Advertisement
ಡಾ. ಎಲ್.ಜಿ. ಮೀರಾ

ಡಾ.ಎಲ್.ಜಿ.ಮೀರಾ ಮೂಲತಃ ಕೊಡಗಿನವರು. ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮಿಳ್ ಕಾವ್ಯ ಮೀಮಾಂಸೆ, ಮಾನುಷಿಯ ಮಾತು (1996), ಬಹುಮುಖ (1998), ಸ್ತ್ರೀ ಸಂವೇದನೆಯಲ್ಲಿ ಕನ್ನಡ ಕಥನ ಸಂಶೋಧನೆ (ಮಹಾಪ್ರಬಂಧ) (2004), ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆ (ಸಂಪಾದನೆ) (2006), ಆಕಾಶಮಲ್ಲಿಗೆಯ ಘಮ ಎಂಬ ಸಣ್ಣಕತೆಯನ್ನು, ರಂಗಶಾಲೆ  ಎಂಬ ಮಕ್ಕಳ ನಾಟಕವನ್ನು, ಕೆಂಪು ಬಲೂನು ಇತರೆ ಶಿಶುಗೀತೆಗಳು, ಕಲೇಸಂ ಪ್ರಕಟಣೆಯ ನಮ್ಮ ಬದುಕು ನಮ್ಮ ಬರಹದಲ್ಲಿ ಆತ್ಮಕತೆ ರಚಿಸಿದ್ದಾರೆ.

ನಮ್ಮನ್ನು ನಾವು ತಿದ್ದಿಕೊಳ್ಳುವುದೇ ಹೊಸತನ: ಕೀರ್ತನ ಎಂ. ಬರಹ

ಈಗಿನ ಓಡುವ ಕಾಲದಲ್ಲಿ ಸಂಕಲ್ಪ ಮಾಡಿದರೆ ಸಾಲದು ದೃಢ ಸಂಕಲ್ಪ ಮುಖ್ಯ. ಅದನ್ನು ಪಾಲಿಸುವ ಅನುಸರಿಸುವ ಏಕ ಮನಸ್ಥಿತಿ ಮುಖ್ಯ. ಅಂದುಕೊಂಡಿದ್ದನ್ನು ಮಾಡಿ ಸಾಧಿಸುತ್ತೇನೆ ಎನ್ನುವ ಗಟ್ಟಿ ಮನಸ್ಸು, ಹಟ, ಛಲ ಮುಖ್ಯ. ಅದೆಲ್ಲವೂ ನಮ್ಮನ್ನು ಒಳ್ಳೆಯ ಮಾರ್ಗದಲ್ಲಿ ಕರೆದುಕೊಂಡು ಹೋಗುವುದರಲ್ಲಿ ನಿರತವಾಗಿರಬೇಕು.
ಹೊಸ ವರ್ಷವನ್ನು ಆರಂಭಿಸುವುದರ ಕುರಿತು ಕೀರ್ತನ ಎಂ. ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ