ಯಕ್ಷಗಾನ ಆಟದಲ್ಲಿ “ಬ್ರಹ್ಮ ಕಪಾಲ”
ಯಕ್ಷಗಾನ ಆಟದಲ್ಲಿ “ಬ್ರಹ್ಮ ಕಪಾಲ”
ಕೃಪೆ: ವಿಷ್ಣು ರಾವ್
ಲತಾ ಶ್ರೀನಿವಾಸ್ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.
Posted by ಕೆಂಡಸಂಪಿಗೆ | Jan 11, 2022 | video of the day |
ಯಕ್ಷಗಾನ ಆಟದಲ್ಲಿ “ಬ್ರಹ್ಮ ಕಪಾಲ”
ಕೃಪೆ: ವಿಷ್ಣು ರಾವ್
Posted by ಕೆಂಡಸಂಪಿಗೆ | Jan 11, 2022 | ದಿನದ ಪುಸ್ತಕ |
ಈ ಬಾರಿಯ ಸಾಕ್ಷಾತ್ಕಾರ ಕಾರ್ಯಕ್ರಮಕ್ಕೆ ಈಗಾಗಲೇ ಅಭ್ಯರ್ಥಿಗಳು ಬಂದಾಗಿದೆ, ಹೊಸದಾಗಿ ಇನ್ಯಾರು ಬರುವುದಿದೆ ಎಂದು ಯೋಚಿಸಿದಾಗ, ಗುರುದೇವರು ಇನ್ನಿಬ್ಬರು ಬರುತ್ತಾರೆ ಎಂದು ಹೇಳಿದ್ದು ನೆನಪಾಯಿತು. ಜಯಕ್ಕನ ಸಮಾಧಿಯಿಂದ ಗುರುದೇವರ ನಿವಾಸಕ್ಕೆ ಮಾತಾಜೀಯವರು ಹೋಗಿ ತಮ್ಮ ಮನಸ್ಸಿನಲ್ಲಿದದ್ದನ್ನು ಹೇಳುವ ಮೊದಲೇ, ‘ದಕ್ಷಿಣ ಕಡೆಯಿಂದ ಒಬ್ಬ ಬರ್ತಾನೆ. ಅವನಿಗೆ ಸಾಧನೆಗಳನ್ನ ಮಾಡಿಸಿ, ಮೌನ ಕಾರ್ಯಕ್ರಮಕ್ಕೆ ತಯಾರು ಮಾಡಬೇಕು. ಅವನ ಬಗ್ಗೆ ನೀವು ವಿಶೇಷವಾಗಿ ಗಮನವಿಡಿ’ ಎಂದು ಹೇಳಿದರು.
ಸುಪ್ರೀತ್ ಕೆ.ಎನ್. ಅವರ ಹೊಸ ಕಾದಂಬರಿ ‘ಉತ್ತರ’ ಬಿಡುಗಡೆಗೆ ಸಿದ್ಧಗೊಳ್ಳುತ್ತಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Jan 9, 2022 | ವಾರದ ಕಥೆ, ಸಾಹಿತ್ಯ |
ಮದುವೆಯಾಗಿ ಬಂದಮೇಲೆ ಮಾಕುಚಿಕ್ಕಿಯ ಮಾತು ಸೊಟ್ಟಗಾಗಲು ಬಹಳ ದಿನ ಹಿಡಿಸಲಿಲ್ಲ, ಕರಿಮಣಿ ಕಟ್ಟಿಕೊಂಡವರೆಲ್ಲ ಉರಿದು ಬೀಳುವುದು ಸಂಪ್ರದಾಯವಿರಬೇಕು ಅಂತ ಆಶ್ಚರ್ಯ ಪರಮುಗೆ. ತನ್ನ ಹಡೆದಬ್ಬೆಯ ಪ್ರೀತಿಯಲ್ಲಿಯೂ ಹೆಚ್ಚೇನೂ ಓಲಾಡಿದವನಲ್ಲ ಪರಮು. ಅಬ್ಬೆ ವರ್ಷಕ್ಕೊಮ್ಮೆ ಹೊಟ್ಟೆ ಡುಬ್ಬ ಮಾಡಿಕೊಂಡು ಹೆರಿಗೆ ನೋವು ಬಂದೊಡನೆ ಕೊಂಕಣಿ ಅಜ್ಜಿಗೆ ಬರ ಹೇಳುವುದು, ಒಂದಲ್ಲ ಒಂದು ಕಾರಣಕ್ಕೆ ಮಗು ಹುಟ್ಟುತ್ತಲೇ ಕೈಲಾಸ ವಾಸಿಯಾಗುವುದು ಇದ್ದಿದ್ದೇ. ಮಗುವಿಲ್ಲದ ಬಾಳಂತನದಲ್ಲಿ ಅಳುವ ಅಬ್ಬೆ, ಕಂಡವರ ಶಿಶುಗಳಿಗೆಲ್ಲ ಹಾಲೂಡಿಸಿ ಎದೆ ಭಾರ ಕಳೆದ ಮೇಲೆ ಮತ್ತೆ ಮೊದಲಿನಂತೆ…
Read MorePosted by ಕೆಂಡಸಂಪಿಗೆ | Jan 7, 2022 | ದಿನದ ಕವಿತೆ |
“ಮಳೆಯ ಕಳೆದೊಡೆ ಬಿಸಿಲು ಬಾರದೆ
ಬೆಳಕು ಮೂಡಿದೊಡಿರುಳು ಕಾಣದೆ
ತಳಕು ಬಳುಕಿನ ಬದುಕು ತಿಳಿಸದೆ ದೂರ ಸರಿಯುವುದೆ
ಕಳೆದುದೆಲ್ಲವ ಮರೆಯಬೇಕಿದೆ
ಕಳೆದು ಕೂಡಲು ಮರೆವ ಮದ್ದಿದೆ
ಹೊಳೆವ ವಜ್ರಕೆ ಮೆರುಗು ಬಳಿಯಲು ಕಾಲ ಕಾಯುತಿದೆ”- ಶಿವೈ ವೈಲೇಶ್ ಪಿ. ಎಸ್. ಕೊಡಗು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 7, 2022 | ದಿನದ ಫೋಟೋ |
ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿರುವ ಸ್ಮಿತಾ ಅವರಿಗೆ ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ಇಷ್ಟ. ಮೂಲತಃ ಶಿವಮೊಗ್ಗದವರಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದಾರೆ. -ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್ ಹೆರಾಲ್ಡ್ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್…
Read More