Advertisement

ಕೆ. ಸತ್ಯನಾರಾಯಣ

ಯಕ್ಷಗಾನ ಪಠ್ಯ: ಪ್ರಮಾದಗಳ ಹೊಣೆ ಯಾರದ್ದು?

 ಉತ್ತರ ಕನ್ನಡದ ಕರ್ಕಿ ಯಕ್ಷಗಾನ ಮಂಡಳಿ  ಮರಾಠಿ ರಂಗಭೂಮಿಯ ಉದಯಕ್ಕೆ ಪ್ರೇರಣೆಯಾಗಿದೆ ಎಂದು ಮರಾಠಿ ರಂಗಭೂಮಿಯ  ಇತಿಹಾಸಕಾರರೇ  ಒಪ್ಪಿಕೊಂಡಿರುವಾಗ  ಕನ್ನಡದ ಹೆಮ್ಮೆಯ  ಕಲೆಯಾದ ಯಕ್ಷಗಾನದ ಇತಿಹಾಸದಲ್ಲಿ ಇದರ ಉಲ್ಲೇಖವಿಲ್ಲದಿರುವುದು ಬಲು ದೊಡ್ಡ ದೋಷ. ಪದ್ಮಶ್ರೀಯಂತಹ  ರಾಷ್ಟ್ರ ಮಟ್ಟದ ಉನ್ನತ  ಪ್ರಶಸ್ತಿಯ ಉಲ್ಲೇಖವೇ ಇಲ್ಲದಿರುವುದು ಮತ್ತೊಂದು ಕೊರತೆ.  ವೇಷ ಕ್ರಮದ ಕುರಿತು  ಪಠ್ಯದಲ್ಲಿ  ಮಾಹಿತಿಯನ್ನು  ನೀಡುವಾಗ ವಿವಿಧ ದೃಷ್ಟಿಕೋನದಿಂದ ಮಾಹಿತಿ ಸಂಗ್ರಹಿಸಿ ಉಲ್ಲೇಖಿಸದಿದ್ದರೆ ತಪ್ಪಾಗುತ್ತದೆ. ಯಕ್ಷಗಾನ ಪಠ್ಯಪುಸ್ತಕದಲ್ಲಿರುವ ಲೋಪಗಳ ಕುರಿತು ಬರೆದಿದ್ದಾರೆ ಕಡತೋಕಾ ಗೋಪಾಲಕೃಷ್ಣ ಭಾಗವತ. 

Read More

ಯಕ್ಷಗಾನದ ಛಂದಃಪರಂಪರೆ ಸಾಯದಿರಲಿ…: ಕಡತೋಕಾ ಗೋಪಾಲಕೃಷ್ಣ ಬರೆದ ಲೇಖನ

“ಇಂದಿನ ತಲೆಮಾರಿನ ಪ್ರಸಂಗಕರ್ತರು ಮಾಡಬೇಕಾದದ್ದೇನು? ಯಕ್ಷಗಾನ ಪ್ರಸಂಗಕರ್ತನಾಗಲು ಬಯಸುವ ಪ್ರತಿಯೊಬ್ಬನೂ ಶೆಟ್ಟರು ಕೊಟ್ಟ ಲಕ್ಷಣಗಳಿಗೆ ಅನುಗುಣವಾಗಿ ಪದ್ಯವನ್ನು ರಚಿಸುವುದರ ಮೂಲಕ ಪ್ರಸಂಗ ಸಾಹಿತ್ಯ ವಿಭಾಗಕ್ಕೆ ಅಗತ್ಯವಾದ ಶಿಸ್ತನ್ನು ಒದಗಿಸಬೇಕಾಗಿದೆ. ಯಕ್ಷಗಾನ ತರಬೇತಿ ಕೇಂದ್ರಗಳು ಛಂದಸ್ಸಿನ ಪ್ರಾಥಮಿಕ ಜ್ಞಾನವನ್ನಾದರೂ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ