ಕನಕರಾಜು ಆರನಕಟ್ಟೆ ಬರೆಯುವ ಅರೇಬಿಯಾ ಕಾಲಂ
ನಮ್ಮ ಹೆಂಗಸರುಗಳಿಗೆ ಮಕ್ಕಳ ನೋವಿನಷ್ಟೆ ಕೊರಗಲು ನೂರಾರು ವಿಷಯಗಳಿವೆ. ಅವುಗಳನ್ನು ಹಂಚಿಕೊಳ್ಳಲು ಜೊತೆಯಲ್ಲಿ ಕಟ್ಟಿಕೊಂಡ ಗಂಡನಿಲ್ಲ, ಆತ ಕಳುಹಿಸಿದ ಹಣ ಮಾತ್ರ ಇದೆ.
Read Moreಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್ ಕವಿತೆಗಳ ಕನ್ನಡಾನುವಾದಿತ ಸಂಕಲನ). ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ.
Posted by ಕನಕರಾಜು ಬಿ. ಆರನಕಟ್ಟೆ | Dec 14, 2017 | ಸರಣಿ |
ನಮ್ಮ ಹೆಂಗಸರುಗಳಿಗೆ ಮಕ್ಕಳ ನೋವಿನಷ್ಟೆ ಕೊರಗಲು ನೂರಾರು ವಿಷಯಗಳಿವೆ. ಅವುಗಳನ್ನು ಹಂಚಿಕೊಳ್ಳಲು ಜೊತೆಯಲ್ಲಿ ಕಟ್ಟಿಕೊಂಡ ಗಂಡನಿಲ್ಲ, ಆತ ಕಳುಹಿಸಿದ ಹಣ ಮಾತ್ರ ಇದೆ.
Read MorePosted by ಕನಕರಾಜು ಬಿ. ಆರನಕಟ್ಟೆ | Dec 14, 2017 | ಸಂಪಿಗೆ ಸ್ಪೆಷಲ್ |
ಇವರಲ್ಲಿ ಕೆಲವರು ಪಾಸ್ ಪೋರ್ಟ್ ಸಿಗದೆ ತಳಮಳಗೊಳ್ಳುತ್ತಾರೆ. ಯಾವುದೋ ಸಮಯದಲ್ಲಿ ಮಾಡಿದ್ದ ಗಲಾಟೆ ಈಗ ಪೋಲಿಸ್ ಸ್ಟೇಷನ್ ಗೆ ಹೋಗಿ ಭದ್ರವಾಗಿ ಲೆಡ್ಜರ್ ಗಳೊಳಗೆ ಕೂತು ಇವರುಗಳ “ಫಾರಿನ್” ಕನಸುಗಳ ನೋಡಿ ಕಿಲಕಿಲ ನಗುತ್ತಿರುತ್ತದೆ;
Read MorePosted by ಕನಕರಾಜು ಬಿ. ಆರನಕಟ್ಟೆ | Dec 14, 2017 | ಸಂಪಿಗೆ ಸ್ಪೆಷಲ್ |
ತಮಿಳುನಾಡಿನ ರಾಜಕೀಯಕ್ಕು ಸಿನಿಮಾಕ್ಕು ನಡುವಿನ ಸಾಮಾನ್ಯ ಅಂಶವಾಗಿ ಕಂಡು ಬಂದ ದ್ರಾವಿಡ ಚಳುವಳಿ, ಚಿಂತನೆಗಳು ಜನಸಾಮಾನ್ಯರನ್ನು ರೂಪಿಸುತ್ತಿದ್ದವು. ಸಿನಿಮಾದಿಂದಲೂ ಚಳುವಳಿಯನ್ನು ಗಟ್ಟಿಯಾಗಿ ಕಟ್ಟಿದ ದ್ರಾವಿಡ ಹೋರಾಟಗಾರರಿಗೆ ಅಧಿಕಾರವೂ ಸಿಕ್ಕಿತು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು.…
Read More