Advertisement

ಸುಕನ್ಯಾ ಕನಾರಳ್ಳಿ

“ಆತ್ಮ ಧ್ಯಾನವೇ ಬುತ್ತಿಯಾದ ಕ್ಷಣ”

ಪುಸ್ತಕ ಕೆಳಗಿಡುವಾಗ ‘ನಾಗೇಶಿ’ ಒಬ್ಬ ಆಪ್ತ ಸಖನಾಗಿ ಎದೆಹೊಕ್ಕಿಬಿಡುತ್ತಾನೆ. ಲೌಕಿಕದ ಬದುಕು ತೋರುವ ವಿಭಿನ್ನ ಮುಖಗಳ ಕರಾಳತೆಯ ದರ್ಶನದೊಂದಿಗೆ ಹೇಗೆ ಅವನ್ನು ಮೆಟ್ಟಿ ನಿಂತು ಅಲೌಕಿಕದತ್ತ ಸಾಗಬೇಕೆಂಬ ಪರಾಮರ್ಶೆಯಿದೆ. ಒಣ ಉಪದೇಶ ಕೊಡುವ ಒಂದೂ ಸಾಲಿರದ, ಆದರೆ ನಮ್ಮೊಳಗೆ ನಾವೇ ಇಳಿದು ತಿದ್ದಿಕೊಳ್ಳಬಹುದಾದ ಒಂದು ಪ್ರಚೋದನೆ ಇಲ್ಲಿದೆ. ಕೊನೆಯಲ್ಲಿ ಬದುಕಿನ ಮಾದರಿ ಹೇಗಿರಬೇಕು ಎಂಬ ಸೂಕ್ಷ್ಮದರ್ಶನಗೈವ ಈ ಗಜಲ್ಲುಗಳು ಖಂಡಿತ ಖುಷಿ ಕೊಡುವ, ಎಲ್ಲ ಬೇಸರದ ಕ್ಷಣಗಳಿಗೂ ಜೊತೆಯಾಗಿ ಜೀವದ್ರವ್ಯ ಸಿಂಪಡಿಸುವ ಸಖರಂತೆ ನಮ್ಮೊಂದಿಗೆ ಉಳಿದುಕೊಳ್ಳುತ್ತವೆ.
ನಾಗೇಶ್ ನಾಯಕ ಅವರ “ಆತ್ಮ ಧ್ಯಾನದ ಬುತ್ತಿ” ಗಝಲ್‌ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ವಾಸುದೇವ ನಾಡಿಗ್ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

ನಾಡಿಗರ ಕಾವ್ಯಪ್ರೇಮಕ್ಕೆ ಯಾವ ಸಾಕ್ಷಿಯೂ ಬೇಕಿಲ್ಲ. ಅವರನ್ನು ಓದಿದ ಪ್ರತಿಯೊಬ್ಬನಿಗೂ ಗೊತ್ತು, ಬದುಕನ್ನು ಬಂಧಿಸಿರುವ ಎಲ್ಲ ಭಾವಗಳನ್ನೂ ಧಾರಾಳವಾಗಿ ಸುರಿಸುವ ಈ ಭಾವುಕ ನಿಗೂಢ ಮೌನಕ್ಕೆ ಶರಣಾದರೆ ಮರೆಯಲಾಗದ ಕವನವೊಂದು ಮೈತಳೆಯುವುದು ಖಚಿತ. ಒಂದು ಅನೂಹ್ಯ ವಿಷಾದದಲ್ಲಿ ಮುಳುಗಿದರೆಂದರೆ ಬದುಕಿನ ಪರಮ ಸತ್ಯದ ಮಗ್ಗುಲೊಂದನ್ನು ನಮ್ಮತ್ತ ಹೊರಳಿಸಿಬಿಡುವ ಮಾಯಕಾರ. ಒಲವು ಎದೆಯನ್ನು ಹೊಕ್ಕರೆ ಅದನ್ನು ಮೊಗೆ ಮೊಗೆದು ಇತರರಿಗೆ ಸುರಿವ ಪ್ರೇಮಮಯಿ.
ವಾಸುದೇವ ನಾಡಿಗ್‌ ಬರೆದ ‘ಬಂದರಿಗೆ ಬಂದ ಹಡಗು’ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ