Advertisement

ಎಚ್. ಗೋಪಾಲಕೃಷ್ಣ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಮಹಾನ್‌ ಬುದ್ಧರು ತೀರಿಹೋದ ಮೇಲೂ ಭಿಕ್ಷುಗಳ ಸಂಖ್ಯೆ ಹೆಚ್ಚುತ್ತಲೇ ಇತ್ತು. ಸ್ತೂಪಗಳನ್ನು ವಿಸ್ತರಿಸುವುದಕ್ಕೆ, ಹೊಸದಾಗಿ ನಿರ್ಮಾಣ ಮಾಡುವುದಕ್ಕೆ, ಆಶ್ರಮ, ಉದ್ಯಾನವನಗಳನ್ನು ರೂಪಿಸುವುದಕ್ಕೆ, ವರ್ತಕರಲ್ಲಿ, ಸೇನಾಧಿಪತಿಗಳಲ್ಲಿ, ಚಕ್ರವರ್ತಿಗಳಲ್ಲಿ ಒಂದು ಸ್ಪರ್ಧೆಯೇ ಏರ್ಪಟ್ಟಂತಿತ್ತು. ಇದೆಲ್ಲವನ್ನೂ ನೋಡಿಕೊಳ್ಳುವುದಕ್ಕೆ ಆನಂದನೊಬ್ಬನಿಗೇ ಸಮಯವಿರುತ್ತಿರಲಿಲ್ಲ, ದಣಿವಾಗುತ್ತಿತ್ತು. ಜವಾಬ್ದಾರಿಯನ್ನು ಹಂಚಿಕೊಳ್ಳಲು ನಂಬುಗೆಯ ಜನರು ಸಮೀಪದಲ್ಲಿರಲಿಲ್ಲ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ ‘ಸಾರಿಪುತ್ರನ ಸಂಸಾರ ಸಾಮ್ರಾಜ್ಯ’

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಹೀಗೆ ಸತ್ತವರನ್ನು ಮಣ್ಣು ಮಾಡಲೆಂದೇ ಇಷ್ಟು ವಿಶಾಲವಾದ ಭೂಮಿಯನ್ನು ಪಾಳು ಬಿಡುವುದು, ಪೋಲು ಮಾಡುವುದು ತಪ್ಪಲ್ಲವೇ? ಇವರೆಲ್ಲ ದಾಯಾದಿಗಳು. ನಮ್ಮ ಹತ್ತಿರ ಮಾತು ಕೂಡ ಆಡುತ್ತಿರಲಿಲ್ಲ, ಈಗಲೂ ಆಡುವುದಿಲ್ಲ. ಕೆಲವು ಮನೆಗಳ ಜೊತೆ ರಾಜಕೀಯ ವೈರ ಕೂಡ ಇದೆ. ಇಂಥವರ ಹಿರೀಕರ ಸ್ಮಾರಕಗಳನ್ನೆಲ್ಲ ನಮ್ಮ ಜಮೀನನಲ್ಲಿ ಯಾಕೆ ಇಟ್ಟುಕೊಳ್ಳಬೇಕು.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

Read More

ಜೈಲಲ್ಲಿ ನೀತಿಶಾಸ್ತ್ರ: ಕೆ. ಸತ್ಯನಾರಾಯಣ ಸರಣಿ

ಸೆರೆಮನೆಯಲ್ಲಿರುವ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ಖೈದಿಗಳಿಗೆ ಮನರಂಜನೆ ಇರಬೇಕು, ಅದಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂಬ ಮಾತನ್ನು ನಾನು ಇದುವರೆಗೆ ಎಲ್ಲೂ ಕೇಳಿಲ್ಲ. ಅವರ ಮನೋಧರ್ಮದಲ್ಲಿ ಏನಾದರೂ ಸುಧಾರಣೆ ಆಗಬೇಕು ಎನ್ನುವುದಾದರೆ, ಧಾರ್ಮಿಕ ಪ್ರವಚನಗಳನ್ನು ಏರ್ಪಡಿಸಲಿ, ಭಗವದ್ಗೀತೆ ಮೇಲೆ ಉಪನ್ಯಾಸ ನೀಡಲಿ, ಭಜನೆ ಇರಲಿ, ಹಾಡುಗಾರರನ್ನು ಕರೆಸಿ ದೇವರನಾಮ ಹೇಳಿಸಿ, ಪ್ರಾರ್ಥನೆ ಇರಲಿ.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಜೈಲಿಗೇಕೆ ರಂಗಾಯಣ?: ಕೆ.ಸತ್ಯನಾರಾಯಣ ಸರಣಿ

ಪಾಟೀಲರೇ ಮತ್ತೆ ಮತ್ತೆ ಸಂದರ್ಶನಗಳಲ್ಲಿ ಹೇಳುತ್ತಿದ್ದ ಹಾಗೆ, ಖೈದಿಗಳಿಗೆ ನಟನೆಯಲ್ಲಿ ಇನ್ನಿಲ್ಲದಷ್ಟು ಪ್ರಬುದ್ಧತೆ, ತೀವ್ರತೆ, ತನ್ಮಯತೆ ಬಂದಿತ್ತು. ನಾಟಕದ ಮಾತುಗಳಿಗೆ ಅವರು ನೂರಕ್ಕೆ ನೂರರಷ್ಟು ಜೀವ ತುಂಬುತ್ತಿದ್ದರು. ನಾಟಕ ಪ್ರದರ್ಶನ ಮುಗಿದ ಮೇಲೂ, ಶ್ರೀರಾಮ, ಶ್ರೀಕೃಷ್ಣ, ಧರ್ಮರಾಯ, ವಿಭೀಷಣ, ಬುದ್ಧ, ಇಂಥವರ ವೇಷಭೂಷಣಗಳಲ್ಲೇ ಇರಲು ಆಸೆ ಪಡುತ್ತಿದ್ದರು. ಕೇಂದ್ರ ಕಾರಾಗೃಹದ ಗ್ರಂಥಾಲಯ ಪುರಾತನವಾದದ್ದು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಏಳನೆಯ ಬರಹ ನಿಮ್ಮ ಓದಿಗೆ

Read More

ಜೈಲಿನಲ್ಲಿ ಇಂದ್ರಲೋಕ: ಕೆ. ಸತ್ಯನಾರಾಯಣ ಸರಣಿ

ಎಲ್ಲವೂ ಭರ್ತಿಯಾಗಿದ್ದವು. ಖಾಲಿಯಾದ ತಕ್ಷಣ ಹೊಸಬರು ಯಾರಾದರೂ ತಕ್ಷಣ ಬಂದು ಹಿಡಿದುಕೊಂಡುಬಿಡುತ್ತಿದ್ದರು. ಸಚಿವರು, ನಾಯಕರು, ಪದಾಧಿಕಾರಿಗಳು, ಕುಲಾಧಿಪತಿಗಳು, ಗುತ್ತಿಗೆದಾರರು, ಅಭಿಯಂತರರು, ಒಬ್ಬರ ಮೇಲೆ ಒಬ್ಬರು, ಒಬ್ಬರ ಹಿಂದೆ ಒಬ್ಬರು. ಪಿಸುಮಾತುಗಳಲ್ಲಿ ಕೇಳಿಸಿದ ಪ್ರಕಾರ, ನ್ಯಾಯಾಲವು ಜಾಮೀನು ಆದೇಶವನ್ನು ನೀಡುವಾಗ, ರದ್ದುಪಡಿಸುವಾಗ, ಇಂದ್ರಭವನದಲ್ಲಿ ಯಾವ ರೀತಿಯ, ಯಾವ ಸ್ತರದ ಮನೆಗಳು, ವಿಲ್ಲಾಗಳು ಯಾವಾಗ ಖಾಲಿಯಾಗುತ್ತವೆ….
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ