Advertisement

ಡಾ. ಎಸ್‌. ವಿ. ನರಸಿಂಹನ್

ಜಮೈಕಾ ದೇಶದ ಖ್ಯಾತ ಕವಿ ಮರ್ವಿನ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಉಗ್ರಮನಸ್ಸಿನ ಸಾಹಿತಿಗಳಲ್ಲಿ ಹಾಗೂ ಸಾಹಿತ್ಯಾಭಿಮಾನಿಗಳಲ್ಲಿ ಅವರ ಜನಪ್ರಿಯತೆ ತುಸು ಕಡಿಮೆಯೆಂದೇ ಹೇಳಬೇಕು, ಮತ್ತು ಅವರು ಎಂದಿಗೂ ಮಹಾನ್ ರಾಜಕೀಯ ಕವಿತೆ, ಪ್ರಚಾರಕರ ಸಾಂದರ್ಭಿಕ ಕವಿತೆ ಅಥವಾ ರಾಜಿಯಾಗದ, ಪಟ್ಟುಬಿಡದ ಕ್ರಾಂತಿಕಾರಿಗಳ ಘೋಷಣೆ ತುಂಬಿದ ಕವನಗಳನ್ನು ಬರೆಯುವುದಿಲ್ಲ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಇದು 50ರ ಬರಹ! ಇಂದಿನ ಸರಣಿಯಲ್ಲಿ ಜಮೈಕಾ (Jamaica) ದೇಶದ ಖ್ಯಾತ ಕವಿ ಮರ್ವಿನ್ ಮೊರಿಸ್-ರವರ (Mervyn Morris, 1937) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಗಯಾನಾ ದೇಶದ ಕವಿ ಮಾರ್ಟಿನ್ ಕಾರ್ಟರ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಕಾರ್ಟರ್ ತನ್ನ ಕವಿತೆಗಳಲ್ಲಿ, ಸರಳವಾದ, ಸ್ಪಷ್ಟವಾದ ಶೈಲಿಯನ್ನು ಇಷ್ಟಪಡುತ್ತಾರೆ. ದೀರ್ಘವಾದ ಸಂಕೀರ್ಣ ಕವಿತೆಗಳಿಗಿಂತ ಸರಳವಾದ ಕವಿತೆಗಳನ್ನು ಬರೆಯುವುದು ಹೆಚ್ಚು ಕಷ್ಟ ಎಂದು ಅವರ ಅಭಿಪ್ರಾಯ. ಸರಿಯಾಗಿರುವುದು ಮುಖ್ಯ. “ಇದು ಇದಕ್ಕೆ ಸರಿ ಅಥವಾ ಅದಕ್ಕೆ ಸರಿ ಎಂಬ ಪ್ರಶ್ನೆಯಲ್ಲ, ಅದು ಸರಿಯಾಗಿದೆ ಅಂತ ಅನಿಸಬೇಕು, ಅಷ್ಟೆ. ಕೆಲವೊಮ್ಮೆ ನಿಮಗೆ ಕವಿತೆಗಳ ಪುಸ್ತಕವೊಂದು ಸಿಗುತ್ತದೆ, ಅದರಲ್ಲಿ ಒಂದು ಕವಿತೆಯು ಕವಿ ಹೇಳುತ್ತಿರುವ ವಿಷಯಕ್ಕೆ ಸಂಪೂರ್ಣವಾಗಿ ಸರಿಯಾಗಿರಬಹುದು…
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಗಯಾನಾ (Guyana) ದೇಶದ ಖ್ಯಾತ ಕವಿ ಮಾರ್ಟಿನ್ ಕಾರ್ಟರ್-ರವರ (Martin Carter, 1927-1997) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಎಸ್.‌ ಜಯಶ್ರೀನಿವಾಸರಾವ್‌ ಬರೆದ ಮೂರು ಕವಿತೆಗಳು

“ಕೆಲದಿನ ಮಧ್ಯಾಹ್ನ ನಾಲ್ಕು ಘಂಟೆಗೆ.
ಪಾತ್ರೆಯೆಲ್ಲ ತೊಳೆದ ಮೇಲೆ
ಒಂದು ಚಾ ಬಹುಮಾನ.
ಕೆಲದಿನ ಸಂಜೆ ಏಳು-ಏಳೂವರೆಯಷ್ಟ್ಹೊತ್ತಿಗೆ.
ಪಾತ್ರೆಯೆಲ್ಲ ತೊಳೆದ ಮೇಲೆ
ಊಟ ಬಹುಮಾನ.
ಕೆಲಸಲ ರಾತ್ರಿ ಊಟದ ನಂತರ.” -ಎಸ್.‌ ಜಯಶ್ರೀನಿವಾಸರಾವ್‌ ಬರೆದ ಮೂರು ಕವಿತೆಗಳು

Read More

ಬಾರ್ಬೆಡೋಸ್ ದೇಶದ ಕವಿ ಎಸ್ಟರ್ ಫಿಲಿಪ್ಸ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಫಿಲಿಪ್ಸ್ ಅವರ ಕವಿತೆಗಳಲ್ಲಿ ಅಪಾರವಾದ ಉದಾರ ಮನೋಭಾವವಿದೆ. ‘ವ್ಯಕ್ತಪಡಿಸಿದ ಪ್ರತಿಯೊಂದು ಕಲ್ಪನೆ ಅಥವಾ ಭಾವನೆಯು ಜನರು ಅಥವಾ ಅವರ ಸುತ್ತಲಿನ ಪ್ರಪಂಚದ ಮೇಲೆ ಅವಲಂಬಿತವಾಗಿರುವುದರಿಂದ ತನಗಾಗಿ ಮಾತ್ರ ಬರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ವೆಸ್ಟ್ ಇಂಡೀಸ್-ನ ಬಾರ್ಬೆಡೋಸ್ ದೇಶದ ಕವಿ ಎಸ್ಟರ್ ಫಿಲಿಪ್ಸ್-ರವರ (ESTHER PHILLIPS) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಎಕೆಲೋಫ಼್ ಎಂಬ “ಸರ್ರಿಯಲಿಸ್ಟ್‌” ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಎಕೆಲೋಫ಼್ ಅವರ ವೃತ್ತಿಜೀವನದ ಪ್ರತಿಯೊಂದು ತಿರುವಿನಲ್ಲೂ ಇದೇ ಕಥೆ ಪುನರಾವರ್ತನೆಯಾಗುತ್ತಿತು. ಮೂವತ್ತರ ದಶಕದ ಉತ್ತರಾರ್ಧದಲ್ಲಿ ಎಕೆಲೋಫ಼್ ಮಾನವ ವ್ಯಕ್ತಿನಿಷ್ಠೆಗೆ ಆಮೂಲಾಗ್ರ ಮತ್ತು ಹೆಚ್ಚು ಅಮೂರ್ತವಾದ ದೃಷ್ಟಿಕೋನದೆಡೆಗೆ ತಮ್ಮ ಕಾವ್ಯಪ್ರಯೋಗ ನಡೆಸುತ್ತಿದ್ದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಗುನ್ನಾರ್ ಎಕೆಲೋಫ಼್-ರವರ (Gunnar Ekelof, 1907-1968) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ