ಸ. ಹರೀಶ್ ಬರೆದ ಈ ಭಾನುವಾರದ ಕತೆ
ಎಲ್ಲವನ್ನು ಕೇಳಿಸಿಕೊಂಡಿದ್ದ ಅವಿನಾಶ್ ಡಾಕ್ಟರಿಗೆ ಕೈ ಮುಗಿದ. ಅಲ್ಲಿ ಮಾಧವಿಗೆ ಮನಸ್ಸು ತೀರಾ ತಲ್ಲಣಿಸಿ ಹೋಯಿತು. ಯಾವಾಗ ಕೇರ್ ಟೇಕರ್ ತನ್ನ ಸುತ್ತಾಟ ಮುಗಿಸಿ ಮನೆ ಒಳಗೆ ಕಾಲಿಟ್ಟಳೊ, ಅವಳಿಗೆ ಮನುಷ್ಯರ ಬಗ್ಗೆ ನಂಬಿಕೆಯೇ ಹೊರಟು ಹೋಯಿತು. ಅವಳ ಮುಖದ ಮೇಲೆ ದುಡ್ಡು ಬಿಸಾಕಿ, `ಮುಖ ತೋರಿಸಬೇಡ, ನಿನಗೆ ಪೊಲೀಸಿಗೆ ಕೊಡದೇ ಬಿಟ್ಟಿದ್ದೀನಿ, ಗೆಟ್ ಲಾಸ್ಟ್’ ಅಂತ ನರನಾಡಿ ಕಿತ್ತುಬರುವಂತೆ ಅರಚಿದಳು.
ಸ. ಹರೀಶ್ ಕಥಾ ಸಂಕಲನ “ಅಮ್ಮ ಅಂದ್ರೆ ಭೂಮಿ”ಯ ಶೀರ್ಷಿಕೆ ಕತೆ, ನಿಮ್ಮ ಈ ಭಾನುವಾರದ ಓದಿಗೆ
