ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
Posted by ಜ್ಯೋತಿ ಭಟ್ | May 1, 2023 | ದಿನದ ಕವಿತೆ |
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
Posted by ಜ್ಯೋತಿ ಭಟ್ | Jan 12, 2022 | ದಿನದ ಪುಸ್ತಕ |
‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ ತ್ರಿಕೋನ ಪ್ರೇಮ ಕತೆ ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ. ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು ವಿಭಿನ್ನ ತಿರುವು ಪಡೆದುಕೊಳ್ಳುವುದು. ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್.
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
