ಜಯರಾಮಚಾರಿ ಬರೆದ ಈ ದಿನದ ಕವಿತೆ
“ಆಗಷ್ಟೇ ಹಾಕಿದ್ದ ಟಾರು
ಮಳೆಯ ರಭಸಕ್ಕೆ ಕೊಚ್ಚಿ ಈಜುತ್ತಿತ್ತು
ದಾರಿಹೋಕರು ಕಣ್ ಕಣ್ ಬಿಡುತ್ತಿದ್ದರು
ರಸ್ತೆ ಕಂಟ್ರಾಕ್ಟರು ಮಾಡೆಲ್ ಜೊತೆ
ರೆಸಾರ್ಟ್ ಸೇರಿದ್ದ”- ಜಯರಾಮಚಾರಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 16, 2022 | ದಿನದ ಕವಿತೆ |
“ಆಗಷ್ಟೇ ಹಾಕಿದ್ದ ಟಾರು
ಮಳೆಯ ರಭಸಕ್ಕೆ ಕೊಚ್ಚಿ ಈಜುತ್ತಿತ್ತು
ದಾರಿಹೋಕರು ಕಣ್ ಕಣ್ ಬಿಡುತ್ತಿದ್ದರು
ರಸ್ತೆ ಕಂಟ್ರಾಕ್ಟರು ಮಾಡೆಲ್ ಜೊತೆ
ರೆಸಾರ್ಟ್ ಸೇರಿದ್ದ”- ಜಯರಾಮಚಾರಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 14, 2022 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಕಾರ್ಕಳದ ಪ್ರತಾಪ್ ಶೆಣೈ. ಪ್ರತಾಪ್ ಶೆಣೈ ಕಾರ್ಕಳದ ಉದ್ಯಮಿ. ಕಾಡಿನಲ್ಲಿ ಅಲೆದಾಟ, ಚಾರಣ...
Read MorePosted by ಕೆಂಡಸಂಪಿಗೆ | Sep 13, 2022 | video of the day |
Posted by ಕೆಂಡಸಂಪಿಗೆ | Sep 12, 2022 | ದಿನದ ಕವಿತೆ |
“ಮಗ್ಗಲು ಬದಲಿಸಿದಾಗೊಮ್ಮೊಮ್ಮೆ
ಜೇನು ಕನಸಿನ ನಿದ್ರೆ ರುಚಿಯು
ಕೋಳಿ ಕೂಗಿ, ಬೆಳಗಿನ ಸೂಚನೆ ನೀಡಿರಲು
ಇಷ್ಟು ಬೇಗ ಬೆಳಗಾಯಿತೆ?
ಇರುಳು ಇನ್ನೊಂದಿಷ್ಟು ದೊಡ್ಡದಾಗಬಾರದೆ?
ಎಂದು ಅದೆಷ್ಟೋ ಸಲ ಅವಳು, ನಾನು ಅಂದುಕೊಂಡಿಲ್ಲವೆ?”- ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 10, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
‘ಆವರ್ತ’ ಈ ಬಗೆಯ ಆಕರ್ಷಕ ಶೈಲಿಯಲ್ಲಿದ್ದರೂ, ಇದೊಂದು ಸಾಂಕೇತಿಕ ಕಾದಂಬರಿ. ಮುಖ್ಯವಾಗಿ, ಮಾನವಾಂತರ್ಗತ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳೆಂಬ ಪ್ರವೃತ್ತಿಗಳೇ ಇಲ್ಲಿ ಮಾನವರೂಪಿ ಪಾತ್ರಗಳಾಗಿ ಇಡೀ ಕಾದಂಬರಿಗೆ ಸಂತತ ಚಾಲನೆ ಕೊಡುತ್ತವೆ. ಆದರೆ ಇವುಗಳ ಸುಳಿಯಲ್ಲಿ ಸಿಕ್ಕಿಕೊಂಡು ತೊಳಲಾಡುವ, ಬಿಡಿಸಿಕೊಳ್ಳಲು ಯತ್ನಿಸುವ, ಕಡೆಗೆ ಒಳಗಿದ್ದೂ ಇರದ ಹದವನ್ನು ಕಂಡುಕೊಳ್ಳುವ ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಚಿತ್ರಣ ಈ ಕಾದಂಬರಿಯ ಮೂಲಭೂತ ವಸ್ತು. ಪ್ರಸ್ತುತದಲ್ಲಿ ಪ್ರತೀಪನ ಬಾಳಿನಲ್ಲಿ ಈ ಆರು ಚಿತ್ರವೃತ್ತಿ ವಿಶೇಷಗಳೇ ಆರು ಮಂದಿ ಸ್ತ್ರೀಯರಾಗಿ ಪ್ರವೇಶಿಸಿ, ಒಬ್ಬೊಬ್ಬರೂ ಅವನಲ್ಲಿ ಒಂದೊಂದು ಭಾವವನ್ನು ಉದ್ದೀಪನಗೊಳಿಸುತ್ತಾರೆ.
ಆಶಾ ರಘು ಬರೆದ “ಆವರ್ತ” ಕಾದಂಬರಿಯ ಕುರಿತು ಡಾ. ಸಾ.ಶಿ. ಮರುಳಯ್ಯನವರ ಬರಹ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
