Advertisement

ಕೆಂಡಸಂಪಿಗೆ

ಕೆ. ಪ್ರಭಾಕರನ್‌ ಅನುವಾದಿಸಿದ ಎಂ ಮುಕುಂದನ್‌ ಕಥೆ

ಕಾನ್‍ಫೆರೆನ್ಸ್ ರೂಮಿನ ಪಳ ಪಳಾ ಹೊಳೆಯುತ್ತಿದ್ದ ಮೇಜಿನಮೇಲೆ ಫ್ಲವರ್ ಪಾಟೂ ಮಿನರಲ್ ವಾಟರ್ ಬಾಟಲುಗಳೂ ಬಂದು ನಿಂತವು. ಗಾಜಿನ ಬಾಗಿಲುಗಳ ಮೂಲಕ ನೋಡಿದರೆ, ಮಂಜು ಮುಸುಕಿದ ಪರ್ವತ ಶ್ರೇಣಿಗಳಲ್ಲಿ ಎಳೆಬಿಸಿಲು ಸ್ಪಷ್ಟಗೊಳ್ಳುತ್ತಿರುವುದು, ಮಸುಕಾಗುತ್ತಿರುವುದು ಕಾಣಬಹುದು. ಆಕಾಶದಲ್ಲಿ ಮಳೆಯ ಸೂಚನೆಗಳು ಗೋಚರಿಸುತ್ತಿದ್ದವು. ಅವರು ಕಂಪನಿಯ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾ ವಾದವಿವಾದಗಳನ್ನು ಮುಂದಿಡುತ್ತಿದ್ದರು.

Read More

ಕಳ್ಳಿಗಾಡಿನ ಇತಿಹಾಸ: ಕರಾಳ ವಾಸ್ತವದ ಜೀವಂತ ಚಿತ್ರಣ

‘ಕಳ್ಳಿಗಾಡಿನ ಇತಿಹಾಸ’ ಎಂಬ ಶೀರ್ಷಿಕೆಯಿದ್ದರೂ, ಇದು ಪ್ರಪಂಚದ ಯಾವುದೇ ಅಭಿವೃದ್ಧಿ ಹೊಂದದ ಅಥವಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ನಡೆಯುವ ಶೋಷಿತ ಸಮುದಾಯದ ಇತಿಹಾಸವೇ ಆಗಿದೆ. ಯಾವುದೇ ರಾಜಕೀಯ ವ್ಯವಸ್ಥೆಯಾದರೂ ಶೋಷಿತವರ್ಗದ ನೋವು ನಲಿವುಗಳನ್ನು ಅರ್ಥ ಮಾಡಿಕೊಳ್ಳದೇ ಹೋದಾಗ, ಆ ಜನರು ಅನುಭವಿಸುವ ಕಷ್ಟಕಾರ್ಪಣ್ಯಗಳನ್ನು ಹೇಳತೀರದು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆದಂಥ ಇಂಥ ಅನೇಕ ಕಥೆಗಳು ಕರ್ನಾಟಕದ ಮಣ್ಣಿನಲ್ಲೂ ದಾಖಲಾಗಿರುತ್ತವೆ. 
ತಮಿಳಿನ ವೈರಮುತ್ತು ಬರೆದಿರುವ “ಕಳ್ಳಿಕಾಟ್ಟು ಇತಿಹಾಸಂ” ಕಾದಂಬರಿಯನ್ನು ಡಾ. ಮಲರ್‌ವಿಳಿ ‘ಕಳ್ಳಿಗಾಡಿನ ಇತಿಹಾಸ’ ಎಂಬ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು, ಈ ಕೃತಿಯ ಕುರಿತು ಕೆ. ಪ್ರಭಾಕರನ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ