Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ

ಏನಾಗುತ್ತಿದೆಯೆಂದು ಅವರಿಗೆ ಅರ್ಥವಾಗುವ ಮೊದಲೇ ಬೆಂಕಿ ಅರ್ಧದಷ್ಟು ತೋಟಕ್ಕೆ ವ್ಯಾಪಿಸಿತ್ತು. ಅನಿರೀಕ್ಷಿತವಾಗಿ ಘಟಿಸಿದ ಅನಾಹುತ ಕಂಡು ಮಾತುಹೊರಡದೇ ನಿಂತಿದ್ದ ಅಂಬಿಕಾ ಈಗ ಜೋರಾಗಿ ಕಿರುಚಲಾರಂಭಿಸಿದರು. “ಅಯ್ಯೋ, ಯಾರಾದರೂ ಓಡಿ ಬನ್ನಿ.. ನಮ್ಮನ್ನು ಕಾಪಾಡಿ… ಯಾರಾದರೂ ಬನ್ನಿ, ಬೆಂಕಿ ನಂದಿಸಿ….” ನೆರೆಮನೆಯಿಂದ ಕೇಳಿದ ಆರ್ತನಾದ, ಎತ್ತರದಲ್ಲಿ ಕಾಣುತ್ತಿರುವ ಬೆಂಕಿಯ ಕೆನ್ನಾಲಿಗೆ, ಆಗಿರಬಹುದಾದ ಅನಾಹುತದ ಚಿತ್ರಣವನ್ನು ಶಂಕರಣ್ಣನಿಗೆ ಕಟ್ಟಿಕೊಟ್ಟಿತು.
ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ “ಹೊರಗಿನ ಬೆಂಕಿ ಮತ್ತು ಒಳಗಿನ ಕಳೆ” ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ