Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಇವತ್ತಿನಿಂದ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು”

ಒಂದು ಭಾಷಣದ ಶೈಲಿಯಾಗಿ ಕೂಡ ಅಲವತ್ತುಕೊಳ್ಳುವಿಕೆ ಪರಿಣಾಮಕಾರಿಯಾದದ್ದು. ನೀವು ಸುಮ್ಮನೆ ಬೈದು ಭಾಷಣ ಮಾಡಿದರೆ, ವಿರೋಧಪಕ್ಷದ ನಾಯಕರಾಗಲು ಸಾಧ್ಯವಾಗುವುದಿಲ್ಲ. ದೇಶದ ಭವಿಷ್ಯ ಕುರಿತು, ಆಳುವಪಕ್ಷವನ್ನು ಕುರಿತು ಭೀಕರ ಭವಿಷ್ಯವನ್ನು ನುಡಿಯಬೇಕು.
ಕತೆಗಾರ ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಪ್ರಬಂಧಗಳ ಸರಣಿ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ತಂದೆ ಏಕೆ ಹೀಗಾದರೂ ಅಂತ ಈವತ್ತಿಗೂ ನನಗೆ ಗೊತ್ತಾಗುತ್ತಿಲ್ಲ. ಸ್ನಾನ, ಸಂಧ್ಯಾವಂದನೆ, ಪೂಜೆ, ಅಚರಣೆ, ಯಾವುದನ್ನೂ ತಂದೆ ತಪ್ಪಿಸಿದವರಲ್ಲ. ಅವರ ತಂದೆಯ ಭಯದಲ್ಲೇ ಬೆಳೆದಿದ್ದರು. ತಂದೆ ಸತ್ತು ಹೋದ ಮೇಲೆ ಹೀಗೆಲ್ಲ ಆದದ್ದು. ನಿನ್ನ ಹತ್ತಿರ ಏನು ಮುಚ್ಚು ಮರೆ. ನಮ್ಮ ತಾತನದು ಕೂಡ ಇದೇ ರೀತಿಯ ರಂಪವಂತೆ. ಆತ ಇಟ್ಟುಕೊಂಡಿದ್ದವಳೊಬ್ಬಳನ್ನು ಮನೆಗೇ ಕರೆದುಕೊಂಡು ಬಂದು ಮಂಚದ ಮೇಲೆ ಮಲಗಿಸಿಕೊಳ್ಳುತ್ತಿದ್ದರಂತೆ. ನಮ್ಮಜ್ಜಿ ಅವಳ ಎಂಜಲು ತಟ್ಟೆ ತೊಳೆಯುವುದರಿಂದ ಹಿಡಿದು ಪ್ರತಿಯೊಂದು ಸೇವೆಯನ್ನೂ ಮಾಡಬೇಕಾಗುತ್ತಿತ್ತಂತೆ.
ಕೆ. ಸತ್ಯನಾರಾಯಣ ಬರೆದ ಕಥೆ “ಪ್ರೀತಿ ಬೇಡುವ ರೀತಿ” ‌

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ