ಮಹಾದೇವರ ನೋವಿಗೆ ತಿರುಮಲೇಶ್ ಸಾಂತ್ವನ
ದ್ದರಿಂದ ಹೆಸರು, ವಿಳಾಸ, ಚಿತ್ರ ಇಲ್ಲದ ಇಂಥ `ವಿನಾಶಕಾರಿ’ ಪ್ರತಿಕ್ರಿಯೆಗಳನ್ನು ಪ್ರಕಟಿಸಬಾರದು, ಪ್ರಕಟಿಸಿದರೆ ತಾನು ಈ ಪತ್ರಿಕೆಗೆ ಬರೆಯುವುದಿಲ್ಲ ಎನ್ನುವುದು ಅವರ ಶರತ್ತು.
Read Moreಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು. ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ ‘ಮಲೆನಾಡಿನ ಯಕ್ಷಚೇತನಗಳು’ ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
Posted by ಕೆ.ವಿ. ತಿರುಮಲೇಶ್ | Dec 14, 2017 | ಸಾಹಿತ್ಯ |
ದ್ದರಿಂದ ಹೆಸರು, ವಿಳಾಸ, ಚಿತ್ರ ಇಲ್ಲದ ಇಂಥ `ವಿನಾಶಕಾರಿ’ ಪ್ರತಿಕ್ರಿಯೆಗಳನ್ನು ಪ್ರಕಟಿಸಬಾರದು, ಪ್ರಕಟಿಸಿದರೆ ತಾನು ಈ ಪತ್ರಿಕೆಗೆ ಬರೆಯುವುದಿಲ್ಲ ಎನ್ನುವುದು ಅವರ ಶರತ್ತು.
Read MorePosted by ಕೆ.ವಿ. ತಿರುಮಲೇಶ್ | Dec 14, 2017 | ಸಾಹಿತ್ಯ |
ಯಾವಾಗಲೂ ಗಂಭೀರವಾಗಿ ಕವಿತೆಗಳನ್ನು ಬರೆಯುವ ಸಂಸ್ಕೃತಿ ಚಿಂತಕರಾದ ಕೆ.ವಿ. ತಿರುಮಲೇಶ್ ಅವರು ನಿಮಗಾಗಿಯೇ ವಿಶೇಷವಾಗಿ ನಿಮ್ಮ ಮನಸ್ಸನ್ನು ಮುದಗೊಳಿಸುವ ಒಂದಷ್ಟು ಕವನಗಳನ್ನು ರಚಿಸಿದ್ದಾರೆ.
Read MorePosted by ಕೆ.ವಿ. ತಿರುಮಲೇಶ್ | Dec 14, 2017 | ಸಾಹಿತ್ಯ |
ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು. ಯಾವಾಗಲೂ ಈ ಜಾಗ ಹೀಗೆಯೇ ಇರುವುದಿಲ್ಲ.
Read MorePosted by ಕೆ.ವಿ. ತಿರುಮಲೇಶ್ | Dec 14, 2017 | ಸಂಪಿಗೆ ಸ್ಪೆಷಲ್ |
ಮಂಗಳೂರಿನಲ್ಲಿ ನಡೆದ ಈ ದುರಂತ ಹೆಚ್ಚು ದಾರುಣವಾಗುವುದು ಇವರಲ್ಲಿ ಬಹುಮಂದಿ ಇಂಥ ಸಾಹಸಿ ಜನರೇ ಎನ್ನುವುದು. ದುಡಿದು ಹಣ ಸಂಪಾದನೆ ಮಾಡಲೆಂದು ದುಬೈಗೆ ಹೋಗಿ ಅಲ್ಲಿನ ಕಷ್ಟಕಾರ್ಪಣ್ಯಗಳನ್ನು ಅನುಭವಿಸಿ ಬಹುಶಃ ವಾರ್ಷಿಕ ರಜೆಯಲ್ಲಿ ಊರಿಗೆ ಮರಳುತ್ತಿದ್ದವರು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More