Advertisement

ಕ್ಷಮಾ ವಿ. ಭಾನುಪ್ರಕಾಶ್

ದೊಡ್ಡವರಿಗೂ ಸಲ್ಲುವ ಮಕ್ಕಳ ಕಥೆಗಳು

“ಒಂದರ್ಥದಲ್ಲಿ ಪಲ್ಲವಿಯವರು ಹೇಳುವಂತೆ ಭೂಮ್ತಾಯಿಯ ಒಡಲೆಲ್ಲ ಬರಿದಾಗಿ ನಿಜವಾಗಿಯೂ ರೋಗ ಪೀಡಿತ ಅಜ್ಜಿಯೇ ಆಗಿದ್ದಾಳೆ! ಅಂದರೆ, ಮನುಷ್ಯನ ದುರಾಶೆಯ ದೆಸೆಯಿಂದಾಗಿ ಭೂಮಿಯ ಅಂತ್ಯದ ದಿನಗಳು ಸನ್ನಿಹಿತವಾದವೆ ಎಂಬ ಆತಂಕ ಉಂಟಾಗುತ್ತದೆ! ಹೀಗೆ, ಈ ಕಥೆ ಮಕ್ಕಳಿಗೆ ಪರಿಸರ ಸಂರಕ್ಷಣೆಯನ್ನು ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಮನುಕುಲಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ನೀಡುತ್ತದೆ. ಹಾಗೆಯೇ, ದೃಷ್ಟಾಂತವೊಂದರ ಮೂಲಕ ತೆರೆದುಕೊಳ್ಳುವ ‘ಎಂದೂ ಮುಗಿಯದ ಕಥೆ’ ಎಂಬ ಕಥೆ, ಮಕ್ಕಳ ಕಲ್ಪನೆಯ ಕ್ಷಿತಿಜವನ್ನು ವಿಸ್ತರಿಸುವ ನಿಟ್ಟಿನಲ್ಲಿದೆ.”

Read More

ಲಕ್ಷ್ಮಣ ಬಾದಾಮಿ ಅವರ ಕಥಾಸಂಕಲನ ಕುರಿತು ಕಲ್ಲೇಶ್ ಕುಂಬಾರ್ ಬರಹ

“ಈ ಸಂಕಲನದ ಶೀರ್ಷಿಕೆಯೂ ಆಗಿರುವ ‘ಒಂದು ಚಿಟಿಕೆ ಮಣ್ಣು’ ಕಥೆ, ಇಡಿಯಾಗಿ ಭೂಮಿಯನ್ನು ಕಾಂಕ್ರೀಟ್ ಕಾಡಾಗಿಸುವುದರ ಮೂಲಕ ಅದರ ಸ್ವರೂಪವನ್ನು ವಿಕಾರಗೊಳಿಸುತ್ತಿರುವ ಮನುಷ್ಯನ ಸ್ವಾರ್ಥ ಮನೋಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತದೆ. ಕಥೆಯಲ್ಲಿ ಬರುವ ಕಲ್ಲಪ್ಪನಿಗಿರುವ ಮಣ್ಣು ತಿನ್ನುವ ಹವ್ಯಾಸದ ಮೂಲಕ ಅನ್ನ ಬೆಳೆಯುವ ಭೂಮಿಯ ಮಹತ್ವವನ್ನು ಕಥೆಗಾರ ಸಾರುತ್ತಾನೆ. ಇಂಚಿಂಚೂ..”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ