ಆರ್ಥರ್ ಮಿಲ್ಲರ್ನ “ಡೆತ್ ಆಫ್ ಎ ಸೇಲ್ಸ್ಮನ್” ನಾಟಕ
ಪ್ರವೀಣ್ ಕುಮಾರ್ ಎಡಮಂಗಲ ನಿರ್ದೇಶನದಲ್ಲಿ, ನೀನಾಸಂ ವಿದ್ಯಾರ್ಥಿಗಳಿಂದ ಆರ್ಥರ್ ಮಿಲ್ಲರ್ನ “ಡೆತ್ ಆಫ್ ಎ ಸೇಲ್ಸ್ಮನ್” ನಾಟಕ
ಕೃಪೆ: ಸಂಚಿ ಫೌಂಡೇಷನ್
Read MorePosted by ಕೆಂಡಸಂಪಿಗೆ | Oct 20, 2022 | video of the day |
ಪ್ರವೀಣ್ ಕುಮಾರ್ ಎಡಮಂಗಲ ನಿರ್ದೇಶನದಲ್ಲಿ, ನೀನಾಸಂ ವಿದ್ಯಾರ್ಥಿಗಳಿಂದ ಆರ್ಥರ್ ಮಿಲ್ಲರ್ನ “ಡೆತ್ ಆಫ್ ಎ ಸೇಲ್ಸ್ಮನ್” ನಾಟಕ
ಕೃಪೆ: ಸಂಚಿ ಫೌಂಡೇಷನ್
Read MorePosted by ಕೆಂಡಸಂಪಿಗೆ | Oct 20, 2022 | ದಿನದ ಕವಿತೆ |
“ಇರುಳೆಲ್ಲ ಬಿರಿದ ಮಲ್ಲಿಗೆಯೆದೆಗೆ
ಬೆಳಗಾಗ ಇಬ್ಬನಿ ಸುರಿದಂತೆ
ತಬ್ಬಿಕೊಳ್ಳುವ ಹೊಂಗಿರಣ ಕನಸುತಿರೆ
ಶೈತ್ಯಖಡ್ಗವ ಹಿರಿದು ಇರಿದೆಯಲ್ಲ!
ಹೂವಿನೆದೆ ಕನಸುಗಳ ತರಿದೆಯಲ್ಲ!”-
Posted by ಕೆಂಡಸಂಪಿಗೆ | Oct 19, 2022 | ದಿನದ ಫೋಟೋ |
ಚಿಕ್ಕಮಗಳೂರಿನವರಾದ ಪೂರ್ಣೇಶ್ ಮತ್ತಾವರ ಮೂಡಿಗೆರೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. “ದೇವರಿದ್ದಾನೆ! ಎಚ್ಚರಿಕೆ!!” ಪ್ರಕಟಿತ ಕಥಾ ಸಂಕಲನ. ಪರಿಸರದ ಒಡನಾಟದಲ್ಲಿ ಆಸಕ್ತಿಯಿದ್ದು ಪಕ್ಷಿ ಛಾಯಾಗ್ರಹಣ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Oct 17, 2022 | ದಿನದ ಅಗ್ರ ಬರಹ |
ರವೀಂದ್ರ ಭಟ್ಟರು ನಿರೂಪಿಸಿದ ಪ್ರಸಂಗ ಮತ್ತು ಅಂತಿಮ ಅಭಿಪ್ರಾಯದಲ್ಲಿ ಪ್ರಜಾಪ್ರಭುತ್ವದ ಮೂಲ ಆಶಯವಿದೆ. ಮಹಾಭಾರತದ ರಾಜಪ್ರಭುತ್ವವು ಜನಪರವಾಗಿರ ಬೇಕೆಂದು ಅಂದಿನ ಶ್ರೀಕೃಷ್ಣ ಬಯಸಿದಂತೆ, ಪ್ರಜಾಪ್ರಭುತ್ವದ ಇಂದಿನ ಜನರು ಆಗ್ರಹಿಸುತ್ತಾರೆ. ಅಂದಿನ ಶ್ರೀಕೃಷ್ಣನ ಅಭಿಮತ ಮತ್ತು ಇಂದಿನ ಜನರ ಆಗ್ರಹವು, ಪ್ರಭುತ್ವವು ಮೌಢ್ಯಾಚರಣೆಗಳನ್ನು ಮೀರಿದ ಜನಹಿತ ಕೆಲಸಗಳಲ್ಲಿ ಪುಣ್ಯವನ್ನು ಗಳಿಸ ಬೇಕೆಂಬ ನೀತಿಪಾಠವನ್ನು ಒಳಗೊಂಡಿದೆ. ಅಂದಿನ ಪ್ರಸಂಗದಲ್ಲಿರುವ ‘ಶ್ರೀಕೃಷ್ಣ’ ಒಂದು ‘ರೂಪಕ’ವಾಗಿ ಇಂದಿನ ಆಶಯವನ್ನೂ ಅಭಿವ್ಯಕ್ತಿಸುವುದು ಗಮನೀಯ.
ರವೀಂದ್ರ ಭಟ್ಟ ಐನಕೈ ಅವರ “ರಾಜಕಾರಣದಲ್ಲಿ ನಿಂಬೆ – ಹಾಗಲ” ಅಂಕಣ ಬರಹಗಳ ಸಂಕಲನಕ್ಕೆ ಬರಗೂರು ರಾಮಚಂದ್ರಪ್ಪ ಬರೆದ ಮುನ್ನುಡಿ
Posted by ಕೆಂಡಸಂಪಿಗೆ | Oct 12, 2022 | video of the day |
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
