Advertisement

ವಿನಾಯಕ ಅರಳಸುರಳಿ

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More

‘ಮುಖ್ಯಮಂತ್ರಿ’ಯ ಬದುಕಿನ ಪುಟಗಳು….

ಆಗ ಮುಖ್ಯಮಂತ್ರಿ ಪಾತ್ರದ ಕುರಿತು ಚರ್ಚೆ ಶುರುವಾಗಿ, ರಾಜಾರಾಂ ಅವರನ್ನು ಮುಖ್ಯಮಂತ್ರಿ ಪಾತ್ರ ಮಾಡಲು ಒತ್ತಾಯಿಸಿದಾಗ ಅವರು ಒಪ್ಪಲಿಲ್ಲ. ಬೇರೆ ತಂಡಗಳ ಪ್ರಮುಖ ಕಲಾವಿದರ ಕುರಿತು ಚರ್ಚಿಸಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ನನ್ನ ತಲೆಗೇ ಬಂತು. ನಾಟಕ ಕೆಟ್ಟರೂ ಚಿಂತೆಯಿಲ್ಲ, ಪ್ರದರ್ಶನ ನಿಲ್ಲಿಸುವುದು ಬೇಡವೆಂದಾಯಿತು. ಭಂಡ ಧೈರ್ಯ ನನಗಿದ್ದುದರಿಂದ ಒಪ್ಪಿದೆ. ಆದರೆ ನಿರ್ದೇಶನಕ್ಕೆ ಒಪ್ಪಲಿಲ್ಲ. ರಾಜಾರಾಂ ಅವರು ಇಬ್ಬರೂ ಸೇರಿ ನಿರ್ದೇಶಿಸೋಣವೆಂದರೂ ಬೇಡವೆಂದೆ. ಎಂಟತ್ತು ದಿನಗಳಲ್ಲಿ ನಾಟಕ ಪ್ರದರ್ಶನ ಇರುವುದರಿಂದ ನಾನು ಒಪ್ಪಲಿಲ್ಲ. ಆದರೆ ಕರಾರೊಂದು ಹಾಕಿದೆ.
ನಟ ಮುಖ್ಯಮಂತ್ರಿ ಚಂದ್ರು ಬರೆದ “ರಂಗವನದ ಚಂದ್ರತಾರೆ” ಆತ್ಮಕಥನದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಜಯರಾಮಚಾರಿ ಬರೆದ ಈ ದಿನದ ಕವಿತೆ

“ಆಗಷ್ಟೇ ಹಾಕಿದ್ದ ಟಾರು
ಮಳೆಯ ರಭಸಕ್ಕೆ ಕೊಚ್ಚಿ ಈಜುತ್ತಿತ್ತು
ದಾರಿಹೋಕರು ಕಣ್ ಕಣ್ ಬಿಡುತ್ತಿದ್ದರು
ರಸ್ತೆ ಕಂಟ್ರಾಕ್ಟರು ಮಾಡೆಲ್ ಜೊತೆ
ರೆಸಾರ್ಟ್ ಸೇರಿದ್ದ”- ಜಯರಾಮಚಾರಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ