Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ನಮಗೇ ಯಾಕೆ ಹೀಗಾಗುತ್ತೆ?

ನಮಗೆ ಯಾಕೆ ಹೀಗಾಗುತ್ತೆ ಅನ್ನುವ ಪ್ರಶ್ನೆಯೇ ಒಂದು ತಾತ್ವಿಕ ಪ್ರಮೇಯವಾಗಿಯೂ, ಮನಸ್ಸು ಕೆಲಸ ಮಾಡುವ ರೀತಿಯ ತಿಳುವಳಿಕೆಯಾಗಿಯೂ ಸರಿಯಲ್ಲವೆಂದು ಕಾಣುತ್ತದೆ. ನಾವು ಜೀವನವನ್ನು, ಮನಷ್ಯರನ್ನು, ಬಂದ ಹಾಗೆ, ಅವರು ಇರುವ ಹಾಗೆ ಒಪ್ಪಿಕೊಳ್ಳುವ ನಮ್ರತೆಯನ್ನು ತೋರಿಸುವುದಿಲ್ಲ. ಎಲ್ಲ ಘಟನೆಗಳ ಮೇಲೂ ನಮ್ಮ ನಿಯಂತ್ರಣವಿರಬೇಕು, ಇರುತ್ತದೆ. ನಾವು ಇಷ್ಟಪಟ್ಟ ಹಾಗೆಯೇ ಜಗತ್ತು ನಡೆಯಬೇಕು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎಂಟನೆಯ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಜಾತಿವಾದಿಯಲ್ಲ?

ನಾವೆಲ್ಲರೂ ಮನುಷ್ಯರೇ ತಾನೆ? ಈವತ್ತು ಸಮತೋಲಿತ ಮನಸ್ಸಿನಿಂದ ಕೂಡಿರುವವನು ಮುಂದೆ ಜಾತಿವಾದಿಯಾಗಬಹುದು. ಅಂತಹ ಪ್ರಲೋಭನೆ, ಒತ್ತಡಗಳು ಬರಬಹುದು. ಅಥವಾ ನಾವೇ ಅದನ್ನೆಲ್ಲ ಸೃಷ್ಟಿಸಿಕೊಂಡು ಈಗ ನಾನೇನು ಮಾಡಲಿ ಎಂದು ಅಸಹಾಯಕತೆ ನಟಿಸಿ ಜಾತಿವಾದಿಯಾಗಬಹುದು. ನಮ್ಮ ಆಪ್ತರೇ ಬಹಿರಂಗದಲ್ಲಿ ಸಮಾನಭಾವದವರಾಗಿದ್ದು, ಒಳಗಡೆ ತಮ್ಮ ಜಾತಿಯ ಬಗ್ಗೆ ಅನುಕೂಲವಾಗಿ ಭಾವಿಸುತ್ತಿರಬಹುದು, ನಡೆದುಕೊಳ್ಳುತ್ತಿರಬಹುದು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಏಳನೆಯ ಪ್ರಬಂಧ ನಿಮ್ಮ ಓದಿಗೆ

Read More

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಸದಾ ಸ್ವಾಭಿನಂದನೆಯ ಯುಗ

ನಮ್ಮನ್ನು ನಾವೇ ಅಭಿನಂದಿಸಿಕೊಳ್ಳುತ್ತಿರುವುದು, ಹೊಗಳಿಕೊಳ್ಳುತ್ತಿರುವುದು ಇವೇ ನಮ್ಮ ನಿತ್ಯದ, ಕ್ಷಣಕ್ಷಣದ ದಂದುಗವಾಗಿದೆ. ಅಂದರೆ ನಾವು ನಮ್ಮನ್ನು ಅಭಿನಂದಿಸಿಕೊಂಡು ಬೆಚ್ಚಗೆ ಸುಖಪಡುತ್ತಾ ಮನೆಯೊಳಗೆ ಕುಳಿತಿರುತ್ತೇವೆಂದು ಅರ್ಥವಲ್ಲ. ಇನ್ನೊಬ್ಬರು, ಅಂದರೆ, ನಮ್ಮನ್ನು ಬಲ್ಲವರೆಲ್ಲರೂ ನಮ್ಮನ್ನು ಯಾವಾಗಲೂ ಅಭಿನಂದಿಸುತ್ತಲೇ ಸಾಧ್ಯವಾಗುವಂತಹ ಸುಲಭವಾಗುವಂತಹ ಅವಕಾಶಗಳನ್ನು ನಾವೇ ಸೃಷ್ಟಿಸುತ್ತಾ ಹೋಗುತ್ತೇವೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಐದನೆಯ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ