Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

ಪುನೀತ್‌ ಕಬ್ಬುರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಪುನೀತ್ ಕಬ್ಬುರ್. ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ನವರು. ನೀನಾಸಂ ಪದವೀಧರರಾಗಿರುವ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಗಭೂಮಿ ಮತ್ತು ಸಿನಿಮಾ ನಿರ್ದೇಶನ ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಓದುವ ಖುಷಿಗೆ ಪ್ರೇರಣೆ ನೀಡುವ ಹೊಸ ಪರಿಮಳ

ಓದುವುದನ್ನು ಇಷ್ಟಪಡುವವರಿಗೆ ಲೇಖ ಮಲ್ಲಿಕಾ ಪುಸ್ತಕ ಇಷ್ಟವಾಗಬಹುದು. ತಮ್ಮ ದೀರ್ಘವಾದ ಓದಿನ ಅನುಭವ ಸಾರವನ್ನು ಭಟ್ಟಿಇಳಿಸಿ, ಲೇಖಕಿ ಸುಮಾ ವೀಣಾ ಅವರು ಈ ಕೃತಿಯನ್ನು ರಚಿಸಿದ್ದಾರೆ. ಸಾಹಿತ್ಯ ಲೋಕದ ಕೈಪಿಡಿಯಂತಿರುವ ಪುಸ್ತಕದಲ್ಲಿ, ಉಲ್ಲೇಖವಾಗಿರುವ ಪುಸ್ತಕಗಳೂ ಮಹತ್ವದ್ದಾಗಿವೆ. ತಮ್ಮ ಅಧ್ಯಯನಶೀಲತೆ, ಸಂಶೋಧನೆ, ಸಾಹಿತ್ಯಾಸಕ್ತಿ, ತೌಲನಿಕ ಮೀಮಾಂಸೆಯನ್ನೊಳಗೊಂಡಂತೆ ಅವರು ರೂಪಿಸಿದ ಈ ಪುಸ್ತಕವು ಸಂಗ್ರಾಹ್ಯವಾದುದು. ಲೇಖ ಮಲ್ಲಿಕಾ ಸಾಹಿತ್ಯ ಕೃತಿಯ ಕುರಿತ ವಿಶ್ಲೇಷಣಾ ಬರಹವೊಂದನ್ನು ಬರೆದಿದ್ದಾರೆ ಡಿ.ಯಶೋದಾ. 

Read More

ಶರೀಫ್ ಕಾಡುಮಠ ಬರೆದ ಈ ದಿನದ ಕವಿತೆ

“ಕಾಫಿ ಕಪ್ ಹಗುರವಾಗಿದೆ
ಗೊತ್ತೇ ಆಗದೆ
ಹೀರಿದ್ದು ಬೆಳಗು
ಚಳಿಯ ನಡುವಿನಲ್ಲೆ
ತಣ್ಣನೆಯ ಗಾಳಿ ಬೀಸತೊಡಗಿದೆ
ಮೈ ಅಲ್ಲಾಡಿಸುವಂತೆ
ಬೆನ್ನ ಹಿಂದಿನಿಂದ ಸದ್ದಿಲ್ಲದೆ
ಬಂದವಳು
ಬಿಗಿಯಾಗಿ ಬೆಚ್ಚನೆ ಅಪ್ಪಿ
ನಿಂತೇ ಮಲಗಿದ್ದಾಳೆ”- ಶರೀಫ್ ಕಾಡುಮಠ ಬರೆದ ಈ ದಿನದ ಕವಿತೆ

Read More

ಡಾ. ಅಭಿಜಿತ್‌ ಎಪಿಸಿ ತೆಗೆದ ಈ ದಿನದ ಚಿತ್ರ

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ