Advertisement

ವಿನಾಯಕ ಅರಳಸುರಳಿ

ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ

ಅವರೇನಾದರೂ ಅಸೂಯೆಯಿಂದ ನಿಂದಿಸಿದರೆ ನಾನು ಸಿಟ್ಟುಗೊಳ್ಳುವುದಿಲ್ಲ ಮತ್ತೆ ಗುಡ್ಡದ ತರ ಸ್ತಬ್ಧನಾಗುತ್ತೇನೆ. ಮತ್ತೆ ಅವರಿಗೆ ನಿಲುಕದ ಪರ್ವತವಾಗುತ್ತೇನೆ. ಇದು ಇಷ್ಟು ದಿನ ಅವರು ನನ್ನನ್ನು ತಯಾರು ಮಾಡಿದ ರೀತಿಗೆ ನನ್ನ ಪ್ರತಿಭಟನೆ. ಇದರಲ್ಲಿ ಅವರ ರೀತಿಯಲ್ಲಿ ಬದುಕುವುದು ನಾನೆಯಾದರು ಸೋಲುವುದು ಮಾತ್ರ ಅವರು, ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ, ನಾನು ನಿಸರ್ಗದ ತತ್ವಕ್ಕೆ ತಕ್ಕನಾಗಿ ನಾನು ನಿಸರ್ಗವಾಗಿದ್ದೇನೆ.
ಕರುಣ ಪ್ರಸಾದ್ ಕೆ ಎಸ್ ಬರೆದ ಈ ಭಾನುವಾರದ ಕಿರುಕತೆ “ಓಡುವವನ ಅಂತರಾಳ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ