Advertisement
ನಾಗರೇಖಾ ಗಾಂವಕರ

ನಾಗರೇಖಾ ಗಾಂವಕರ ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ. ‘ಏಣಿ’, ‘ಪದಗಳೊಂದಿಗೆ ನಾನು (ಕವನ ಸಂಕಲನಗಳು), ಪಾಶ್ಚಿಮಾತ್ಯ ಸಾಹಿತ್ಯ ಲೋಕ- (ಪರಿಚಯಾತ್ಮಕ ಲೇಖನಗಳ ಅಂಕಣ ಬರಹ)

ಕೆ. ಪ್ರಭಾಕರನ್‌ ಅನುವಾದಿಸಿದ ಎಂ ಮುಕುಂದನ್‌ ಕಥೆ

ಕಾನ್‍ಫೆರೆನ್ಸ್ ರೂಮಿನ ಪಳ ಪಳಾ ಹೊಳೆಯುತ್ತಿದ್ದ ಮೇಜಿನಮೇಲೆ ಫ್ಲವರ್ ಪಾಟೂ ಮಿನರಲ್ ವಾಟರ್ ಬಾಟಲುಗಳೂ ಬಂದು ನಿಂತವು. ಗಾಜಿನ ಬಾಗಿಲುಗಳ ಮೂಲಕ ನೋಡಿದರೆ, ಮಂಜು ಮುಸುಕಿದ ಪರ್ವತ ಶ್ರೇಣಿಗಳಲ್ಲಿ ಎಳೆಬಿಸಿಲು ಸ್ಪಷ್ಟಗೊಳ್ಳುತ್ತಿರುವುದು, ಮಸುಕಾಗುತ್ತಿರುವುದು ಕಾಣಬಹುದು. ಆಕಾಶದಲ್ಲಿ ಮಳೆಯ ಸೂಚನೆಗಳು ಗೋಚರಿಸುತ್ತಿದ್ದವು. ಅವರು ಕಂಪನಿಯ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾ ವಾದವಿವಾದಗಳನ್ನು ಮುಂದಿಡುತ್ತಿದ್ದರು.

Read More

ಕಳ್ಳಿಗಾಡಿನ ಇತಿಹಾಸ: ಕರಾಳ ವಾಸ್ತವದ ಜೀವಂತ ಚಿತ್ರಣ

‘ಕಳ್ಳಿಗಾಡಿನ ಇತಿಹಾಸ’ ಎಂಬ ಶೀರ್ಷಿಕೆಯಿದ್ದರೂ, ಇದು ಪ್ರಪಂಚದ ಯಾವುದೇ ಅಭಿವೃದ್ಧಿ ಹೊಂದದ ಅಥವಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ನಡೆಯುವ ಶೋಷಿತ ಸಮುದಾಯದ ಇತಿಹಾಸವೇ ಆಗಿದೆ. ಯಾವುದೇ ರಾಜಕೀಯ ವ್ಯವಸ್ಥೆಯಾದರೂ ಶೋಷಿತವರ್ಗದ ನೋವು ನಲಿವುಗಳನ್ನು ಅರ್ಥ ಮಾಡಿಕೊಳ್ಳದೇ ಹೋದಾಗ, ಆ ಜನರು ಅನುಭವಿಸುವ ಕಷ್ಟಕಾರ್ಪಣ್ಯಗಳನ್ನು ಹೇಳತೀರದು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆದಂಥ ಇಂಥ ಅನೇಕ ಕಥೆಗಳು ಕರ್ನಾಟಕದ ಮಣ್ಣಿನಲ್ಲೂ ದಾಖಲಾಗಿರುತ್ತವೆ. 
ತಮಿಳಿನ ವೈರಮುತ್ತು ಬರೆದಿರುವ “ಕಳ್ಳಿಕಾಟ್ಟು ಇತಿಹಾಸಂ” ಕಾದಂಬರಿಯನ್ನು ಡಾ. ಮಲರ್‌ವಿಳಿ ‘ಕಳ್ಳಿಗಾಡಿನ ಇತಿಹಾಸ’ ಎಂಬ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು, ಈ ಕೃತಿಯ ಕುರಿತು ಕೆ. ಪ್ರಭಾಕರನ್ ಬರಹ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಸಂತಸೇನೆ ಎಂಬ ನನ್ನ ಮುತ್ತಜ್ಜಿಯ ಕಥೆ: ಸತೀಶ್‌ ತಿಪಟೂರು ಬರಹ

ನಮ್ಮ ಅಜ್ಜಿಯರಿಂದ ಬಳುವಳಿಯಾಗಿ ಬಂದ ನಿವೇಶನದಲ್ಲಿ ಅರವತ್ತು ವರ್ಷಗಳ ಹಿಂದೆ ನಮ್ಮ ತಂದೆಯವರು ಕಟ್ಟಿದ್ದ ಈ ಮನೆಯಲ್ಲಿ ಇವರೆಲ್ಲರ ವೈವಿಧ್ಯಮಯ ಸ್ಮೃತಿ ಕಥನಗಳು ನೆಲೆಗೊಂಡಿವೆ. ಇಷ್ಟಲ್ಲದೇ ಈ…

Read More

ಬರಹ ಭಂಡಾರ