Advertisement

ಎಚ್. ಗೋಪಾಲಕೃಷ್ಣ

ಮೂರು ಹಿಂಸಾ ಪ್ರಕರಣಗಳು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನನ್ನ ಹೆಂಡತಿ ಇಂಗ್ಲಿಷ್‌ನಲ್ಲಿ ಇಷ್ಟೆಲ್ಲ ಹೇಳಿದಳು. ಇದು ಆಕೆಗೆ ಅರ್ಥವಾಯಿತೋ ಇಲ್ಲವೋ ಗೊತ್ತಾಗಲಿಲ್ಲ. ನಾಯಿಮರಿಯನ್ನು ಕಂಕುಳಿನಲ್ಲಿ ಬಿಗಿಯಾಗಿ ಇಟ್ಟುಕೊಂಡು ಕತ್ತನ್ನು ಹಿಸುಕುತ್ತಾ ತಲೆಯ ಮೇಲೆ ಜೋರಾಗಿ ಮೊಟಕುತ್ತಾ ಕರೆದುಕೊಂಡು ಹೋದಳು. ನಾಯಿಮರಿ ಕೂಡ ಬೊಗಳುತ್ತಲೇ ಕೊಸರಾಡುತ್ತಿತ್ತು. ನಾವು ನಾಲ್ಕೂ ಜನ ಮಂಕಾದೆವು, ಗಾಬರಿ ಬಿದ್ದೆವು. ವಾಯು ವಿಹಾರದ, ಆಟದ ಸಂತೋಷ ಮಾಯವಾಗಿತ್ತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಒಂಭತ್ತನೆಯ ಬರಹ

Read More

ಕೋಟಿ ಸೈಕಲ್, ಎರಡು ರೈಲ್ವೆ ನಿಲ್ದಾಣ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಇದೇ ರೀತಿ ಸೈಕಲ್ ಉಪಯೋಗಿಸಲು ಕೂಡ ಮಗುವಿಗೆ ಒಂದೂವರೆ ವರ್ಷವಾಗಿರುವಾಗಲೇ ತರಬೇತಿ ಪ್ರಾರಂಭವಾಗುತ್ತದೆ. ನೀವು ಒಂದು ಸೈಕಲನ್ನು ಮಗುವಿಗೆ ಒಂದೂವರೆ-ಎರಡು ವರ್ಷವಾಗಿದ್ದಾಗ ಖರೀದಿಸಿದರೆ, ಅದರಲ್ಲಿರುವ ಬೇರೆ ಬೇರೆ ಭಾಗಗಳನ್ನು ಕ್ರಮೇಣವಾಗಿ ಉಪಯೋಗಿಸುತ್ತಾ ತುಂಬಾ ವರ್ಷ ಬಳಸಬಹುದು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಎಂಟನೆಯ ಬರಹ

Read More

ಎರಡು ತಪ್ಪೊಪ್ಪಿಗೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

“ನೋಡು, ಡ್ಯಾಡಿ, ಬದಲಾವಣೆ ಅಂದರೆ, ಪ್ರಧಾನ ಮಂತ್ರಿಗಳ, ಸರ್ಕಾರಗಳ, ರಾಜಕೀಯ ಪಕ್ಷಗಳ ಬದಲಾವಣೆ ಅಲ್ಲ. ನಮ್ಮ, ನಮ್ಮ ಮನೆ, ಮನಸ್ಸುಗಳಲ್ಲಿ ಆಗುತ್ತಿರುವ ಬದಲಾವಣೆಗಳು. ಅದಕ್ಕೆ ನಮ್ಮ ಪ್ರತಿರೋಧ, ಹೊಂದಾಣಿಕೆ ಇವುಗಳನ್ನು ಅರ್ಥ ಮಾಡಿಕೊಳ್ಳುವುದು ಕೂಡ ಮುಖ್ಯ. ಮಕ್ಕಳ ಲಾಲನೆ, ಪಾಲನೆ ಹೆಂಗಸರ ಕರ್ತವ್ಯ ಮಾತ್ರ ಎಂಬ ಧೋರಣೆಯೇ ಬದಲಾಗಬೇಕು, ಬದಲಾಗುತ್ತಿದೆ.”
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಟೋಬಿ ಎಂಬ ಶಿಕ್ಷಕ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಟೋಬಿ ಸ್ಪಷ್ಟ ವಿಚಾರಗಳಿಗೆ ಬಂದಿದ್ದರು. ನೀವು ಉದ್ಯೋಗರಂಗವನ್ನು ಪ್ರವೇಶಿಸಿದ ಮೇಲೂ ಕೆಲಸ ಕಾರ್ಯ ಚೆನ್ನಾಗಿ ನಿರ್ವಹಿಸಲು, ಪದೋನ್ನತಿ ಪಡೆಯಲು, ಸಹೋದ್ಯೋಗಿಗಳೊಡನೆ ಬೆರೆಯಲು, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು, ನಿಮಗೆ ನಿಜಕ್ಕೂ ನೆರವಾಗುವುದು ಜೀವನಾನುಭವವೇ. ನಂತರ ಈ ಜೀವವಾನುಭವದಿಂದ ಮೂಡುವ ಜ್ಞಾನಾನುಭವ ಮತ್ತು ಜೀವನ ಕೌಶಲ್ಯ. ವ್ಯಕ್ತಿತ್ವ ನಿರ್ಮಾಣಗಳ ದಾರಿ ಚಿಕ್ಕ ವಯಸ್ಸಿನಲ್ಲೇ ದೊರಕಬೇಕು. ಮಕ್ಕಳ ಬಾಲ್ಯದಲ್ಲೇ ಇದಕ್ಕೆ ಭದ್ರ ಬುನಾದಿ ಹಾಕಬೇಕು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಆರನೆಯ ಬರಹ

Read More

ಶಿಕ್ಷಣದ ರೀತಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಗುವಿನ ಸಾಮರ್ಥ್ಯ, ಒಲವು, ಮನೋಧರ್ಮಗಳನ್ನು ತಿಳಿಯುವ ಭಾಷೆ, ಗಣಿತಕ್ಕೆ ನಂತರದ ಸ್ಥಾನ, ಮೊದಲು ಮಗು ಭಾವನಾತ್ಮಕವಾಗಿ ಹೇಗಿದೆಯೆಂದು ತಿಳಿದು, ಅಂದಾಜು ಮಾಡಿ ಪೋಷಕರಿಗೆ ತಿಳಿಸುತ್ತಾರೆ. ತನ್ನ ವಯಸ್ಸಿನವರೊಡನೆ ಹೇಗೆ ಸಂವಹನ ಮಾಡುತ್ತದೆ, ಒಂದು ತಂಡದ ಸದಸ್ಯನಾಗಿ ಹೇಗೆ ಕೆಲಸ ಮಾಡುತ್ತದೆ, ನೆರವು ನೀಡಬಲ್ಲದೆ, ನೆರವು ಪಡೆಯಬಲ್ಲದೆ, ಇತರರ ಸಾಮರ್ಥ್ಯವನ್ನು ಗೌರವಿಸಬಲ್ಲದೆ, ತನ್ನ ನಿಲುವನ್ನು ಇತರರ ಮೇಲೆ ಹೇರದೆ ತರ್ಕಬದ್ಧವಾಗಿ ವಿವರಿಸಬಲ್ಲದೆ, ತಪ್ಪನ್ನು ತಿದ್ದಿಕೊಳ್ಳಬಲ್ಲದೆ, ನಿರಾಶೆ, ವೈಫಲ್ಯಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ, ಅನ್ಯ ಸಂಸ್ಕೃತಿ, ಹಿನ್ನೆಲೆಯಿಂದ ಬಂದ ಮಕ್ಕಳನ್ನು ಹೇಗೆ ಕಾಣುತ್ತದೆ…
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ