Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

“ಆತ್ಮ ಧ್ಯಾನವೇ ಬುತ್ತಿಯಾದ ಕ್ಷಣ”

ಪುಸ್ತಕ ಕೆಳಗಿಡುವಾಗ ‘ನಾಗೇಶಿ’ ಒಬ್ಬ ಆಪ್ತ ಸಖನಾಗಿ ಎದೆಹೊಕ್ಕಿಬಿಡುತ್ತಾನೆ. ಲೌಕಿಕದ ಬದುಕು ತೋರುವ ವಿಭಿನ್ನ ಮುಖಗಳ ಕರಾಳತೆಯ ದರ್ಶನದೊಂದಿಗೆ ಹೇಗೆ ಅವನ್ನು ಮೆಟ್ಟಿ ನಿಂತು ಅಲೌಕಿಕದತ್ತ ಸಾಗಬೇಕೆಂಬ ಪರಾಮರ್ಶೆಯಿದೆ. ಒಣ ಉಪದೇಶ ಕೊಡುವ ಒಂದೂ ಸಾಲಿರದ, ಆದರೆ ನಮ್ಮೊಳಗೆ ನಾವೇ ಇಳಿದು ತಿದ್ದಿಕೊಳ್ಳಬಹುದಾದ ಒಂದು ಪ್ರಚೋದನೆ ಇಲ್ಲಿದೆ. ಕೊನೆಯಲ್ಲಿ ಬದುಕಿನ ಮಾದರಿ ಹೇಗಿರಬೇಕು ಎಂಬ ಸೂಕ್ಷ್ಮದರ್ಶನಗೈವ ಈ ಗಜಲ್ಲುಗಳು ಖಂಡಿತ ಖುಷಿ ಕೊಡುವ, ಎಲ್ಲ ಬೇಸರದ ಕ್ಷಣಗಳಿಗೂ ಜೊತೆಯಾಗಿ ಜೀವದ್ರವ್ಯ ಸಿಂಪಡಿಸುವ ಸಖರಂತೆ ನಮ್ಮೊಂದಿಗೆ ಉಳಿದುಕೊಳ್ಳುತ್ತವೆ.
ನಾಗೇಶ್ ನಾಯಕ ಅವರ “ಆತ್ಮ ಧ್ಯಾನದ ಬುತ್ತಿ” ಗಝಲ್‌ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ವಾಸುದೇವ ನಾಡಿಗ್ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

ನಾಡಿಗರ ಕಾವ್ಯಪ್ರೇಮಕ್ಕೆ ಯಾವ ಸಾಕ್ಷಿಯೂ ಬೇಕಿಲ್ಲ. ಅವರನ್ನು ಓದಿದ ಪ್ರತಿಯೊಬ್ಬನಿಗೂ ಗೊತ್ತು, ಬದುಕನ್ನು ಬಂಧಿಸಿರುವ ಎಲ್ಲ ಭಾವಗಳನ್ನೂ ಧಾರಾಳವಾಗಿ ಸುರಿಸುವ ಈ ಭಾವುಕ ನಿಗೂಢ ಮೌನಕ್ಕೆ ಶರಣಾದರೆ ಮರೆಯಲಾಗದ ಕವನವೊಂದು ಮೈತಳೆಯುವುದು ಖಚಿತ. ಒಂದು ಅನೂಹ್ಯ ವಿಷಾದದಲ್ಲಿ ಮುಳುಗಿದರೆಂದರೆ ಬದುಕಿನ ಪರಮ ಸತ್ಯದ ಮಗ್ಗುಲೊಂದನ್ನು ನಮ್ಮತ್ತ ಹೊರಳಿಸಿಬಿಡುವ ಮಾಯಕಾರ. ಒಲವು ಎದೆಯನ್ನು ಹೊಕ್ಕರೆ ಅದನ್ನು ಮೊಗೆ ಮೊಗೆದು ಇತರರಿಗೆ ಸುರಿವ ಪ್ರೇಮಮಯಿ.
ವಾಸುದೇವ ನಾಡಿಗ್‌ ಬರೆದ ‘ಬಂದರಿಗೆ ಬಂದ ಹಡಗು’ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ