Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಸದಾ ಸ್ವಾಭಿನಂದನೆಯ ಯುಗ

ನಮ್ಮನ್ನು ನಾವೇ ಅಭಿನಂದಿಸಿಕೊಳ್ಳುತ್ತಿರುವುದು, ಹೊಗಳಿಕೊಳ್ಳುತ್ತಿರುವುದು ಇವೇ ನಮ್ಮ ನಿತ್ಯದ, ಕ್ಷಣಕ್ಷಣದ ದಂದುಗವಾಗಿದೆ. ಅಂದರೆ ನಾವು ನಮ್ಮನ್ನು ಅಭಿನಂದಿಸಿಕೊಂಡು ಬೆಚ್ಚಗೆ ಸುಖಪಡುತ್ತಾ ಮನೆಯೊಳಗೆ ಕುಳಿತಿರುತ್ತೇವೆಂದು ಅರ್ಥವಲ್ಲ. ಇನ್ನೊಬ್ಬರು, ಅಂದರೆ, ನಮ್ಮನ್ನು ಬಲ್ಲವರೆಲ್ಲರೂ ನಮ್ಮನ್ನು ಯಾವಾಗಲೂ ಅಭಿನಂದಿಸುತ್ತಲೇ ಸಾಧ್ಯವಾಗುವಂತಹ ಸುಲಭವಾಗುವಂತಹ ಅವಕಾಶಗಳನ್ನು ನಾವೇ ಸೃಷ್ಟಿಸುತ್ತಾ ಹೋಗುತ್ತೇವೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಐದನೆಯ ಪ್ರಬಂಧ ನಿಮ್ಮ ಓದಿಗೆ

Read More

ಸಂಬಂಧಗಳನ್ನು ಏಕೆ ತೊರೆಯಬೇಕು?

ಕೆಲವು ಸಂಬಂಧಗಳು ಅಪ್ರಜ್ಞಾಪೂರ್ವಕವಾಗಿ ಕಳೆದುಹೋಗಬಹುದು. ಇನ್ನು ಕೆಲವು ಅಸಹಾಯಕತೆಯಿಂದ ಕಳೆದುಹೋಗುಬಹುದು. ಆದರೆ ಕೆಲವು ಸಂಬಂಧಗಳನ್ನು ನಾವೇ ಪ್ರಜ್ಞಾಪೂರ್ವಕವಾಗಿ ಮುರಿಯಬೇಕಾಗುತ್ತದೆ. ಒಬ್ಬ ಗೆಳೆಯ ನನ್ನಿಂದ ಅನೇಕ ರೀತಿಯಲ್ಲಿ ಉಪಕೃತನಾಗಿದ್ದ, ಸ್ನೇಹಶೀಲವಾಗಿಯೂ ಇದ್ದ. ಆದರೆ ನನಗೆ ಏನೂ ಗೊತ್ತಾಗುತ್ತಿಲ್ಲ ಎನ್ನುವ ಭ್ರಮೆಯಲ್ಲಿ ನನ್ನ ವಿರುದ್ಧವಾಗಿ ಹಿಂದುಗಡೆ ಕೆಲಸ ಮಾಡುತ್ತಿದ್ದ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ನಾಲ್ಕನೆಯ ಪ್ರಬಂಧ ನಿಮ್ಮ ಓದಿಗೆ

Read More

ತೀರಿಹೋದವರನ್ನು ಕುರಿತು ಮಾತು ಬೇಕೆ?

ತೀರಿಹೋದವರನ್ನು ಎಷ್ಟು ನೆನಸಿಕೊಳ್ಳಬೇಕು, ಹೇಗೆ, ಯಾವಾಗ ನೆನಸಿಕೊಳ್ಳಬೇಕು ಎಂಬುದು ಒಂದು ಕಲೆ, ವಿಜ್ಞಾನ ಮತ್ತು ಕೈಗಾರಿಕೆ. ಸದ್ಯವನ್ನೇ ತೆಗೆದುಕೊಳ್ಳಿ. ಗಾಂಧಿ, ನೆಹರು, ಸಾವರ್ಕರ್‌, ಟಿಪ್ಪು, ಇವರನ್ನೆಲ್ಲ ಹೇಗೆ, ಎಷ್ಟು ನೆನಸಿಕೊಳ್ಳಬೇಕು, ಎಷ್ಟು ಮರೆಯಬೇಕು, ಇವರ ಬಗ್ಗೆ ಎಷ್ಟು, ಯಾವ ಮಾತನಾಡಬೇಕು ಎಂದು ನಮಗೆಲ್ಲ ಪಾಠ ಹೇಳಿ ಕೊಡಲು ಜ್ಞಾನವಂತರ ಎಷ್ಟು ದೊಡ್ಡ ಪಡೆಯೇ ಇದೆ. ಶ್ರಾದ್ಧ ಕರ್ಮಗಳನ್ನು ಮಾಡಿಸುವ ಪುರೋಹಿತರ ಸಂಖ್ಯೆಗಿಂತ ಈ ಪಡೆಯಲ್ಲೇ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಒಳಾಂಗಣದ ಬದುಕು

ಒಳಾಂಗಣದ ಬದುಕು ಎಷ್ಟೇ ಚೆನ್ನಾಗಿದ್ದರೂ, ಸುಂದರವಾಗಿದ್ದರೂ ಅದೇ ಸರ್ವಸ್ವವಲ್ಲ. ಮನುಷ್ಯ ಕೊನೆಗೂ ಗೆಲ್ಲಬೇಕಾದ್ದು ಹೊರ ಜಗತ್ತನ್ನು, ಬದುಕಬೇಕಾದ್ದು ಕೂಡ ಹೊರ ಜಗತ್ತಿನಲ್ಲಿ. ಒಳಾಂಗಣದಲ್ಲೇ ಲೋಲುಪರಾಗಿ ಕಾಲ ಕಳೆಯುತ್ತಾ ಕೂರಬಾರದು. ಎರಡರ ಸಮನ್ವಯವಿರಬೇಕು. ಪರಸ್ಪರ ಚಲನೆಯಿರಬೇಕು. ಹುಲಿಕಲ್ಲು ನೆತ್ತಿಯ ಮೇಲಿನ ಒಳಾಂಗಣದ ಸುತ್ತ ಇರುವ ಅನಂತ ಕಾಲದ ಪ್ರಾಕೃತಿಕ ಶ್ರೀಮಂತಿಕೆಯ ಹೊರಾಂಗಣದ ಮಹತ್ವ ಕುವೆಂಪು ಭೇಟಿ ಮಾಡಿದ ಎಷ್ಟೋ ದಿನಗಳ ನಂತರ ನನಗೆ ಅರ್ಥವಾಯಿತು
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎರಡನೇ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ