Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಮಹಾದೇವರ ನೋವಿಗೆ ತಿರುಮಲೇಶ್ ಸಾಂತ್ವನ

ದ್ದರಿಂದ ಹೆಸರು, ವಿಳಾಸ, ಚಿತ್ರ ಇಲ್ಲದ ಇಂಥ `ವಿನಾಶಕಾರಿ’ ಪ್ರತಿಕ್ರಿಯೆಗಳನ್ನು ಪ್ರಕಟಿಸಬಾರದು, ಪ್ರಕಟಿಸಿದರೆ ತಾನು ಈ ಪತ್ರಿಕೆಗೆ ಬರೆಯುವುದಿಲ್ಲ ಎನ್ನುವುದು ಅವರ ಶರತ್ತು.

Read More

ಪ್ರೀತಿಯ ಮಕ್ಕಳಿಗೆ ತಿರುಮಲೇಶ್ ಮಾಮ ಕವಿತೆಗಳು

ಯಾವಾಗಲೂ ಗಂಭೀರವಾಗಿ ಕವಿತೆಗಳನ್ನು ಬರೆಯುವ ಸಂಸ್ಕೃತಿ ಚಿಂತಕರಾದ ಕೆ.ವಿ. ತಿರುಮಲೇಶ್ ಅವರು ನಿಮಗಾಗಿಯೇ ವಿಶೇಷವಾಗಿ ನಿಮ್ಮ ಮನಸ್ಸನ್ನು ಮುದಗೊಳಿಸುವ ಒಂದಷ್ಟು ಕವನಗಳನ್ನು ರಚಿಸಿದ್ದಾರೆ.

Read More

ಕಷ್ಟಜೀವಿಗಳಾಗಿದ್ದ ನನ್ನ ಜನರು: ತಿರುಮಲೇಶ್ ಬರಹ

ಮಂಗಳೂರಿನಲ್ಲಿ ನಡೆದ ಈ ದುರಂತ ಹೆಚ್ಚು ದಾರುಣವಾಗುವುದು ಇವರಲ್ಲಿ ಬಹುಮಂದಿ ಇಂಥ ಸಾಹಸಿ ಜನರೇ ಎನ್ನುವುದು. ದುಡಿದು ಹಣ ಸಂಪಾದನೆ ಮಾಡಲೆಂದು ದುಬೈಗೆ ಹೋಗಿ ಅಲ್ಲಿನ ಕಷ್ಟಕಾರ್ಪಣ್ಯಗಳನ್ನು ಅನುಭವಿಸಿ ಬಹುಶಃ ವಾರ್ಷಿಕ ರಜೆಯಲ್ಲಿ ಊರಿಗೆ ಮರಳುತ್ತಿದ್ದವರು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ