿ ಆವಾಗಾವಾಗ ಕಾಣುವ ಅಲ್ಪ ಸೌಂದರ್ಯವನ್ನು ಗುರುತಿಸಿ ತಾವೂ ಕವನಗಳನ್ನು ಬರೆದಿದ್ದಾರೆ. ಅವರ ಕವನಗಳಲ್ಲಿ ಕಾವ್ಯವಿಷಯದ ವಿಸ್ತಾರವಿದೆ. ಕಾವ್ಯಸೃಷ್ಟಿ, ಸ್ವ-ಮನನ, ಯುದ್ದದ ಭೀತಿ, ದಬ್ಬಾಳಿಕೆಯ ಆಡಳಿತದಡಿಯಲ್ಲಿನ ಬದುಕಿನ ಕುರಿತ ಪ್ರತಿಬಿಂಬಗಳಿವೆ. ಅವರ ಕವಿತೆಗಳು ಇಂ‍ಗ್ಲಿಷ್ ಗೆ ಅನುವಾದಗೊಂಡಿದ್ದು,  ಇಂಗ್ಲಿಷ್‍ ಮೂಲದಿಂದ ಎಸ್‍. ಜಯಶ್ರೀನಿವಾಸ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.  

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ