Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಪ್ರಬಂಧಕಾರನಿಗೆ ಉಪದೇಶಾಮೃತ

ಪ್ರಾಮಾಣಿಕವಾದದ್ದಾಗಲೀ, ಯಥೋಚಿತವಾದದ್ದಾಗಲೀ, ದುರುದ್ದೇಶಪೂರ್ವಕವಾದದ್ದಾಗಲೀ ಉಪದೇಶವೆಂಬುದು ಉಪದೇಶವೇ! ಈ ಜಗತ್ತಿನಲ್ಲಿ ಉಪದೇಶಗಳಿಂದ ಆಗಿರುವಷ್ಟು ಹಾವಳಿ ಇನ್ನು ಯಾವುದರಿಂದಲೂ ಆಗಿಲ್ಲ. ಎಲ್ಲ ಬಣ್ಣದ, ಎಲ್ಲ ನೆರಳಿನ, ಎಲ್ಲ ಧರ್ಮದ, ಎಲ್ಲ ವಿತಂಡವಾದದ ಸಕಲ ರೀತಿಯ ಆಧ್ಯಾತ್ಮಿಕ, ಸಾಂಸ್ಕೃತಿಕ ಉಪದೇಶಗಳಿಂದ ಈ ಜಗತ್ತು ನಲುಗಿ ನಲುಗಿ ಬಸವಳಿದುಹೋಗಿದೆ. ಈಗಾಗಲೇ ಸತ್ಯವನ್ನು ಕಂಡಾಗಿದೆ, ಹೇಳಿಯೂ ಆಗಿದೆ ಎಂಬ ಬಾಲಿಶ ಧೋರಣೆಯಿಂದ ಕೊನೆಗೂ ನಾನು ಒಂದು ಮಾತು ಹೇಳುತ್ತೇನೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಕೊನೆಯ ಪ್ರಬಂಧ ನಿಮ್ಮ ಓದಿಗೆ

Read More

ಇತರೆಯವರು ಮತ್ತು ನಾವುಗಳು…

ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ

Read More

ಹ್ಯಾಂಗರ್ಸ್‌ ಆನ್‌…..

ಬರಹಗಾರನಾಗಿ ನಾನು Hanger on ಸ್ಥಾನದ ಪಾತ್ರವನ್ನೇ ತುಂಬಾ ಇಷ್ಟಪಡುತ್ತೇನೆ. ಯಾರೂ ನಿಮ್ಮನ್ನು ಗಮನಿಸುವುದಿಲ್ಲ, ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಹೆಚ್ಚು ಜನ ನಿಮ್ಮನ್ನು ನಿಷ್ಪ್ರಯೋಜಕ ವ್ಯಕ್ತಿ ಎಂದು ಪರಿಗಣಿಸಿ ನಿಮ್ಮ ತಂಟೆಗೇ ಬರುವುದಿಲ್ಲ. ನಿಮ್ಮ ಸ್ವಾತಂತ್ರ್ಯ, ನಿಮಗೆ ಸಿಗುವ ಸಮಯ ಎಲ್ಲವೂ ಹೆಚ್ಚಾಗುತ್ತದೆ. ಎಲ್ಲರನ್ನೂ ನೀವು ನಿರಾಳವಾಗಿ ಗಮನಿಸಬಹುದು. ನಿಮಗೇ ಗೊತ್ತಿಲ್ಲದಂತೆ ನಿಮ್ಮ ವ್ಯಕ್ತಿತ್ವಕ್ಕೆ ಒಂದಕ್ಕಿಂತ ಹೆಚ್ಚು ಆಯಾಮಗಳು ಸಿಗುತ್ತವೆ. ನನ್ನ ಕುಟುಂಬದ ಸದಸ್ಯರು ಇದನ್ನೆಲ್ಲ ಒಪ್ಪುವುದಿಲ್ಲ. ಇದನ್ನು ಒಂದು ತಂತ್ರವೆಂದು ಭಾವಿಸುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೆರಡನೆಯ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ಸರ್ಟಿಫಿಕೇಟ್‌ ದಾತರು

ಕೆಲವರಿಗೆ ಹೆಚ್ಚು ಹೆಚ್ಚು ಸರ್ಟಿಫಿಕೇಟ್‌ಗಳನ್ನು ನೀಡುವ ಆಸೆಯಿರುತ್ತದೆ. ಇಂಥವರು ತಮ್ಮ ಪ್ರಸಿದ್ಧಿಯನ್ನು ತಾವೇ ಹಬ್ಬಿಸುತ್ತಾರೆ. ಇಂಥವರು ನನಗೆ ಸ್ವಲ್ಪಕಾಲ ಗಂಟುಬಿದ್ದಿದ್ದರು. ನನ್ನಿಂದ ಸಾಕಷ್ಟು ಉಪಕೃತರೂ ಆಗಿದ್ದರು. ಉತ್ಸವ ಮೂರ್ತಿಯ ಸ್ವಭಾವದ ವ್ಯಕ್ತಿತ್ವ. ನಾನು ಎಲ್ಲಿಗೇ ಹೊರಡಲಿ, ಯಾವ ಕಾರ್ಯಕ್ಕೇ ಹೊರಡಲಿ, ಆಯ್ತು ಅಲ್ಲಿ ನನಗೆ ಇಂಥವರು ಪರಿಚಯ, ನನ್ನ ಬಗ್ಗೆ ಗೌರವವಿದೆ, ನನ್ನಿಂದ ಒಂದು ಸರ್ಟಿಫಿಕೇಟ್‌ ತಗೊಂಡು ಹೋಗು ಎನ್ನುತ್ತಿದ್ದರು. ಹೌದು ಅವರ ಇಂಗ್ಲಿಷ್‌ ತುಂಬಾ ಚೆನ್ನಾಗಿತ್ತು. ಸರ್ಟಿಫಿಕೇಟ್‌ ಬರೆದುಕೊಡುವ ಕಾಗದ ಕೂಡ ಚಿನ್ನದ ಬಣ್ಣದಿಂದ ಹೊಳೆಯುತ್ತಿತ್ತು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹತ್ತನೆಯ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ