Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಸುಖದ ಕಾಲದಲ್ಲಿ ಬರಹವೆಂಬ ನವಿರು ನೋವು

”ಓದುವವರಿಗಿಂತ ಬರೆಯುವವರೇ ಹೆಚ್ಚಾಗಿದ್ದಾರೆ’, ‘ಜಗತ್ತಿನ ನಶಿಸುತ್ತಿರುವ ಭಾಷೆಗಳಲ್ಲಿ ಕನ್ನಡವೂ ಮುಂಚೂಣಿಯಲ್ಲಿದೆ’, ‘ಕನ್ನಡ ಪುಸ್ತಕ ಪ್ರಕಟಣೆ ಎಂಬುದು ನಷ್ಟದ ಬಾಬ್ತು’ ಎಂಬೆಲ್ಲಾ ಮಾತುಗಳು ಸತ್ಯಕ್ಕೆ ಹತ್ತಿರವಾಗಿರುವ ಈ ಕಾಲಘಟ್ಟದಲ್ಲಿ; “ನಾವು ಬರೆದು ಸಾಧಿಸುವುದಾದರೂ ಏನು? ಬರೆದದ್ದನ್ನು ಓದುವವರಾದರೂ ಯಾರು?” ಎನ್ನುವ ಪ್ರಶ್ನೆ ಉಳಿದೆಲ್ಲ ಪ್ರಶ್ನೆಗಳಿಗಿಂತ ಮುಖ್ಯವೆನಿಸಿಬಿಡುತ್ತದೆ.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ