Advertisement

ಡಾ. ಎಸ್‌. ವಿ. ನರಸಿಂಹನ್

ನೆನಪಾಗಿ ಉಳಿದ ಟ್ರೂತನ್

ರಸ್ತೆಯುದ್ದಕ್ಕೂ ಮೊದಲು ಸಿಗುವ ಸುಧಾಳನ್ನು ಮನೆಗೆ ಸೇರಿಸಿ, ನಂತರ ಚಿತ್ರ, ಎಲ್ಲರನ್ನೂ ಬಿಟ್ಟು ನಾನು ಮತ್ತು ರೇವಿ ಕಾಲೆಳೆದುಕೊಂಡು ಇ. ಎಸ್. ಐ ಹತ್ತಿರವಿದ್ದ ಮನೆ ಸೇರುವುದರಲ್ಲಿ 6 ಕಳೆದಿರುತ್ತಿತ್ತು. ಅಷ್ಟು ಹೊತ್ತಿಗೆ ಅಮ್ಮನನ್ನೇ ತಿನ್ನುವ ಘರ್ಜಿಸುವ ಹೆಣ್ಣು ಹುಲಿಯಾಗಿರುತ್ತಿದ್ದೆ! ನಾನು ರಸ್ತೆಯ ಮೂಲೆಯಲ್ಲಿ ತಿರುಗಿದೊಡನೆ ಎಲ್ಲರೂ ಸಿನೆಮಾದಲ್ಲಿ ರೌಡಿ ಬಂದಾಗ ಗುಸುಗುಸು ಮಾತನಾಡುತ್ತ ಮೌನವಾಗುತ್ತಾರಲ್ಲ… ಹಾಗೆ ಸೈಲೆಂಟು! ಮತ್ತೆ ಜಗತ್ತಿನ ಮಕ್ಕಳೆಲ್ಲ ಶಾಲೆ ಮುಗಿಸಿದ ಎರಡು ಗಂಟೆಗಳ ನಂತರ ಮನೆ ಸೇರುತ್ತಿದ್ದ ಘೋರ ಅನ್ಯಾಯ ಅನುಭವಿಸುತ್ತಿರುವಾಗ ಅವರೆಲ್ಲ ಖುಷಿಯಾಗಿ ನಗುತ್ತ ಇರುವುದು ಏನು ಕಡಿಮೆ ಅಪರಾಧವಾ?!
ಭಾರತಿ ಬಿ.ವಿ.ಯವರ “ಈ ಪ್ರೀತಿ ಒಂಥರಾ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಅಭಿಷೇಕ ಬಳೆ ಮಸರಕಲ್ ಬರೆದ ಗಜ಼ಲ್

“ಮನದ ರಂಗಸಜ್ಜಿಕೆ ಮೇಲೆ ಅಭೂತಪೂರ್ವ ಕಲ್ಪನೆಗೆ ನೂರು ಭಾವ ಬಣ್ಣ
ಮಂದಿರ ಮಸೀದಿ ನಾದ ಒಂದಾಗುವಂತೆ ಧರ್ಮ ಧಿಕ್ಕರಿಸಿ ಕುಣಿದು ಬಿಡು ಸಖಿ”- ಅಭಿಷೇಕ ಬಳೆ ಮಸರಕಲ್ ಬರೆದ ಗಜ಼ಲ್

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ

ಕಂತುಗಳನ್ನು ಸರಿಯಾಗಿ ಕಟ್ಟಲಿಲ್ಲವೆಂದು ಮನೆಯನ್ನು, ಕಾರನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ಯಾಂಕಿನವರು ಬಂದಾಗ ಆಶ್ಚರ್ಯವೆಂಬಂತೆ ತಾನೇ ಮುಂದೆ ನಿಂತು ಅವನ್ನೆಲ್ಲಾ ಅವರಿಗೆ ಬಿಟ್ಟುಕೊಟ್ಟ. ಅಡ್ಡಬಂದ ಹೆಂಡತಿಗೆ, ‘ಇಲ್ಲಿಗೆ ಬರುವಾಗ ಏನನ್ನೂ ತಂದಿರಲಿಲ್ಲ, ಹೋಗುವಾಗಲೂ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ..
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ “ಜೀ ಗಾಂಧಿ” ನಿಮ್ಮ ಓದಿಗೆ

Read More

ಇಷ್ಟುಕಾಲ ಒಟ್ಟಿಗಿದ್ದು….

ಅವಳು ಚಿಕ್ಕವಳಿದ್ದಾಗ ಎರಡು ಮೂರು ಸಲ ಈ ಕಥೆಯನ್ನು ಕೇಳಿದ್ದಳು. ಅವಳ ಅಜ್ಜನ ಅಜ್ಜನ ಅಜ್ಜನ ಅಜ್ಜನ ಮನೆಯಲ್ಲಿ ತಂದೆತಾಯಿ ಇಲ್ಲದ, ಸಂಬಂಧಿಕರ ಒಂದು ಹೆಣ್ಣು ಮಗಳಿದ್ದಳಂತೆ. ಆಶ್ರಯವಿಲ್ಲದೆ ಇವರ ಮನೆ ಸೇರಿದ್ದ ಹುಡುಗಿ ಅವಳು. ಆಗಿನ ಸಂಪ್ರದಾಯದಂತೆ ಮೈನೆರೆಯುವ ಮೊದಲು ಹೆಣ್ಣುಮಕ್ಕಳ ಮದುವೆ ಮಾಡಿಬಿಡಬೇಕು. ಹಾಗೊಂದು ವೇಳೆ ಮದುವೆಗೆ ಮೊದಲೇ ಹೆಣ್ಣು ಮಗು ನೆರೆದರೆ, ಮನೆತನಕ್ಕೆ ಕೆಟ್ಟದ್ದು ಎಂದು ಅವಳನ್ನು ಊರಾಚೆ, ಕಾಡಿನಲ್ಲಿ ಬಿಟ್ಟು ಬಂದುಬಿಡುತ್ತಿದ್ದರಂತೆ. ಆದರೆ ಅಷ್ಟು ಸುಲಭವೆ ಹೊಟ್ಟೆಯ ಕೂಸನ್ನು ಕಾಡಿನಲ್ಲಿ ಬಿಡುವುದು?
ಎನ್. ಸಂಧ್ಯಾ‌ ರಾಣಿ ಹೊಸ ಕಾದಂಬರಿ “ಇಷ್ಟುಕಾಲ ಒಟ್ಟಿಗಿದ್ದು” ಯಿಂದ ಆಯ್ದ ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ