ಉಡುಪು ಕಾರಣವಲ್ಲ ಪಾಪ ಕಾರ್ಯಕ್ಕೆಲ್ಲ:ಕೆ.ಟಿ. ಗಟ್ಟಿ ಅಂಕಣ
ಪ್ರಚೋದನೆಯ ಮೂಲ ಉಡುಪು ಅಲ್ಲ; ಪ್ರಚೋದನೆಯ ಮೂಲ ಪ್ರಚೋದನೆಗೊಳಗಾಗುವ ವ್ಯಕ್ತಿಯ ಮನಸ್ಸಿನಲ್ಲಿರುವಂಥದು.
Read Moreಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್ ಕವಿತೆಗಳ ಕನ್ನಡಾನುವಾದಿತ ಸಂಕಲನ). ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ. ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.
Posted by ಕೆ ಟಿ ಗಟ್ಟಿ | Feb 5, 2018 | ಅಂಕಣ |
ಪ್ರಚೋದನೆಯ ಮೂಲ ಉಡುಪು ಅಲ್ಲ; ಪ್ರಚೋದನೆಯ ಮೂಲ ಪ್ರಚೋದನೆಗೊಳಗಾಗುವ ವ್ಯಕ್ತಿಯ ಮನಸ್ಸಿನಲ್ಲಿರುವಂಥದು.
Read MorePosted by ಕೆ ಟಿ ಗಟ್ಟಿ | Dec 2, 2017 | ಸಾಹಿತ್ಯ |
ತನಗೆ ಇಂಗ್ಲಿಷ್ ಕಲಿಯಲಾಗಲಿಲ್ಲ, ಆದರೆ ಮಗ ಇಂಗ್ಲಿಷಿನಿಂದ ವಂಚಿತನಾಗುವುದು ಬೇಡ ಎಂದು ಮಗನನ್ನು ಇಂಗ್ಲಿಷ್ ಮಾಧ್ಯಮದಲ್ಲಿ ಓದಿಸಿದ. ಆದರೆ ಎರಡನೆಯ ಭಾಷೆಯಾಗಿ ಕನ್ನಡದ ಬದಲು ಸಂಸ್ಕೃತವನ್ನು ಆಯ್ಕೆ ಮಾಡಿಸಿದ.
Read MorePosted by ಕೆ ಟಿ ಗಟ್ಟಿ | Dec 2, 2017 | ಸಾಹಿತ್ಯ |
ತನ್ಮಧ್ಯೆ ಹಳೆಯ ಚಕ್ರವರ್ತಿ ಮೃತನಾಗಿ ಕೊಕಿಡೆನಳ ಮಗ ಪಟ್ಟಕ್ಕೆ ಬರುತ್ತಾನೆ. ಗೆಂಜಿಯ ಪ್ರೇಮ-ಪ್ರಣಯ ಅರಮನೆಯಲ್ಲಿ ಹಗರಣ ಉಂಟುಮಾಡುತ್ತದೆ. ಅವನು ರಾಜಧಾನಿಯನ್ನು ತೊರೆಯಬೇಕಾಗುತ್ತದೆ. ಕಥೆಯ ಕೊನೆಯ ಭಾಗದಲ್ಲಿ ಗೆಂಜಿ ರಾಜಧಾನಿಗೆ ಮರಳುತ್ತಾನೆ.
Read MorePosted by ಕೆ ಟಿ ಗಟ್ಟಿ | Dec 2, 2017 | ಅಂಕಣ |
ಅಮೆರಿಕದಲ್ಲಿ ಜೀವಕ್ಕೆ ಬಹಳ ಬೆಲೆಯಿದೆ; ಇವರಿಗೆ ಮನುಷ್ಯರ ಅಗತ್ಯ ಬಹಳ ಇದೆ. ಇಡೀ ಜಗತ್ತಿನಲ್ಲಿರುವ ಪ್ರತಿಭಾವಂತರನ್ನು ಬನ್ನಿ ಬನ್ನಿ ಎಂದು ಸ್ಕಾಲರ್ಶಿಪ್ ಅಥವಾ ಫೆಲೋಶಿಪ್ ಮತ್ತು ಜಾಬ್ ಕೊಟ್ಟು ಬರಮಾಡಿಕೊಳ್ಳುತ್ತಾರೆ.
Read MorePosted by ಕೆ ಟಿ ಗಟ್ಟಿ | Dec 2, 2017 | ಅಂಕಣ |
ನಮ್ಮ ಮನೆಯ ಅಂಗಳದಲ್ಲಿ ನಾಗರ ಹಾವು ಓಡಾಡುತ್ತದೆ, ಮನೆಯೊಳಗೆ ಕೇರೆ ಹಾವು ಬರುತ್ತದೆ ಎಂಬ ವಿಚಾರ ತಿಳಿದ ನಂತರ ಮೈಸೂರುವಾಸಿಯಾದ ನಮ್ಮೊಬ್ಬರು ಸ್ನೇಹಿತರು ನಮ್ಮಲ್ಲಿಗೆ ಬರುವುದನ್ನೇ ನಿಲ್ಲಿಸಿಬಿಟ್ಟಿದ್ದಾರೆ! ಕಡಲಿನ ನೀರಿನ ಬಳಿ ಹೋಗಬೇಕಾದ್ದು ಕಡಲನ್ನು ಬಲ್ಲವರ ಜೊತೆಯಲ್ಲಿ.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
