Advertisement

ಕೀರ್ತಿ ಬೈಂದೂರ್

ಊರು ಬಿಟ್ಟವರ ಹಾಡುಪಾಡು

ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿಬಿಟ್ಟರು. ಅದರ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ, ಸಾಂಸ್ಕೃತಿಕ ನೆಲೆಗಟ್ಟುಗಳು ಮಾಯವಾಗಿ, ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು. ಹಳ್ಳಿಗಳಲ್ಲಿ ಹಾಗಿರಲಿಲ್ಲ. ತಾತನಿಗೆ ಅಷ್ಟು ವಯಸ್ಸಾದರೂ ಅವನೇ ಮನೆಯ ಯಜಮಾನ, ಅಪ್ಪ ಚಿಕ್ಕಪ್ಪ ದೊಡ್ಡಪ್ಪಂದಿರೆಲ್ಲಾ ತಾತನ ಮಾತನ್ನು ಎಂದಿಗೂ ಎತ್ತಾಕುತ್ತಿರಲಿಲ್ಲ.
ಹಳ್ಳಿಯ ಜೀವನ ಮತ್ತು ಪಟ್ಟಣದ ವಾಸದ ನಡುವೆಯಿರುವ ದೊಡ್ಡ ಕಂದಕದ ಕುರಿತು…

Read More

ಪ್ರಕಾಶ್ ಪೊನ್ನಾಚಿ ಬರೆದ ಈ ವಾರದ ಕಥೆ “ಪರಿಧಿ”

“ಬೆಳಗೆದ್ದರೆ ಯುಗಾದಿ ಹಬ್ಬ, ಊರಲ್ಲೆಲ್ಲಾ ಎತ್ತುಗಳನ್ನ ಸಿಂಗರಿಸಿ ನೇಗಿಲು ನೊಗವನ್ನೆಲ್ಲಾ ಸ್ವಚ್ಚಗೊಳಿಸಿ ಭೂಮಿ ತಾಯಿಗೆ ಒಂದೆರಡು ಸುತ್ತು ಉಳುಮೆ ಮಾಡಿ ಪೂಜೆ ಸಲ್ಲಿಸಿ ಆ ವರ್ಷದ ವ್ಯವಸಾಯಕ್ಕೆ ಪಾದಾರ್ಪಣೆಗೆ ಅಡಿಗಲ್ಲು ಹಾಕುವುದು ಮಾಮೂಲು. ಅಪ್ಪ ಎಂದಿನಂತೆ ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಸಿಂಗರಿಸಿ ಹೊನ್ನೇರು ಕಟ್ಟಲು ಅಣಿ ಮಾಡುತ್ತಿದ್ದರು. ನಾನು, ಅಕ್ಕ ಹೂ, ವಿಭೂತಿ, ನೀರುಗಳನ್ನು ಹಿಡಿದು ಅಪ್ಪನ ಪೂಜೆ, ಮೊದಲ ಏರಿನ ಸುತ್ತು ನೋಡಲು ಕಾತುರದಿಂದ ಅಪ್ಪನ ..”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ