Advertisement

ಸುವರ್ಣ ಚೆಳ್ಳೂರು

ಕಾರ್ತಿಕ್ ಆರ್. ಬರೆದ ಈ ಭಾನುವಾರದ ಕತೆ

ಇಷ್ಟೆಲ್ಲ ನಡೆಯತ್ತಿದ್ದಾಗ, ಅವನೆಲ್ಲಿದ್ದ? ಎಂದೇನಾದರೂ ಕೇಳಿದರೆ ತಾರಾಗೆ ಸರಿಯಾಗಿ ಉತ್ತರಿಸಲು ಸಾಧ್ಯವಾಗುವುದಿಲ್ಲ. ಅಷ್ಟಕ್ಕೂ ತಮ್ಮಿಬ್ಬರ ನಡುವೆ ಏನಿತ್ತು? ಇದ್ದದ್ದು ಎಷ್ಟು ಗಾಢವಾಗಿತ್ತು? ಸಾಧ್ಯವಾಗಿದ್ದರೆ ಅವನ ಜೊತೆ ಓಡಿ ಹೋಗುತ್ತಿದ್ದೇನೇ ತಾನು? ಕೇಳಿಕೊಳ್ಳುತ್ತಾಳೆ ಕೆಲವೊಮ್ಮೆ! ಕೆಲಕಾಲ ಬಿಟ್ಟಿರಲಾರದಂತೆ ಬೆಸೆದುಕೊಂಡಿದ್ದ ತಾವಿಬ್ಬರೂ, ಅದೆಷ್ಟು ಬೇಗ ಒಂದೇ ಊರಿನಲ್ಲಿದ್ದೂ ದಶಕಗಟ್ಟಲೇ ಅಜ್ಞಾತರಾಗಿ ಬದುಕಿ ಬಿಡುವಷ್ಟು ಬದಲಾಗಿ ಹೋದೆವು? ಮಾತಿನಲ್ಲಿ ನೂರಾರು ಚಂದದ ಕನಸುಗಳನ್ನು ಹೆಣೆದುಕೊಡುತ್ತಿದ್ದ ಅವನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ