Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಹಕ್ಕಿಗಳ ಸಂಗೀತದ ಕಛೇರಿಯಂತಹ
ಒಡ್ಡೋಲಗ
ಮಾತೂ ನಾದದ ಬೆನ್ನು ಹತ್ತಿದ
ಈ ಕ್ಷಣಕೆ
ನನ್ನೊಳಗೊಂದು ದಿವ್ಯ ಮೌನ”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಬೀಸುಕಲ್ಲು ಸಾಗಿಸಿದ ಕಥೆ

ಊಟ ಉಪಚಾರವಾದ ಮೇಲೆ ನಾನು ಶ್ರೀದೇವಿ ಜೊತೆ ಅಡುಗೆ ಮನೆ ಸೇರಿದೆ. ನೋಡ್ತೀನಿ ಬಿಸೋಕಲ್ಲು ಒಂದು ಸಿದ್ಧವಾಗಿದೆ! ಒಮ್ಮೆಗೇ ನಾವಿಬ್ಬರು ಮಿಂಚಿನ ಸಂಚಾರವಾದಂತೆ ಕಾರ್ಯಪ್ರವೃತ್ತರಾದೆವು. ಇಬ್ಬರಿಗೂ ಒಂದೇಸಲ ಒಟ್ಟಿಗೇ ಪರಿಸ್ಥಿತಿಯ ಬಗ್ಗೆ ಜ್ಞಾನೋದಯವಾಯಿತು. ತೇಜಸ್ವಿಗೆ ಕಲ್ಲು ಗೋಚರಿಸದಂತೆ ಗೊತ್ತಾಗದಂತೆ ನಮ್ಮ ಮನೆಗೆ ಸಾಗಿಸುವುದಾದರೂ ಹೇಗೆ. ಕೊನೆಗೊಂದು ಉಪಾಯ ಮಾಡಿದೆವು. 
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

‘ಮೋಡದೊಡನೆ ಮಾತುಕತೆ’ಯ ಒಂದೆರಡು ಪುಟಗಳು

‘ಒಂದು ನಾಡಿನ ಸಂಕಥನಗಳನ್ನು ತಳಮಟ್ಟ ವಿಶ್ಲೇಷಿಸುತ್ತ ಆ ನಾಡಿನ ಮನಸ್ಸನ್ನು ತಿಳಿಯಬೇಕೆಂದೂ, ಹಾಗೂ ಆ ಮೂಲಕ ಆ ಭೂಭಾಗವನ್ನು ಆಕ್ರಮಿಸಿ ಆಳುವ ಸಾಮರ್ಥ್ಯ ಪಡೆಯಬೇಕೆಂದೂ ಬಯಸುವ ಜಾಗತಿಕ ಮಹತ್ತ್ವಾಕಾಂಕ್ಷೆಯ ಕಾಲದಲ್ಲಿ ನಾವಿದ್ದೇವೆ. ತತ್ಫಲವಾಗಿ ಈಗ ಬಾಳುವ ದಾರಿಗಳನ್ನೆಲ್ಲ ಆಳುವ ಮಾರ್ಗಗಳನ್ನಾಗಿ ಮಾರ್ಪಡಿಸುವ ಅಪಾಯಕಾರಿ ಸನ್ನಿವೇಶ ನಿರ್ಮಾಣಗೊಳ್ಳುತ್ತಿದೆ; ಈ ಸನ್ನಿವೇಶದೊಳಗೆ ಸಾಹಿತ್ಯ-ಕಲೆಗಳೂ ಅಂಥ ಆಳುವ ಸಾಧನಗಳಾಗಿ ರೂಪಾಂತರಗೊಳ್ಳುತ್ತಿರುವವೋ ಎಂಬ ಸಂಶಯ ಮೂಡುತ್ತದೆ’ ಎಂಬ ಮಾತುಗಳನ್ನು ಲೇಖಕ ಕೆ.ವಿ. ಅಕ್ಷರ ಅವರು ‘ಮೋಡದೊಡನೆ ಮಾತುಕತೆ’ ಎಂಬ ತಮ್ಮ ಹೊಸ ಕೃತಿಯಲ್ಲಿ ಉಲ್ಲೇಖಿಸಿದ್ದಾರೆ. ಆ ಕೃತಿಯ ಒಂದು ಅಧ್ಯಾಯ ಇಲ್ಲಿದೆ. 

Read More

ದಿವಿಜ ಕೆ ಎನ್.  ತೆಗೆದ ಈ ದಿನದ ಫೋಟೋ

ಕವಲೇದುರ್ಗದ ಈ ಫೋಟೋ ತೆಗೆದವರು ದಿವಿಜ ಕೆ ಎನ್. ಮೂಲತಃ ತೀರ್ಥಹಳ್ಳಿಯವರು, ಈಗ ಬೆಂಗಳೂರು ವಾಸಿ. ವೃತ್ತಿಯಲ್ಲಿ ಸಾಫ್ಟವೇರ್ ಎಂಜಿನಿಯರ್. ಫೋಟೋಗ್ರಫಿ ಹಾಗೂ ಓದುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ