Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

“ಧೈರ್ಯಶಾಲಿ ಮತ್ತು ಬಂಡಾಯಗಾರ ಅರಬ್ ಕವಿ”: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅಡೋನೀಸ್ ಅವರ ಕಾವ್ಯ ಮತ್ತು ವಿಮರ್ಶೆ ಅರೇಬಿಕ್ ಕಾವ್ಯದ ಬೆಳವಣಿಗೆಯ ಮೇಲೆ ದೂರಗಾಮಿ ಪ್ರಭಾವ ಬೀರಿವೆ. ಶಾಸ್ತ್ರೀಯ ಕಾವ್ಯದಲ್ಲಿ ಆಳವಾಗಿ ಬೇರೂರಿದ್ದಾಗ್ಯೂ ಸಮಕಾಲೀನ ಅರೇಬಿಕ್ ಸಮಾಜದ ಅವಸ್ಥೆ ಮತ್ತು ಪ್ರತಿಕ್ರಿಯೆಗಳನ್ನು ತೋರಿಸುವಂತಹ ಹೊಸ ಕಾವ್ಯಾತ್ಮಕ ಭಾಷೆ ಮತ್ತು ಲಯಗಳನ್ನು ಸೃಷ್ಟಿಸಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸಿರಿಯಾ (Syria) ದೇಶದ ಅರೇಬಿಕ್ (Arabic) ಭಾಷಾ ಕವಿ ಅಡೋನೀಸ್-ರವರ (Adonis – Ali Ahmad Said Esber) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕವಿ ಒಬ್ಬ ಎಂಜಿನಿಯರ್;‌ ಕವಿತೆ ಒಂದು ಯಂತ್ರ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಡಿ ಮೆಲೊ ನೆಟೊ ಅವರು ತಮ್ಮ ಕಾವ್ಯದಲ್ಲಿ ‘ವಸ್ತು’-ಗಳಿಗೆ ನೀಡುವ ವಿಶೇಷ ಸ್ಥಾನಮಾನವನ್ನು ಅವರ ಕಾವ್ಯದ ವಿಮರ್ಶಕರು ಗಮನಿಸಿದ್ದಾರೆ. ಡಿ ಮೆಲೊ ನೆಟೊ ಅವರ ಕಾವ್ಯದಲ್ಲಿ ಕಾಣುವ ಕಲ್ಲು, ಚಾಕು, ಗಾಳಿ, ನೀರು – ಇಂತಹ ‘ವಸ್ತು’-ಗಳು ಮತ್ತೆ ಮತ್ತೆ ಎಡೆಬಿಡದೆ ಬರುವ ಪ್ರತಿಮೆಗಳಾಗುತ್ತವೆ; ಜೊತೆಗೆ ಪ್ರಪಂಚದಾದ್ಯಂತದ ವಿಷಯಗಳು ಸಹ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬ್ರೆಜಿಲ್ (Brazil) ದೇಶದ ಪೋರ್ಚುಗೀಸ್ (Portuguese) ಭಾಷಾ ಕವಿ ಜುವಾವ್ ಕೆಬ್ರಾಲ್ ಡಿ ಮೆಲೊ ನೇಟೊ-ರವರ (Joao Cabral De Melo Neto, 1920-1999) ಕಾವ್ಯದ ಕುರಿತ ಬರಹ

Read More

ನೈಸರ್ಗಿಕ ಜಗತ್ತಿಗೆ ಒಬ್ಬ ಅವಿಶ್ರಾಂತ ಮಾರ್ಗದರ್ಶಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ರೆಯ್ನಾಲ್ಡ್ಸ್ ಗಮನಿಸಿದಂತೆ, “ಈ ಸ್ವಯಂ ಪ್ರಜ್ಞೆಯು ಸಮೃದ್ಧವಾದ ಮತ್ತು ಸುಲಲಿತವಾದ ಸೇರ್ಪಡೆಯಾಗಿದೆ.” ಆಲಿವರ್‌-ರ ಕಾವ್ಯದಲ್ಲಿ ಕಂಡುಬರುವ ವಿಷಯಗಳಿಗೆ ಸಂಬಂಧಿಸಿದಂತೆ ವಿಸ್ಮಯದ ವ್ಯಾಪಕ ಸ್ವರವಿದೆ. ಆಲಿವರ್ ಅವರ ಕಾವ್ಯ “ಕವಿ ವಿಲಿಯಮ್ ಬ್ಲೇಕ್-ನ ಕವಿದೃಷ್ಟಿಯ ದಿವ್ಯದರ್ಶನದ ಗುಣ” ಹೊಂದಿವೆ ಎಂದು ರೆಯ್ನಾಲ್ಡ್ಸ್ ಅರಿತರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಅಮೇರಿಕಾ ದೇಶದ ಕವಿ ಮೇರಿ ಆಲಿವರ್-ರವರ (Mary Oliver, 1935-2019) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ವೈಚಾರಿಕತೆಯ ಶುಷ್ಕತೆಯನ್ನು ದೂರವಿಡುವ ರೂಪಕಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ವಿಜ್ಞಾನಿಗಳಿಗೆ ಕವಿಗಳೆಂದರೆ ಅನುಮಾನ; ಕವಿಗಳು, ಒಂದು ರೀತಿಯಲ್ಲಿ, ಜವಾಬ್ದಾರಿ ಇಲ್ಲದವರು ಎಂದು ಅವರು ಭಾವಿಸುತ್ತಾರೆ. ಹಾಗೂ ತನ್ನ ವೈಜ್ಞಾನಿಕ ವೃತ್ತಿಯನ್ನು ಕೂಡ ತನ್ನ ಸಾಹಿತ್ಯಿಕ ಸ್ನೇಹಿತರು ಅದೇ ರೀತಿಯಾಗಿ ಶಂಕಿಸುತ್ತಾರೆ ಎಂದು ಅವರು ಒಪ್ಪಿಕೊಂಡರು…”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಚೆಕ್ ಗಣರಾಜ್ಯದ ಕವಿ ಮಿರೊಸ್ಲಾವ್ ಹೊಲುಪ್-ರವರ (Miroslav Holub, 1923-1998) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

‘ಮೈಕ್ರೊಗ್ರಾಮ್’ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಚಲಿಸುವ ಹಿಮದಂತೆ ಕಾಣುವ ಫ್ಲೆಮಿಂಗೊ ಪಕ್ಷಿಯ ಉತ್ಸಾಹ, ಕಳ್ಳಿಗಿಡದ ಸಸ್ಯಜನ್ಯ ಮಾನವದ್ವೇಷ, ಮರದಲ್ಲಿ ಕಂಬಳಿಹುಳಗಳು ನಡೆಸುವ ಗುಪ್ತಕಾರ್ಯ – ಇವೆಲ್ಲ ನನ್ನನ್ನು ಪಕ್ಷಿಗಳ ವರ್ಣಮಾಲೆಯನ್ನು ಅರ್ಥಮಾಡಿಕೊಳ್ಳಲು ಬ್ರಹ್ಮಾಂಡದ ಏಣಿಯ ಮೇಲೆ ಏರಲು ಕರೆದೊಯ್ದವು; ಇವು ಈ ಗ್ರಹದ ಆಧ್ಯಾತ್ಮಿಕ ಕ್ರಮವನ್ನು ಕಾಪಾಡುವ ಉಚ್ಛ ಸಂಕೇತಗಳಾಗಿವೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ