Advertisement

ಬಸವನಗೌಡ ಹೆಬ್ಬಳಗೆರೆ

ತೀರಿಹೋದವರನ್ನು ಕುರಿತು ಮಾತು ಬೇಕೆ?

ತೀರಿಹೋದವರನ್ನು ಎಷ್ಟು ನೆನಸಿಕೊಳ್ಳಬೇಕು, ಹೇಗೆ, ಯಾವಾಗ ನೆನಸಿಕೊಳ್ಳಬೇಕು ಎಂಬುದು ಒಂದು ಕಲೆ, ವಿಜ್ಞಾನ ಮತ್ತು ಕೈಗಾರಿಕೆ. ಸದ್ಯವನ್ನೇ ತೆಗೆದುಕೊಳ್ಳಿ. ಗಾಂಧಿ, ನೆಹರು, ಸಾವರ್ಕರ್‌, ಟಿಪ್ಪು, ಇವರನ್ನೆಲ್ಲ ಹೇಗೆ, ಎಷ್ಟು ನೆನಸಿಕೊಳ್ಳಬೇಕು, ಎಷ್ಟು ಮರೆಯಬೇಕು, ಇವರ ಬಗ್ಗೆ ಎಷ್ಟು, ಯಾವ ಮಾತನಾಡಬೇಕು ಎಂದು ನಮಗೆಲ್ಲ ಪಾಠ ಹೇಳಿ ಕೊಡಲು ಜ್ಞಾನವಂತರ ಎಷ್ಟು ದೊಡ್ಡ ಪಡೆಯೇ ಇದೆ. ಶ್ರಾದ್ಧ ಕರ್ಮಗಳನ್ನು ಮಾಡಿಸುವ ಪುರೋಹಿತರ ಸಂಖ್ಯೆಗಿಂತ ಈ ಪಡೆಯಲ್ಲೇ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಒಳಾಂಗಣದ ಬದುಕು

ಒಳಾಂಗಣದ ಬದುಕು ಎಷ್ಟೇ ಚೆನ್ನಾಗಿದ್ದರೂ, ಸುಂದರವಾಗಿದ್ದರೂ ಅದೇ ಸರ್ವಸ್ವವಲ್ಲ. ಮನುಷ್ಯ ಕೊನೆಗೂ ಗೆಲ್ಲಬೇಕಾದ್ದು ಹೊರ ಜಗತ್ತನ್ನು, ಬದುಕಬೇಕಾದ್ದು ಕೂಡ ಹೊರ ಜಗತ್ತಿನಲ್ಲಿ. ಒಳಾಂಗಣದಲ್ಲೇ ಲೋಲುಪರಾಗಿ ಕಾಲ ಕಳೆಯುತ್ತಾ ಕೂರಬಾರದು. ಎರಡರ ಸಮನ್ವಯವಿರಬೇಕು. ಪರಸ್ಪರ ಚಲನೆಯಿರಬೇಕು. ಹುಲಿಕಲ್ಲು ನೆತ್ತಿಯ ಮೇಲಿನ ಒಳಾಂಗಣದ ಸುತ್ತ ಇರುವ ಅನಂತ ಕಾಲದ ಪ್ರಾಕೃತಿಕ ಶ್ರೀಮಂತಿಕೆಯ ಹೊರಾಂಗಣದ ಮಹತ್ವ ಕುವೆಂಪು ಭೇಟಿ ಮಾಡಿದ ಎಷ್ಟೋ ದಿನಗಳ ನಂತರ ನನಗೆ ಅರ್ಥವಾಯಿತು
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎರಡನೇ ಪ್ರಬಂಧ ನಿಮ್ಮ ಓದಿಗೆ

Read More

ಇವತ್ತಿನಿಂದ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು”

ಒಂದು ಭಾಷಣದ ಶೈಲಿಯಾಗಿ ಕೂಡ ಅಲವತ್ತುಕೊಳ್ಳುವಿಕೆ ಪರಿಣಾಮಕಾರಿಯಾದದ್ದು. ನೀವು ಸುಮ್ಮನೆ ಬೈದು ಭಾಷಣ ಮಾಡಿದರೆ, ವಿರೋಧಪಕ್ಷದ ನಾಯಕರಾಗಲು ಸಾಧ್ಯವಾಗುವುದಿಲ್ಲ. ದೇಶದ ಭವಿಷ್ಯ ಕುರಿತು, ಆಳುವಪಕ್ಷವನ್ನು ಕುರಿತು ಭೀಕರ ಭವಿಷ್ಯವನ್ನು ನುಡಿಯಬೇಕು.
ಕತೆಗಾರ ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಪ್ರಬಂಧಗಳ ಸರಣಿ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ತಂದೆ ಏಕೆ ಹೀಗಾದರೂ ಅಂತ ಈವತ್ತಿಗೂ ನನಗೆ ಗೊತ್ತಾಗುತ್ತಿಲ್ಲ. ಸ್ನಾನ, ಸಂಧ್ಯಾವಂದನೆ, ಪೂಜೆ, ಅಚರಣೆ, ಯಾವುದನ್ನೂ ತಂದೆ ತಪ್ಪಿಸಿದವರಲ್ಲ. ಅವರ ತಂದೆಯ ಭಯದಲ್ಲೇ ಬೆಳೆದಿದ್ದರು. ತಂದೆ ಸತ್ತು ಹೋದ ಮೇಲೆ ಹೀಗೆಲ್ಲ ಆದದ್ದು. ನಿನ್ನ ಹತ್ತಿರ ಏನು ಮುಚ್ಚು ಮರೆ. ನಮ್ಮ ತಾತನದು ಕೂಡ ಇದೇ ರೀತಿಯ ರಂಪವಂತೆ. ಆತ ಇಟ್ಟುಕೊಂಡಿದ್ದವಳೊಬ್ಬಳನ್ನು ಮನೆಗೇ ಕರೆದುಕೊಂಡು ಬಂದು ಮಂಚದ ಮೇಲೆ ಮಲಗಿಸಿಕೊಳ್ಳುತ್ತಿದ್ದರಂತೆ. ನಮ್ಮಜ್ಜಿ ಅವಳ ಎಂಜಲು ತಟ್ಟೆ ತೊಳೆಯುವುದರಿಂದ ಹಿಡಿದು ಪ್ರತಿಯೊಂದು ಸೇವೆಯನ್ನೂ ಮಾಡಬೇಕಾಗುತ್ತಿತ್ತಂತೆ.
ಕೆ. ಸತ್ಯನಾರಾಯಣ ಬರೆದ ಕಥೆ “ಪ್ರೀತಿ ಬೇಡುವ ರೀತಿ” ‌

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ