ವೈ ಬಿ ಹಾಲಬಾವಿ ಬರೆದ ಈ ದಿನದ ಕವಿತೆ
“ಇದು ಕತ್ತಲೆ ಬೆಳಕಿನ ಆಟವೋ, ನೋಟವೋ,
ಹಗಲು, ಇರುಳ ರೂಪ ರೂಪಾಂತರವೋ?
ಕಡು ಕತ್ತಲೆಂಬ ಕಂಬಳಿಹುಳು-
ಅಮವಾಸೆ, ಹುಣ್ಣಿಮೆಯಾದದ್ದು
ಭುವಿಯ ಕೈಚಳಕವೋ? ಬಾನಿನ ಕೌತುಕವೋ?” -ವೈ ಬಿ ಹಾಲಬಾವಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 15, 2026 | ದಿನದ ಕವಿತೆ |
“ಇದು ಕತ್ತಲೆ ಬೆಳಕಿನ ಆಟವೋ, ನೋಟವೋ,
ಹಗಲು, ಇರುಳ ರೂಪ ರೂಪಾಂತರವೋ?
ಕಡು ಕತ್ತಲೆಂಬ ಕಂಬಳಿಹುಳು-
ಅಮವಾಸೆ, ಹುಣ್ಣಿಮೆಯಾದದ್ದು
ಭುವಿಯ ಕೈಚಳಕವೋ? ಬಾನಿನ ಕೌತುಕವೋ?” -ವೈ ಬಿ ಹಾಲಬಾವಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 1, 2026 | ದಿನದ ಕವಿತೆ |
“ಯಾವ ದಾರಿ, ಯಾವ ಗುರುತು, ಗುರುತಾಯಿತೇ
ಎಂದರೆ ಯಾವ ಗುರುತು? ಬಾಲ್ಯಕೊಂದು ಗುರುತು
ಯೌವನದ ರಭಸ ತುಳುಕಿದರೆ ಮತ್ತೊಂದು, ಮುಂದೆ
ಹಾದಿ ಕವಲೊಡೆದು ಎತ್ತ ಪಯಣವೊ, ಹೇಳಲಿ ಹೇಗೆ
ಎದುರು ನಿಂತವಳು ಯಾರೆಂದು, ಯಾವ ಗುರುತೆಂದು?” – ಜಿ.ಪಿ.ಬಸವರಾಜು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 21, 2026 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ನರೇಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡು. ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. ಕನ್ನಡ ಕೃತಿಗಳ ಓದು, ಹಿಂದುಸ್ಥಾನಿ ಸಂಗೀತ, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Apr 13, 2026 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕಾಯಗುಡ್ಡ ಎಂದರೆ ಕಾಯುವ ಗುಡ್ಡ. ಕುರಿ ಮತ್ತು ಆಡು ಕಾಯುವ ಗುಡ್ಡ ಅಷ್ಟೇ ಅಲ್ಲ. ಬದುಕನ್ನು ನಳನಳಿಸುವ, ಹೊಸತನದ ಗಾಳಿ ಬೀಸುವ, ಆಕಾಶದಲ್ಲಿ ಸ್ವಚ್ಛಂದವಾಗಿ ಹಾರುವ ಹಕ್ಕಿಯಂತಹ ಎಲ್ಲ ಬಂಧಗಳಿಂದ ಬಿಡುಗಡೆಗೊಳಿಸುವ, ಸಹಜತನ ಮತ್ತು ಕೂತೂಹಲ ಹೃದಯಲ್ಲಿ ಸೃಷ್ಟಿಸುವ ಗುಡ್ಡವೆ ಕಾಯಗುಡ್ಡ. ಬಯಲಿನಂತಹ ಊರಿಂದ ಶುರುವಾಗುವ ಕಥೆ ಕುರಿ-ಆಡುಗಳೊಟ್ಟಿಗೆ ಗುಡ್ಡ ಹತ್ತಿಳಿಸಿ, ಅಲ್ಲಲ್ಲಿ ನಗಿಸಿ, ಬಾವಿಗಳ ಆಳದಿಂದ ಏನನ್ನೋ ಹೊಮ್ಮಿಸಿ, ದವಾಖಾನಿಗಳ ನೋವಿನಲ್ಲೂ ಬಿಸ್ಕತ್ ನೆನಪಿಸಿ, ಕತ್ತಲು ಮತ್ತು ಹಲವು ಹಾದಿಗಳ ಮಾತುಗಳು ಕೇಳಿಸಿ, ಓದುಗರಿಗೆ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿಗೆ ಕರೆದುಕೊಂಡು ಹೋಗುತ್ತದೆ ಕಾಯಗುಡ್ಡ.
ನಾಗಣ್ಣ ಕಿಲಾರಿ ಕಾದಂಬರಿ “ಕಾಯಗುಡ್ಡ” ಕೃತಿಗೆ ಕಪಿಲ ಪಿ. ಹುಮನಾಬಾದೆ ಬರೆದ ಮುನ್ನುಡಿ
Posted by ಕೆಂಡಸಂಪಿಗೆ | Mar 27, 2026 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ನಮ್ಮ ಲೇಖಕರಲ್ಲಿ ವಿ.ಕೃ. ಗೋಕಾಕರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಓದಿ ಫಸ್ಟ್ ರ್ಯಾಂಕ್ ಗಳಿಸಿದರಷ್ಟೆ. ಯು.ಆರ್. ಅನಂತಮೂರ್ತಿಯವರೂ ಕವಿ ರಾಮಚಂದ್ರ ಶರ್ಮರೂ ಕೆಲವು ವರ್ಷ ಇಂಗ್ಲೆಂಡಿನಲ್ಲಿ ವಿದ್ಯಾಭ್ಯಾಸ ಮಾಡಿದ್ದುಂಟು. ತರುಣ ಲೇಖಕರಲ್ಲಿ ಮುಖ್ಯವಾಗಿ ವಿವೇಕ ಶಾನಭಾಗರು ಉದ್ಯೋಗನಿಮಿತ್ತ ನಾಲ್ಕಾರು ವರ್ಷ ಲಂಡನ್ನಿನಲ್ಲಿದ್ದರು. ಇವರು ಯಾರೂ ಅಪ್ಪಿತಪ್ಪಿ ಕೂಡ ಯುನೈಟೆಡ್ ಕಿಂಗ್ಡಮ್ಮನ್ನು ಭಾರತದೊಡನೆ ತುಲನೆ ಮಾಡಲಿಲ್ಲವೆನ್ನುವುದು ಗಮನಾರ್ಹ. ಆದರೂ ಹಾಗೆ ತುಲನೆ ಮಾಡಿ ಬರೆಯುವುದರಿಂದ ಕೆಲವರು ಓದುಗರಾದರೂ ನಮ್ಮ ದೇಶದ ಹೀನಾಯ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಯೋಚಿಸಬಹುದು. ಅವರಲ್ಲಿ ಇದಕ್ಕೇನು ಪರಿಹಾರವಿದ್ದೀತು ಎಂಬೊಂದು ಜಿಜ್ಞಾಸೆಯೇ ಉಂಟಾಗಬಹುದು. ಒಟ್ಟಿನಲ್ಲಿ ಅದೊಂದು ಒಳ್ಳೆಯ ಆಶಯವೇ.
ಡಾ. ಪ್ರೇಮಲತ ಬಿ. ಬರೆದ “ವಿದೇಶ ಪ್ರಯಾಣ… ಕೈತುಂಬ ಕಾಂಚಾಣ” ಕೃತಿಗೆ ಎಸ್. ದಿವಾಕರ್ ಬರೆದ ಮುನ್ನುಡಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
