Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಊರು ಬಿಟ್ಟವರ ಹಾಡುಪಾಡು

ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿಬಿಟ್ಟರು. ಅದರ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ, ಸಾಂಸ್ಕೃತಿಕ ನೆಲೆಗಟ್ಟುಗಳು ಮಾಯವಾಗಿ, ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು. ಹಳ್ಳಿಗಳಲ್ಲಿ ಹಾಗಿರಲಿಲ್ಲ. ತಾತನಿಗೆ ಅಷ್ಟು ವಯಸ್ಸಾದರೂ ಅವನೇ ಮನೆಯ ಯಜಮಾನ, ಅಪ್ಪ ಚಿಕ್ಕಪ್ಪ ದೊಡ್ಡಪ್ಪಂದಿರೆಲ್ಲಾ ತಾತನ ಮಾತನ್ನು ಎಂದಿಗೂ ಎತ್ತಾಕುತ್ತಿರಲಿಲ್ಲ.
ಹಳ್ಳಿಯ ಜೀವನ ಮತ್ತು ಪಟ್ಟಣದ ವಾಸದ ನಡುವೆಯಿರುವ ದೊಡ್ಡ ಕಂದಕದ ಕುರಿತು…

Read More

ಪ್ರಕಾಶ್ ಪೊನ್ನಾಚಿ ಬರೆದ ಈ ವಾರದ ಕಥೆ “ಪರಿಧಿ”

“ಬೆಳಗೆದ್ದರೆ ಯುಗಾದಿ ಹಬ್ಬ, ಊರಲ್ಲೆಲ್ಲಾ ಎತ್ತುಗಳನ್ನ ಸಿಂಗರಿಸಿ ನೇಗಿಲು ನೊಗವನ್ನೆಲ್ಲಾ ಸ್ವಚ್ಚಗೊಳಿಸಿ ಭೂಮಿ ತಾಯಿಗೆ ಒಂದೆರಡು ಸುತ್ತು ಉಳುಮೆ ಮಾಡಿ ಪೂಜೆ ಸಲ್ಲಿಸಿ ಆ ವರ್ಷದ ವ್ಯವಸಾಯಕ್ಕೆ ಪಾದಾರ್ಪಣೆಗೆ ಅಡಿಗಲ್ಲು ಹಾಕುವುದು ಮಾಮೂಲು. ಅಪ್ಪ ಎಂದಿನಂತೆ ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಸಿಂಗರಿಸಿ ಹೊನ್ನೇರು ಕಟ್ಟಲು ಅಣಿ ಮಾಡುತ್ತಿದ್ದರು. ನಾನು, ಅಕ್ಕ ಹೂ, ವಿಭೂತಿ, ನೀರುಗಳನ್ನು ಹಿಡಿದು ಅಪ್ಪನ ಪೂಜೆ, ಮೊದಲ ಏರಿನ ಸುತ್ತು ನೋಡಲು ಕಾತುರದಿಂದ ಅಪ್ಪನ ..”

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ