Advertisement

ಎಚ್. ಗೋಪಾಲಕೃಷ್ಣ

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ನಮಗೇ ಯಾಕೆ ಹೀಗಾಗುತ್ತೆ?

ನಮಗೆ ಯಾಕೆ ಹೀಗಾಗುತ್ತೆ ಅನ್ನುವ ಪ್ರಶ್ನೆಯೇ ಒಂದು ತಾತ್ವಿಕ ಪ್ರಮೇಯವಾಗಿಯೂ, ಮನಸ್ಸು ಕೆಲಸ ಮಾಡುವ ರೀತಿಯ ತಿಳುವಳಿಕೆಯಾಗಿಯೂ ಸರಿಯಲ್ಲವೆಂದು ಕಾಣುತ್ತದೆ. ನಾವು ಜೀವನವನ್ನು, ಮನಷ್ಯರನ್ನು, ಬಂದ ಹಾಗೆ, ಅವರು ಇರುವ ಹಾಗೆ ಒಪ್ಪಿಕೊಳ್ಳುವ ನಮ್ರತೆಯನ್ನು ತೋರಿಸುವುದಿಲ್ಲ. ಎಲ್ಲ ಘಟನೆಗಳ ಮೇಲೂ ನಮ್ಮ ನಿಯಂತ್ರಣವಿರಬೇಕು, ಇರುತ್ತದೆ. ನಾವು ಇಷ್ಟಪಟ್ಟ ಹಾಗೆಯೇ ಜಗತ್ತು ನಡೆಯಬೇಕು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎಂಟನೆಯ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಜಾತಿವಾದಿಯಲ್ಲ?

ನಾವೆಲ್ಲರೂ ಮನುಷ್ಯರೇ ತಾನೆ? ಈವತ್ತು ಸಮತೋಲಿತ ಮನಸ್ಸಿನಿಂದ ಕೂಡಿರುವವನು ಮುಂದೆ ಜಾತಿವಾದಿಯಾಗಬಹುದು. ಅಂತಹ ಪ್ರಲೋಭನೆ, ಒತ್ತಡಗಳು ಬರಬಹುದು. ಅಥವಾ ನಾವೇ ಅದನ್ನೆಲ್ಲ ಸೃಷ್ಟಿಸಿಕೊಂಡು ಈಗ ನಾನೇನು ಮಾಡಲಿ ಎಂದು ಅಸಹಾಯಕತೆ ನಟಿಸಿ ಜಾತಿವಾದಿಯಾಗಬಹುದು. ನಮ್ಮ ಆಪ್ತರೇ ಬಹಿರಂಗದಲ್ಲಿ ಸಮಾನಭಾವದವರಾಗಿದ್ದು, ಒಳಗಡೆ ತಮ್ಮ ಜಾತಿಯ ಬಗ್ಗೆ ಅನುಕೂಲವಾಗಿ ಭಾವಿಸುತ್ತಿರಬಹುದು, ನಡೆದುಕೊಳ್ಳುತ್ತಿರಬಹುದು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಏಳನೆಯ ಪ್ರಬಂಧ ನಿಮ್ಮ ಓದಿಗೆ

Read More

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಸದಾ ಸ್ವಾಭಿನಂದನೆಯ ಯುಗ

ನಮ್ಮನ್ನು ನಾವೇ ಅಭಿನಂದಿಸಿಕೊಳ್ಳುತ್ತಿರುವುದು, ಹೊಗಳಿಕೊಳ್ಳುತ್ತಿರುವುದು ಇವೇ ನಮ್ಮ ನಿತ್ಯದ, ಕ್ಷಣಕ್ಷಣದ ದಂದುಗವಾಗಿದೆ. ಅಂದರೆ ನಾವು ನಮ್ಮನ್ನು ಅಭಿನಂದಿಸಿಕೊಂಡು ಬೆಚ್ಚಗೆ ಸುಖಪಡುತ್ತಾ ಮನೆಯೊಳಗೆ ಕುಳಿತಿರುತ್ತೇವೆಂದು ಅರ್ಥವಲ್ಲ. ಇನ್ನೊಬ್ಬರು, ಅಂದರೆ, ನಮ್ಮನ್ನು ಬಲ್ಲವರೆಲ್ಲರೂ ನಮ್ಮನ್ನು ಯಾವಾಗಲೂ ಅಭಿನಂದಿಸುತ್ತಲೇ ಸಾಧ್ಯವಾಗುವಂತಹ ಸುಲಭವಾಗುವಂತಹ ಅವಕಾಶಗಳನ್ನು ನಾವೇ ಸೃಷ್ಟಿಸುತ್ತಾ ಹೋಗುತ್ತೇವೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಐದನೆಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ