ಕೋ. ಚನ್ನಬಸಪ್ಪನವರ ‘ಅಯ್ನ್ಸ್ಟನ್ ಆತ್ಮ’ ಕವನ ಇಂದಿನ ಕಾವ್ಯ ಕುಸುಮ
ವಕೀಲರಾಗಿ, ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ಅವರು, ಕರ್ನಾಟಕ ವಿಭಾಗದ ಅರವಿಂದಾಶ್ರಮ ಪ್ರಾರಂಭಿಸಿದ್ದರು. ಸ್ವಾತಂತ್ರ್ಯ ಮಹೋತ್ಸವ, ಪ್ರಾಣಪಕ್ಷಿ, ಜೀವತೀರ್ಥ ಸೇರಿದಂತೆ ಐದು ಕವನ ಸಂಕಲನ, ಗಡಿಪಾರು, ನಮ್ಮೂರ ದೀಪ, ಗಾಯಕನಿಲ್ಲದ ಸಂಗೀತ ಎಂಬ ಕಥಾಸಂಕಲನ ಬರೆದಿದ್ದಾರೆ. ಅವರು ಬರೆದ ಅಯ್ ನ್ಸ್ ಟನ್ ಆತ್ಮ ಕವನ ‘ಕಾವ್ಯ ಮಾಲೆಯ ಕಾಣದ ಕುಸುಮಗಳು’ ಸರಣಿಯಲ್ಲಿ ನಿಮ್ಮ ಓದಿಗಾಗಿ.
Read More