Advertisement

ಉಮಾರಾವ್

ಹತ್ತನೆ ಶತಮಾನ: ಹಿಂದೂ ಸಂಸ್ಕೃತಿಯ ಮಹತ್ತರ ವಿಸ್ತಾರ

ಸಂಗಂ ಯುಗದಲ್ಲಿ ಅಶೋಕನ ಕಾಲಕ್ಕಿಂತಲೂ ಹೆಚ್ಚಿನ ಪ್ರಗತಿ ಕಲೆಯಲ್ಲುಂಟಾಯಿತು. ಪೂನಾದ ಸಮೀಪ ‘ಬಾಜʼ ಎಂಬಲ್ಲಿ ಕ್ರಿ.ಪೂ. ಇದೇ ಶತಮಾನದಲ್ಲಿ ಒಂದು ‘ವಿಹಾರ’ವನ್ನು ಕಡೆದಿರುವರು. ಈ ಕಲೆಯು ವಾಸ್ತವಿಕತೆಯಿಂದ ಕೂಡಿದೆ. ಮುಂಬಯಿಯ ಕಾರ್ಲೆ ಎಂಬಲ್ಲಿ ಕಲ್ಲಿನಿಂದಲೇ ಮಾಡಿದ ಚೈತ್ಯಾಲಯವು ಉತ್ಕೃಷ್ಟವಾಗಿದೆ. ಜುನಾರ್, ನಾಸಿಕ, ಅಜಂತ ಮುಂತಾದೆಡೆಗಳಲ್ಲಿಯೂ ಉತ್ತಮ ಚೈತ್ಯಾಲಯಗಳಿವೆ. ಕೆತ್ತನೆಯ ಕೆಲಸಗಳಿಂದ ಕೂಡಿದ ಬೃಹತ್ ಸ್ತೂಪದ ಹೆಬ್ಬಾಗಿಲು ಪ್ರಸಿದ್ಧವಾಗಿದೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಕೊನೆಯ ಬರಹ ಇಲ್ಲಿದೆ.

Read More

ಮೌರ್ಯರ ಕಾಲದ ಆಡಳಿತ ಮತ್ತು ಮತ ಸ್ಥಾಪನೆಗಳು

ತನ್ನ ಸುವಿಶಾಲವಾದ ಸಾಮ್ರಾಜ್ಯವನ್ನು ಹರ್ಷನು ದಕ್ಷತೆಯಿಂದಲೂ, ಶ್ರದ್ಧೆಯಿಂದಲೂ ಪರಿಪಾಲಿಸುತ್ತಿದ್ದನು. ಹರ್ಷನು ಸ್ವತಃ ದೇಶದ ಪ್ರತಿಯೊಂದು ವಿಭಾಗವನ್ನು ಸಂದರ್ಶಿಸುತ್ತಿದ್ದನು. ರೈತರು ತಮ್ಮ ಆದಾಯದ ಅಂಶವನ್ನು ಕಂದಾಯ ರೂಪದಲ್ಲಿ ತೆರಬೇಕಾಗಿತ್ತು. ಕಠಿಣ ತೆರಿಗೆಯು ಹೇರಲ್ಪಡುತ್ತಿರಲಿಲ್ಲ. ರಾಜ್ಯದ ಆದಾಯದ ಕಾಲಂಶವನ್ನು ಸರಕಾರದ ಖರ್ಚಿಗೂ, ಇನ್ನೊಂದು ಅಂಶವನ್ನು ಅಧಿಕಾರಿಗಳ ವೇತನಕ್ಕೂ, ಮತ್ತೊಂದು ಅಂಶವನ್ನು ಸಾಹಿತ್ಯ, ಕಲೆಗಳ ಪ್ರೋತ್ಸಾಹಕ್ಕೂ, ಉಳಿದ ಅಂಶವನ್ನು ಧರ್ಮಗಳ ಪ್ರಸಾರಕ್ಕಾಗಿಯೂ ವಿನಿಯೋಗಿಸಲಾಗುತ್ತಿತ್ತು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಸಾಮಾಜಿಕ ಜನಜೀವನ: ಭಾಗ ಒಂದು

ರಾಜರ ಸಹಾಯಕ್ಕಾಗಿ ಒಂದು ಬೋಧಕ ಮಂಡಳಿಯಿತ್ತು. ಪುರೋಹಿತನು ಇದರ ಪ್ರಧಾನಿಯಾಗಿದ್ದನು. ಸೇನಾನಿ ಮತ್ತು ಗ್ರಾಮದ ಮುಖ್ಯಸ್ಥ ಗ್ರಾಮಣಿಯು ಯುದ್ಧದಲ್ಲಿ ರಾಜನಿಗೆ ಸಹಾಯಕರಾಗಿರುತ್ತಿದ್ದರು. ಸಮಿತಿ ಮತ್ತು ಸಭ ಎಂಬ ಎರಡು ಸಂಸ್ಥೆಗಳಿದ್ದುವು. ರಾಜ್ಯವು ವಿಸ್ತಾರವಾಗುತ್ತ, ರಾಜನ ಅಧಿಕಾರವು ಹೆಚ್ಚುತ್ತಾ ಬಂದು, ವಾಜಪೇಯ, ರಾಜಸೂಯ, ಅಶ್ವಮೇಧವೆಂಬ ಯಾಗಗಳನ್ನು ಮಾಡುವ ಅರಸರ ರಾಜ್ಯಗಳು ರಾಜ್ಯ, ವೈರಾಜ್ಯ, ಸಾಮ್ರಾಜ್ಯಗಳೆಂದು ಕರೆಯಲ್ಪಡುತ್ತಿದ್ದುವು. ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿ

Read More

ಮುಸಲ್ಮಾನ ರಾಜರಿಂದ ಸಿಂಧಿನ ಆಕ್ರಮಣ

ಇಲ್ತುಮಿಷನು ಮರಣದ ಮೊದಲು ತನ್ನ ಮಕ್ಕಳಲ್ಲಿ ಒಬ್ಬಳಾದ ರಜಿಯಾಳು ಪಟ್ಟವನ್ನೇರಲು ತಕ್ಕವಳೆಂದು ಸೂಚಿಸಿದ್ದನು. ಅದರೆ ಅಧಿಕಾರಿಗಳು ಆತನ ಹಿರಿ ಮಗನಾದ ರುಕ್ನುದ್ದೀನ್ ಫಿರೋಜನನ್ನು ಪಟ್ಟದಲ್ಲಿ ಕುಳ್ಳಿರಿಸಿದರು.ಫಿರೋಜನು ವಿಲಾಸಿಯೂ, ಬುದ್ಧಿಹೀನನೂ ಅಗಿದ್ದುದರಿಂದ ಅವನ ತಾಯಿಯು ಹಿತಾಕಾಂಕ್ಷಿಯಾಗಿ ಕೆಲಸ ಮಾಡುತ್ತಿದ್ದಳು. ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ