ಎನ್ ಎ ಎಂ ಇಸ್ಮಾಯಿಲ್ ಕವಿತೆ: ಸಂಭಾಷಣೆ
“ಅವನಂದ; ನಾನಿಲ್ಲೇ ಇರಲೇ
ಅದೆಲ್ಲಿರುವೆ ಎಂದವಳ ಕೇಳ್ವಿ
ಪಕ್ಕದಲ್ಲಿ ಎಂಬುದವನ ಹೇಳಿಕೆ
ನೀ ಚುಂಬಿಸಿದರೆ ಎಂದವಳ ಸಂಶಯ”- ಎನ್ ಎ ಎಂ ಇಸ್ಮಾಯಿಲ್ ಕವಿತೆ: ಸಂಭಾಷಣೆ
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು. ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ ‘ಮಲೆನಾಡಿನ ಯಕ್ಷಚೇತನಗಳು’ ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
Posted by ಕೆಂಡಸಂಪಿಗೆ | Dec 9, 2021 | ದಿನದ ಕವಿತೆ |
“ಅವನಂದ; ನಾನಿಲ್ಲೇ ಇರಲೇ
ಅದೆಲ್ಲಿರುವೆ ಎಂದವಳ ಕೇಳ್ವಿ
ಪಕ್ಕದಲ್ಲಿ ಎಂಬುದವನ ಹೇಳಿಕೆ
ನೀ ಚುಂಬಿಸಿದರೆ ಎಂದವಳ ಸಂಶಯ”- ಎನ್ ಎ ಎಂ ಇಸ್ಮಾಯಿಲ್ ಕವಿತೆ: ಸಂಭಾಷಣೆ
Posted by ಕೆಂಡಸಂಪಿಗೆ | Dec 9, 2021 | ದಿನದ ಕವಿತೆ |
1923ರಲ್ಲಿ ಜನಿಸಿದ ಲಕ್ಷ್ಮೀನಾರಾಯಣ ಹೆಗಡೆಯವರ ಹುಟ್ಟೂರು ಕುಮಟಾ ತಾಲ್ಲೂಕಿನ ಹೊಲನಗದ್ದೆ. ಸಾಂಗ್ಲಿಯ ವಿಲಿಂಗ್ಡನ್...
Read MorePosted by ಕೆಂಡಸಂಪಿಗೆ | Dec 8, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಜಿ.ಕೆ. ಹೆಗಡೆ. ಮೂಲತಃ ಉತ್ತರ ಕನ್ನಡದ ಮೂರೂರಿನವವಾರ ಜಿ.ಕೆ. ಹೆಗಡೆ ಪ್ರಸ್ತುತ ಮೈಸೂರಿನಲ್ಲಿದ್ದಾರೆ. ಛಾಯಾಗ್ರಹಣವು ಅವರ ವೃತ್ತಿಯೂ ಹೌದು ಪ್ರವೃತ್ತಿಯೂ ಹೌದು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Dec 7, 2021 | ದಿನದ ಪುಸ್ತಕ |
ಯೋಗೀಂದ್ರರ ಬರವಣಿಗೆಗಿರುವ ಒಂದು ವಿಶೇಷ ಗುಣವೆಂದರೆ ಅದರ ಇಂದ್ರಿಯಗಮ್ಯತೆ. ಸೃಜನಶೀಲವಾದ ಎಲ್ಲ ಉತ್ತಮ ಬರವಣಿಗೆಯಲ್ಲೂ ಓದುಗರ ಇಂದ್ರಿಯಗಳ ಮೂಲಕವೇ ಅವರನ್ನು ತಟ್ಟಿ ಪ್ರಚೋದಿಸುವ, ಹಾಗೆ ಪ್ರಚೋದಿಸುವ ಮೂಲಕವೇ ಅವರಿಗೆ ಅನುಭವವೊಂದನ್ನು ನಿಜಗೊಳಿಸಿಕೊಡುವ ಹಂಬಲವಿರುತ್ತದೆ. ಯೋಗೀಂದ್ರರ ಬರವಣಿಗೆ ಈ ಬಗೆಯದು. ಈ ಪುಸ್ತಕದ ಶೀರ್ಷಿಕೆಯಾಗಿರುವ ‘ಮುರಿದ ಸೈಕಲ್ ಮತ್ತು ಹುಲಾಹೂಪ್ ಹುಡುಗಿ’ ನನ್ನ ದೃಷ್ಟಿಯಲ್ಲಿ ಒಂದು ಅತ್ಯುತ್ತಮ ಪ್ರಬಂಧ. -ಯೋಗೀಂದ್ರ ಮರವಂತೆ ಅವರ ‘ಮುರಿದ ಸೈಕಲ್, ಹುಲಾಹೂಪ್ ಹುಡುಗಿ’ ಎಂಬ ಕೃತಿಗೆ ಹಿರಿಯ ಲೇಖಕ ಎಸ್. ದಿವಾಕರ್ ಬರೆದ ಮುನ್ನುಡಿ ಇಲ್ಲಿದೆ.
Read MorePosted by ಕೆಂಡಸಂಪಿಗೆ | Dec 6, 2021 | ದಿನದ ಕವಿತೆ |
“ಕೂತೆವು… ನಿಂತೆವು… ಓಡಾಡಿದೆವು.. ಈಜಾಡಿದೆವು
ಹಗಲ ಚಂದ್ರನಂಥ ಎಲ್ಸಿ
ಕುಸಿಯುತ್ತಿರುವ ಮನೆ ಮಾಡು ತೊಲೆ ಕಮಾನು
ಬಸಿರು ಬಾಣಂತನಕ್ಕೆ ಮರೆಗೈಯ್ದ ಗೋಡೆ
ರಾಗಿ ಭತ್ತದ ವಾಡೆ”- ಜಯಶಂಕರ ಹಲಗೂರು ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More