Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ನಮ್ಮದೇ ಮನೆಯ ಕಥನವೆಂಬಂತೆ ಕಾಡುವ ಕಾದಂಬರಿ

‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ  ತ್ರಿಕೋನ ಪ್ರೇಮ ಕತೆ  ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ.  ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು  ವಿಭಿನ್ನ ತಿರುವು ಪಡೆದುಕೊಳ್ಳುವುದು.  ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್. 

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ