Advertisement

ಡಾ. ಎಸ್‌. ವಿ. ನರಸಿಂಹನ್

ಸೂರ್ಯನ ಕೃಪೆ ಧರಿಸುವ ಕ್ಲಾರಾ

ಚೇತರಿಸಿಕೊಳ್ಳಲೇ ಸಾಧ್ಯವಾಗದಷ್ಟು ಬಲಹೀನಳಾಗಿದ್ದ ಜೋಸಿ ಒಮ್ಮೆ ಸೂರ್ಯನ ಕಿರಣ ತಾಕಿದ್ದೇ ಚೈತನ್ಯಶೀಲಳಾಗಿದ್ದು ಹೇಗೆ? ಅವಳು ನಿಜದ ಜೋಸಿಯೇ ಅಥವಾ ರೋಬೋ ಜೋಸಿಯೇ? ಮನುಷ್ಯ ಚೈತನ್ಯವನ್ನು ಎಷ್ಟರ ಮಟ್ಟಿಗೆ ಅನುಕರಿಸಬಹುದು? ವ್ಯಕ್ತಿಯೊಬ್ಬಳ ಇರುವು ಆಕೆಗೆ ಮಾತ್ರ ಸಂಬಂಧಿಸಿದ್ದೋ ಅಥವಾ ಅದು ಆಕೆಯ ಸುತ್ತಲಿರುವ, ಆಕೆಯನ್ನು ಬಹುವಾಗಿ ಪ್ರೀತಿಸುವ ಸಮುದಾಯಕ್ಕೆ ಸಂಬಂಧಿಸಿದ್ದೋ? ಮುಂತಾದ ಸಂಕೀರ್ಣ ಪ್ರಶ್ನೆಗಳಿಗೆ ಈ ಕಾದಂಬರಿ ಒಡ್ಡಿಕೊಳ್ಳುತ್ತದೆ.

Read More

‘ಕಾವ್ಯಾ ಓದಿದ ಹೊತ್ತಿಗೆʼ: ಪುಟ್ಟ ಜಗತ್ತಿನ ದೇವರು ಅವನು

ಇದು ಭಾರತದ ಯಾವುದೇ ಊರಿನಲ್ಲೂ ನಡೆಯಬಹುದಾದ ಕಥೆಯೇ ಆದರೂ ಕೇರಳದ ಸಣ್ಣ ಊರಿನ ಪರಿಸರ ಕಣ್ಣಿಗೆ ಕಟ್ಟುವಂತೆ ಚಿತ್ರಿಸಲಾಗಿದೆ. ನದಿ, ಮುರಿದ ದೋಣಿಗಳು, ಪಾಳು ಬಿದ್ದ ಮನೆಗಳು, ಅಂಗಡಿ ಮುಂದಿನ ಕಟ್ಟೆಗಳು, ಮಳೆ, ಕಥಕಳಿ ನೃತ್ಯ, ಜನಪದ, ಕಮ್ಯುನಿಸ್ಟ್ ಪಾರ್ಟಿ, ನಕ್ಸಲ್ ಭಯ ಇಂಥ ನೂರಾರು ಸಂಗತಿಗಳ ಜೊತೆಗೆ ಕಾದಂಬರಿ ಕುಸುರಿಗೊಂಡಿದೆ. ಎಲ್ಲಿಯೂ, ಒಂದೂ ಶಬ್ದವನ್ನು ವಾಚ್ಯವಾಗಿಸದೇ, ಮೇಲು ಮೇಲಿನ ಒಂದೂ ಸಂಗತಿಯನ್ನು ಹೇಳದೇ…”

Read More

ಈ ಹೃದಯವೆಂಬ ಏಕಾಂಗಿ ಬೇಟೆಗಾರ

ಕೆಲ್ಲಿಯವರ ಮಗಳು ಹನ್ನೆರಡು ವರ್ಷದ ಮಿಕ್‌ಳೊಂದಿಗೆ ಸಿಂಗರ್‌ನ ಸ್ನೇಹ ಶುರುವಾಗುತ್ತದೆ. ಸಂಗೀತದಲ್ಲಿ ತೀವ್ರ ಆಸಕ್ತಿಯಿರುವ ಮಿಕ್‌ಳಿಗೆ ರೆಕಾರ್ಡ್ ಪ್ಲೇಟುಗಳನ್ನು ಉಡುಗೊರೆಯಾಗಿ ಕೊಡುತ್ತಾನೆ ಸಿಂಗರ್. ಆದರೆ ತನ್ನ ಸುತ್ತಲಿನ ಲೋಕದೊಂದಿಗೆ ಈತನ ಸಂವಹನವೇನಿದ್ದರೂ ಏಕ ಮುಖವಾದುದು. ಇವನ ಮನಸ್ಸು ಉಳಿದವರಿಗೆಲ್ಲ ಮುಚ್ಚಿದ ಬಾಗಿಲು. ಯಾರೇ ಮಾತನಾಡಬೇಕಿದ್ದರೂ, ಅವರ ತುಟಿಯ ಚಲನೆ ನೋಡಿದರೆ ಸಾಕು ಅವರು ಏನನ್ನು ಹೇಳುತ್ತಿದ್ದಾರೆ ಅನ್ನುವುದು ಸಿಂಗರ್‌ನಿಗೆ ತಿಳಿದು ಹೋಗುತ್ತದೆ.

Read More

ಚಲಿಸುತ್ತಲೇ ಯೋಚಿಸುವ ಮೆವ್ಲುಟ್

ಮೂರು ವರ್ಷಗಳ ಈ ಪತ್ರ ವ್ಯವಹಾರದ ನಂತರ, ಇಬ್ಬರೂ ‘ಓಡಿಹೋಗುವುದು’ ಅಂತ ಓಲೆಗಳ ಮೂಲಕವೇ ತೀರ್ಮಾನವಾಗುತ್ತದೆ. ಕೃತಿಕಾರರೇ ಕಣ್ಣಿಗೆ ಕಟ್ಟುವ ಹಾಗೆ ವರ್ಣಿಸುವಂತೆ, ಅದೆಷ್ಟೋ ದೂರ ‘ಓಡಿ’ ಬಂದ ಮೇಲೆ ಮೆವ್ಲುಟನಿಗೆ ತಾನು ಮನಸೋತ ಹುಡುಗಿ ಇವಳಲ್ಲ ಎಂಬುದು ತಿಳಿಯುತ್ತದೆ. ಮೆವ್ಲುಟನೇ ಹೇಳುವಂತೆ, ಈ ಓಡಿಹೋಗುವುದೆಂದರೆ ಮಹಾ ತಂತ್ರಗಾರಿಕೆಯ ವ್ಯವಹಾರವಾದುದರಿಂದ, ಅವನು ತನ್ನ ಅಂತರಂಗದ ಜ್ವಾಲಾಮುಖಿಯನ್ನು ಅದುಮಿಟ್ಟು, ಮುಖ್ಯವಾಗಿ ಅದನ್ನು ಹೊರಗೆ ತೋರಗೊಡದೇ..”

Read More

ಸರಿ ತಪ್ಪುಗಳ ನಡುವೆ ರೇಖೆ ಎಳೆಯುವ ಮೊದಲು

ಒಬ್ಬರಿಗೆ ಸರಿ ಎನ್ನಿಸಿದ್ದು ಇನ್ನೊಬ್ಬರಿಗೆ ತಪ್ಪಾಗುವ ಈ ಚಮತ್ಕಾರವನ್ನು ಲೇಖಕರು ಆನೆ ಮತ್ತು ಮಾವುತನ ಉಪಮೆ ಬಳಸಿ ವಿಶ್ಲೇಷಿಸುತ್ತಾರೆ. ಅಷ್ಟು ದೊಡ್ಡ ಆನೆಯ ಮುಂದೆ ಮಾವುತ ಕಾಣುವುದೇ ಇಲ್ಲ. ಆದರೆ ಕೈಯಲ್ಲಿರುವ ಪುಟ್ಟದಾದ ಅಂಕುಶವನ್ನು ಉಪಯೋಗಿಸಿಕೊಂಡು ಅಂಥ ಬೃಹತ್ ಆಸೆಯನ್ನು ಅವನು ಪಳಗಿಸಬಲ್ಲ. ಹಾಗೆಯೇ ನಮ್ಮ ಯೋಚನೆಗಳನ್ನು ಕೂಡ ನಮ್ಮ ಅಂತರ್ದೃಷ್ಟಿಯೇ ಪಳಗಿಸುತ್ತದೆ, ಅದು ಕಣ್ಣಿಗೆ ಕಾಣಿಸದಿದ್ದರೂ ಬಹಳ ಪ್ರಭಾವಶಾಲಿಯಾದುದು ಎನ್ನುತ್ತಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ