Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಅಲಂಕಾರ: ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕವಿತೆ

“ಮಿಂದು ಚಂಡಿಪುಂಡಿಯಾದ
ಹಂಸಪಕ್ಷಿಗಳು
ಒದ್ದೆ ಒಜ್ಜೆ
ಮೋಡ ಪುಕ್ಕಗಳ ಪಕ್ಕೆಗಳನ್ನು
ಕತ್ತು ಕೊಂಕಿಸಿ ಕುಕ್ಕುತ್ತ
ಕೋಮಲ ಮೈಯನ್ನು ಜಾಡಿಸಿ ಫಟ್ ಫಟ್ಟೆಂದು ಕೊಡವಿದಾಗ
ಮಳೆ ಸುರಿಯುತ್ತದೆ.”- ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಈ ದಿನದ ಕವಿತೆ

Read More

ಬಿ.ಆರ್.‌ಎಲ್ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

“ಹರೆಯದಲ್ಲಿ ಹೃದಯ ಕದ್ದ ಈ ಹುಡುಗಿ ಕವಿಯ ಬಾಳಿನುದ್ದಕ್ಕೂ ವ್ಯಾಪಿಸಿಕೊಳ್ಳುತ್ತಾಳೆ. ನಿನ್ನೆಯಿಂದ ಹಿಂಬಾಲಿಸುತ್ತ ಕವಿಯ ಪ್ರತಿ ಇಂದಿಗೂ ಕನಸಾಗುತ್ತ ಕಲ್ಪನೆಯಾಗುತ್ತ ಅಗಣಿತ ನಾಳೆಗಳ ಹಾಳೆಗಳಲ್ಲಿ ಮತ್ತೆ ಮತ್ತೆ ಹೊಸತು ಹೊಸತಾಗಿ ಅರಳುತ್ತ ಕಲಾಕೃತಿಯಾಗುತ್ತ ಓದುಗರ ಚಿತ್ತದಲ್ಲಿ ಉಳಿಯುವ ಮದುವೆಯಾಗದ ಲಾಲಿತ್ಯದ ಶಾಲೀನ ಚಿರಯವ್ವನದ ಕವನಕನ್ನಿಕೆ. ಕಾವ್ಯ ವಿಮಶೆ೯ಯ ಭಾಷೆಯಲ್ಲಿ ‘ನವನವೋನ್ಮೇಷ ಶಾಲಿನಿ’.”
ಬಿ.ಆರ್. ಲಕ್ಷ್ಮಣರಾವ್‌ ಬರೆದ ‘ನವೋನ್ಮೇಷ’ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ