Advertisement

ಕೀರ್ತಿ ಬೈಂದೂರ್

ಸಾಹಿತ್ಯವೇ ದುಃಖಕ್ಕೆ ಮೂಲವೆಂದ ಶ್ರೀರಾಮ್:ತಿರುಮಲೇಶ್ ಅಂಕಣ

ಇಂಥ ಅನೇಕ ನಿರೀಕ್ಷೆಗಳಲ್ಲಿ ಶ್ರೀರಾಮ್ ಕತೆಗಳು ಏನು ಮಾಡುತ್ತವೆ ಎನ್ನುವುದನ್ನು ಓದುಗರೇ ಹೇಳಬೇಕು. ಕೆ. ವಿ. ತಿರುಮಲೇಶ್ ಅಂಕಣ

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಎಜ್ರಾ ಪೌಂಡ್ ಕವಿತೆಗಳು

ಎಜ್ರಾ ಪೌಂಡ್ ನ ಕೆಲವು ಸ್ವತಂತ್ರ ಹಾಗೂ ಅನುವಾದಿತ ರಚನೆಗಳನ್ನು ಇಲ್ಲಿ ಕನ್ನಡಕ್ಕೆ ತರುವ ಯತ್ನ ನಡೆಸಲಾಗಿದೆ. ಅನುವಾದ ಕಾರ್ಯದಲ್ಲಿ ಅಪ್ರತಿಮನಾದ ಪೌಂಡ್ ನ್ನ ಅನುವಾದಿಸುವುದು ಹೇಗೆ ಕಷ್ಟಸಾಧ್ಯವೋ ಹಾಗೇ ಆಹ್ಲಾದಕರವೂ ಆದ ಸಂಗತಿ. ಈ ಅನುವಾದ ಮಾಡುವಾಗ, ಪೌಂಡ್ ನ ಪ್ರತ್ಯೇಕ ಕೊಡುಗೆಗಳನ್ನು ಗಮನದಲ್ಲಿ ಇರಿಸಿಕೊಳ್ಳಲು ಯತ್ನಿಸಲಾಗಿದೆ. ಇಲ್ಲಿ ಅನುವಾದಿಸಿದ ಕವಿತೆಗಳಲ್ಲಿ ಕೆಲವು ಪೌಂಡ್ ಸ್ವತಃ ರಿಹಾಕೊ, ಮೈ ಶೆಂಗ್ ಮುಂತಾದ ಪುರಾತನ ಚೀನೀ ಕವಿಗಳಿಂದ ಇಂಗ್ಲಿಷ್ ಗೆ ಅನುವಾದಿಸಿದಂಥವು.

Read More

ಕವಿ ನಾಡಿಗರಿಗೆ ಎಪ್ಪತ್ತೈದೆ! ಎಲ್ಲಾದರು ಉಂಟೆ?: ತಿರುಮಲೇಶ್ ಬರಹ

ನಾಡಿಗ್ ಮತ್ತು ನಾನು ಭೇಟಿಯಾದಾಗಲೆಲ್ಲ ಕವಿತೆ, ಕವಿಮಿತ್ರರು, ಪ್ರಕಟಣೆ ಇತ್ಯಾದಿಗಳ ಕುರಿತಾಗಿಯೇ ಮಾತು. ನಾಡಿಗರ ಬಳಿ ಯಾವಾಗಲೂ ಕವಿತೆಗಳು ಇದ್ದೇ ಇರುತ್ತವೆ.

Read More

ನಮಗೆಂಥಾ ಕನ್ನಡ ಬೇಕು?: ತಿರುಮಲೇಶ್ ಚಿಂತನೆಗಳು

ಹೀಗೆ ಮಾತಿನ ಶೈಲಿಯಲ್ಲಿನ ಭಿನ್ನತೆಗಳನ್ನು ಪಟ್ಟಿಮಾಡುತ್ತ ಹೋಗಬಹುದು. ಕೆಲವೊಂದು ಸ್ವರಗಳನ್ನು ಕನ್ನಡ ಬರಹದಲ್ಲಿ ಅಭಿವ್ಯಕ್ತಿಸುವಂತೆಯೂ ಇಲ್ಲ. ಧಾರವಾಡ ಕಡೆಯ ಕನ್ನಡದಲ್ಲಿ ಕೆಲವೆಡೆ ಅನುನಾಸಿಕ ಸ್ವರಗಳಿವೆ;

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ