ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು ಗಾಡ್, ಲೈಫ್, ಅಂಡ್ ಡೆತ್ (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ
Posted by ಜ್ಯೋತಿ ಭಟ್ | May 1, 2023 | ದಿನದ ಕವಿತೆ |
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
Posted by ಜ್ಯೋತಿ ಭಟ್ | Jan 12, 2022 | ದಿನದ ಪುಸ್ತಕ |
‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ ತ್ರಿಕೋನ ಪ್ರೇಮ ಕತೆ ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ. ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು ವಿಭಿನ್ನ ತಿರುವು ಪಡೆದುಕೊಳ್ಳುವುದು. ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More