Advertisement

ಡಾ. ಎಸ್‌. ವಿ. ನರಸಿಂಹನ್

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

ಚೇತನ್ ನಾಗರಾಳ ಬರೆದ ಈ ದಿನದ ಕವಿತೆ

“ಹಠಮಾರಿ ಮಗುವೊಂದು
ಮಡಿಲಲ್ಲಿ ಮುಳುಗಿ
ದುಃಖಿಸುವಂತೆ
ರಚ್ಚೆ ಹಿಡಿದು
ಅಳುತ್ತೇನೆ
ಅವಳಿರಬೇಕಿತ್ತಲ್ಲವ
ಎಂದು ಕೇಳುತ್ತೇನೆ..”- ಚೇತನ್ ನಾಗರಾಳ ಬರೆದ ಈ ದಿನದ ಕವಿತೆ

Read More

ರವಿ ಶಿವರಾಯಗೊಳ ಬರೆದ ಈ ದಿನದ ಕವಿತೆ

“ಹೈಸ್ಕೂಲೂ ಓದದ ಚಾಯ್ ಹುಡುಗನಿಗೆ
ವಿಜ್ಞಾನಕಿಂತ ಲೋಕಜ್ಞಾನ ಬಲು ರುಚಿಸುತ್ತದೆ
ಒಮ್ಮೊಮ್ಮೆ ಯಾರಿಗೋ ಅವನು ಓಶೋ ಆಗುತ್ತಾನೆ
ದಾರಿ ತಪ್ಪಿ ಬಂದವರ ಕೈಗೊಂದು ಚಾ ಇಟ್ಟು
ದಿಕ್ಕು ತೋರಿಸುತ್ತಾನೆ…
ಚಾದ ಮೇಲಿನ ಹೊಗೆಯಂತೆಯೇ ಬಂದವರು
ಇವನ ಕೈ ಬೆರಳಿನ ನೇರಕ್ಕೆ ಹೋಗಿ ಎತ್ತಲೋ ತಿರುಗಿ ಮರೆಯಾಗುತ್ತಾರೆ
ಒಳಗೊಳಗೇ ಇವನಿಗೆ ಎಂಥದೋ ಖುಷಿ…”- ರವಿ ಶಿವರಾಯಗೊಳ ಬರೆದ ಈ ದಿನದ ಕವಿತೆ

Read More

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಮೆಹಬೂಬ್ ಮಠದ ಬರೆದ ಈ ದಿನದ ಕವಿತೆ

“ಝಗಮಗಿಸುವ ಇಂದ್ರನ ಅರಮನೆಗಳು
ನರಳುತ್ತಿವೆ
ಅಷ್ಟದಿಗ್ಭಂದನ ನಡುವೆ
ಮೈತುಂಬಾ ಹೊಲಿಗೆ ಹಾಕಿಸಿಕೊಂಡ
ಗುಡಿಸಲುಗಳು ಗುನುಗುವ
ಹಾಡಿನ ಬೊಗಸೆ ತುಂಬಾ
ನಳ ನಳಿಸುವ ಪ್ರೀತಿ”- ಮೆಹಬೂಬ್ ಮಠದ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ