Advertisement

ಸುಕನ್ಯಾ ಕನಾರಳ್ಳಿ

ನಾಟಕ ಕಂಪನಿ ಮತ್ತು ಒಲವಿನ ಪತ್ರ: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಪ್ಪನನ್ನು ಚಹಾ ಕುಡಿಯೋಣವೆಂದು ಊರಿನ ಕೆಲವರೆಲ್ಲ ಸೇರಿ ಕರೆದುಕೊಂಡು ಹೋದರು. ಚಹಾ ಕುಡಿಯುವುದರಲ್ಲೇನಿದೆ? ಎಂದು ಅಪ್ಪನಿಗೂ ಅನ್ನಿಸಿ, ಜೊತೆ ನಡೆದರು. ಆ ಚಹಾ ಅಂಗಡಿಯಲ್ಲಿ ಅವರೆಲ್ಲ ಒಟ್ಟು ಸೇರಿ, ಅಪ್ಪನ ಕಾಲಿಗೆರಗಿ ಗೋಗರೆದರು. ‘ಇಲ್ಲಂತ ಹೇಳ್‌ಬ್ಯಾಡ್ರಿ. ಕಂಪೆನಿ ಕಟ್ಟೋ ಆಸಿನೇ ಇರ್ಲಿಲ್ರಿ. ನಿಮ್ ಮಗ್ಳ ಅಭಿನಯ ಕಂಡ್ಮೇಲೆ ಅನ್ಸ್ತು ಅಜ್ಜಾರ’ ಎಂದು ಅಲವತ್ತುಕೊಂಡರು. ಅವರೆಲ್ಲ ತನ್ನ ಕಾಲಡಿ ಕೂತು ಹೀಗೆ ಕೇಳುವಾಗ ಅಪ್ಪನ ಮನಸ್ಸಿಗೆ ಅದೇನು ಎನಿಸಿತೋ? ಹೂಂಗುಟ್ಟಿದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಪ್ಪತ್ನಾಲ್ಕನೆಯ ಕಂತು

Read More

ತಿರುವುಮುರುವಿನ ಹಾದಿಯಲ್ಲಿ….: ಜುಲೇಖಾ ಬೇಗಂ ಜೀವನ ವೃತ್ತಾಂತ

ನಾನು ಕಲಾವಿದೆ ಎಂಬುದು ಅವರಿಗೂ ತಿಳಿದಿರದ ವಿಷಯವೇನಲ್ಲ. ನನ್ನ ಬಗ್ಗೆ ಪೂರ್ತಿಯಾಗಿ ವಿಚಾರಿಸಿಕೊಂಡೇ ಬಂದಿದ್ದರು. ನನ್ನೊಳಗಿನ ಕಲೆಗೆ ಅವಮಾನ ಮಾಡಬಾರದೆಂದೂ ಹಾಗೇ ಅದನ್ನು ಪೋಷಿಸಬೇಕೆಂದು ಕಿವಿಮಾತೇನೊ ಹೇಳಿದರು. ಹೇಳಿದ ಮಾತು ಕಿವಿಯ ಮೇಲೆ ಬೀಳಲೇ ಇಲ್ಲ! ಆಗುವುದಿಲ್ಲ ಎಂದು ಮುಖಭಂಗಿಯಲ್ಲೇ ಕೂತಿದ್ದೆ. ಆಗುಹೋಗುಗಳನ್ನು ನೋಡುತ್ತಿದ್ದ ಅಪ್ಪ, ‘ಏನ್ ಮಾತಾಡ್ತೀಯೋ, ಮನ್ಷನೇನೊ ನೀನು? ನನ್ ಮಗ್ಳು ಏನ್ ಹೇಳ್ತಾ ಅದಾಳು!
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಪ್ಪತ್ಮೂರನೆಯ ಕಂತು

Read More

ಆಗಿಹೋಯಿತು ನನ್ನ ಮದುವೆ: ಜುಲೇಖಾ ಬೇಗಂ ಜೀವನ ವೃತ್ತಾಂತ

ಹಾಂ, ನಾನು ಕೊಪ್ಪಳದಲ್ಲಿರುವ ಸುದ್ದಿ ನನ್ನ ಸೋದರಮಾವ ಅಂದರೆ ತಾಯಿಯವರ ಅಣ್ಣನಿಗೆ ತಿಳಿಯಿತು. ಅವ್ವ ಸೋದರಮಾವನಿಗೆ ಪತ್ರ ಬರೆದಿದ್ದಳಂತೆ. ಅವ್ವ ನೀಡಿದ ವಿಳಾಸಕ್ಕೆ ಸರಿಯಾಗಿ ತಲುಪಿದ್ದರು. ಅವರ ಏಕೈಕ ಮಗನಿಗೆ ನನ್ನ ಕೊಟ್ಟು ಮದುವೆ ಮಾಡುವುದೆಂದು ಯೋಚಿಸಿದ್ದರು. ನನ್ನ ವಯಸ್ಸು ಮತ್ತವನ ವಯಸ್ಸು ಹೊಂದುತ್ತಿತ್ತೆಂದು, ಜೋಡಿ ಚೆನ್ನಾಗಿರುತ್ತದೆಂದು ಅವ್ವ ಮತ್ತು ಮಾವ ಮಾತಾಡಿಕೊಂಡಿದ್ದರು. ಮದುವೆ ಮಾಡುವ ಸಲುವಾಗಿಯೇ ನನ್ನನ್ನು ಕರೆದುಕೊಂಡು ಹೋದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಪ್ಪತ್ತೆರಡನೆಯ ಕಂತು

Read More

ಮತ್ತೊಮ್ಮೆ ಒಡೆಯಿತು ಹೃದಯ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅವರೇನೊ ಸುಲಭವಾಗಿ ಹೊರಟುಬಿಟ್ಟರು. ಏಕಾಂಗಿಯಾದ ನನ್ನ ಪಾಡು? ಗೋವಿಂದ ರೆಡ್ಡಿ ಅವರ ಪ್ರೀತಿಯ ಸುಳಿಯಲ್ಲಿ ಪೂರ್ತಿಯಾಗಿ ಸಿಲುಕಿಬಿಟ್ಟಿದ್ದೆ. ಅವರಿಲ್ಲದ ನಾನು ಒಂಟಿಯಾದಂತೆನಿಸಿತು. ಮದುವೆಯಾದರೆ ಇವರನ್ನೇ ಎಂದು ಮನಸ್ಸು ನಿರ್ಧರಿಸಿತ್ತಲ್ಲಾ! ಕೇಳಿ ಬರಲು ಹೋಗಿದ್ದು. ಗುರುಗಳು ಒಪ್ಪಿಗೆ ನೀಡುತ್ತಾರೆ. ಇಲ್ಲಾ, ಇವರೇ ಒಪ್ಪಿಗೆ ನೀಡುವಂತೆ ಕೇಳಿಕೊಳ್ಳುತ್ತಾರೆ. ಹೀಗೆ ಕಾದು ಬೆಂಗಾಡಾಗಿದ್ದ ಮನಸ್ಸನ್ನು ಸಮಾಧಾನಿಸುತ್ತಲೇ ಇದ್ದೆ.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಪ್ಪತ್ತೊಂದನೆಯ ಕಂತು

Read More

ಬದುಕಿನ ನಾಟಕ ನೋಡಿ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಈ ಗಂಡಾಂತರವೊಂದು ಕಳೆಯುತ್ತಿದ್ದಂತೆ ನನ್ನನ್ನು ಬೇರೆ ಕಂಪೆನಿಗೆ ಸದ್ದಿಲ್ಲದೆ ಕರೆದೊಯ್ದಿದ್ದರು. ಲಕ್ಷ್ಮೀಬಾಯಿಯವರ ಗಂಡ ವೆಂಕಟ ರೆಡ್ಡಿ ಅವರ ಜೊತೆ ನಂಜಪ್ಪ, ಜಕ್ಲಿ ಈಶ್ವರ ಎಲ್ಲ ಸೇರಿಕೊಂಡು ಬೇರೆ ಕಂಪೆನಿಗೆ ಹೋಗೋಣ ಎಂದು ಸೂರ್ಯಬಾನುಗೆ ಕರೆದುಕೊಂಡು ಹೋದರು. ಹೋದದ್ದೇ, ಇನ್ನು ಐದೇ ದಿನಗಳಲ್ಲಿ ನಾಟಕ ಶುರು ಮಾಡುತ್ತೇವೆ ಎಂದರು. ಇನ್ನೂ ಐದು ದಿನಗಳು! ಹಾಗಿದ್ದರೆ ಊರಿಗೆ ಹೋಗಿ ಬರಬಹುದಲ್ಲಾ ಎನಿಸಿತು. ತಕ್ಷಣ ಮಾಲೀಕರಲ್ಲಿ ಹೋಗಿ ಕೇಳಿದೆ. ಊರಿಗೆ ಹೋಗಿಬರಬೇಕಿದೆ. ನಾಟಕ ಶುರುವಾಗುವುದರೊಳಗೆ ಇಲ್ಲಿಗೆ ಬಂದು ಸೇರುವಂತೆ ನೋಡಿಕೊಳ್ಳುವ ಹೊಣೆ ನನ್ನದು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ