ಸಂಬಂಧಗಳನ್ನು ಏಕೆ ತೊರೆಯಬೇಕು?
ಕೆಲವು ಸಂಬಂಧಗಳು ಅಪ್ರಜ್ಞಾಪೂರ್ವಕವಾಗಿ ಕಳೆದುಹೋಗಬಹುದು. ಇನ್ನು ಕೆಲವು ಅಸಹಾಯಕತೆಯಿಂದ ಕಳೆದುಹೋಗುಬಹುದು. ಆದರೆ ಕೆಲವು ಸಂಬಂಧಗಳನ್ನು ನಾವೇ ಪ್ರಜ್ಞಾಪೂರ್ವಕವಾಗಿ ಮುರಿಯಬೇಕಾಗುತ್ತದೆ. ಒಬ್ಬ ಗೆಳೆಯ ನನ್ನಿಂದ ಅನೇಕ ರೀತಿಯಲ್ಲಿ ಉಪಕೃತನಾಗಿದ್ದ, ಸ್ನೇಹಶೀಲವಾಗಿಯೂ ಇದ್ದ. ಆದರೆ ನನಗೆ ಏನೂ ಗೊತ್ತಾಗುತ್ತಿಲ್ಲ ಎನ್ನುವ ಭ್ರಮೆಯಲ್ಲಿ ನನ್ನ ವಿರುದ್ಧವಾಗಿ ಹಿಂದುಗಡೆ ಕೆಲಸ ಮಾಡುತ್ತಿದ್ದ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ನಾಲ್ಕನೆಯ ಪ್ರಬಂಧ ನಿಮ್ಮ ಓದಿಗೆ