ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು ಗಾಡ್, ಲೈಫ್, ಅಂಡ್ ಡೆತ್ (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ
ಕಾವ್ಯಮಾಲೆಯ ಕಾಣದ ಹೂಗಳು
Posted by ಕೆಂಡಸಂಪಿಗೆ | Dec 2, 2021 | ದಿನದ ಕವಿತೆ |
ಕನ್ನಡ ಕಾವ್ಯ ಲೋಕದಲ್ಲಿ ಪ್ರಸಿದ್ಧರ ಕವನಗಳು, ಪ್ರಸಿದ್ಧವಾದ ಕವನಗಳನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಎಷ್ಟೋ ಅತ್ಯುತ್ತಮವಾದ ಕವನಗಳು ಕಂಡೂ ಕಾಣದಂತೆ ಮರೆಯಾಗಿವೆ. ಗದ್ಯಪ್ರಕಾರದಲ್ಲಿ ಹೆಚ್ಚು ಬರಹಗಳನ್ನು ಬರೆದವರೂ ಒಳ್ಳೆಯ ಪದ್ಯಗಳನ್ನು ಬರೆದುದುಂಟು. ಅಂತಹ ಅಪರೂಪದ ಕವನಗಳನ್ನು ಹುಡುಕಿ ನಿಮ್ಮ ಮುಂದೆ ಇರಿಸುವ ಪ್ರಯತ್ನವನ್ನು ಕೆಂಡಸಂಪಿಗೆ ಮಾಡಲಿದೆ. ಈ ಸರಣಿಯಲ್ಲಿ ಮೊದಲ ಕವನವಾಗಿ ಸೋಮಶೇಖರ ಇಮ್ರಾಪೂರ ಅವರು ಬರೆದ ‘ಗಂಡ ಹೆಂಡಿರ ಜಗಳ ಗಂಧ ತೀಡಿದ್ಹಾಂಗ’ ಎಂಬ ಕವನ ನಿಮ್ಮ ಓದಿಗಾಗಿ ಇಲ್ಲಿದೆ. ಪ್ರತೀ ಗುರುವಾರ ಹೀಗೊಂದು ಕವನದ ಪುಟವಿಲ್ಲಿ ಅರಳಿಕೊಳ್ಳಲಿದೆ.
Read Moreಬಿ.ಎಸ್.ವಿನಯ್ ತೆಗೆದ ಈ ದಿನದ ಫೋಟೋ
Posted by ಕೆಂಡಸಂಪಿಗೆ | Nov 30, 2021 | ದಿನದ ಫೋಟೋ |
ಬಿ.ಎಸ್.ವಿನಯ್ ವೃತ್ತಿಯಿಂದ ಶಿಕ್ಷಕರು. ನೀನಾಸಂ ಹಿರಿಯ ವಿದ್ಯಾರ್ಥಿ. ಕವನಗಳು, ನಾಟಕಗಳ ರಚನೆ, ನಿರ್ದೇಶನ, ನಟನೆ, ಚಾರಣ, ಅನುವಾದಗಳಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕಣ್ಮರೆಯಾಗುತ್ತಿರುವ ದೇಸೀ ಕಥನ, ಕಸುಬು ಹಾಗೂ ಅವುಗಳು ಪೊರೆದ ನುಡಿಸಂಪತ್ತು
Posted by ಕೆಂಡಸಂಪಿಗೆ | Nov 30, 2021 | ದಿನದ ಅಗ್ರ ಬರಹ |
ಒಂದು ದಿನ ಸಂಜೆ ಬುಡುಗೊಚ್ಚ ಕೊಪ್ಪಲಿನ ಮೆದೆಯಲ್ಲಿ ಹುಲ್ಲು ಹಿರಿಯುತ್ತಿದ್ದನಂತೆ. ಆಗ ಆಕಾಶದ ಕಡೆಯಿಂದ ಬೆಳ್ಳನೆಯ ಬೆಳಕೊಂದು ಇಳುಕಂಡು ಬಂದು ಅವನೆದುರಿನ ಬೇಲಿಯನ್ನು ಹೊಕ್ಕಿತ್ತಂತೆ. ಕಣ್ಮುಚ್ಚಿ ಬಿಡುವುದರೊಳಗೆ ಆ ಬೆಳಕು ಬೇಲಿಯನ್ನೆಲ್ಲಾ ಆವರಿಸಿಕೊಂಡು ಆ ಇಡೀ ಬೇಲಿಯನ್ನು ಬೆಳಗಿಸತೊಡಗಿತ್ತಂತೆ. ಗಾಬರಿಗೊಂಡ ಬುಡುಗೊಚ್ಚ ಹುಲ್ಲು ಹಿರಿಯುವುದನ್ನು ಬಿಟ್ಟು ಬೇಲಿಯನ್ನೇ ದಿಟ್ಟಿಸತೊಡಗಿದ್ದನಂತೆ.
ಎಸ್. ಗಂಗಾಧರಯ್ಯ ಬರೆದ ‘ಮಣ್ಣಿನ ಮುಚ್ಚಳ’ ಹೊಸ ಕಥಾ ಸಂಕಲನಕ್ಕೆ ಬರೆದುಕೊಂಡಿರುವ ಮಾತುಗಳು
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ
Posted by ಕೆಂಡಸಂಪಿಗೆ | Nov 28, 2021 | ದಿನದ ಅಗ್ರ ಬರಹ |
ಚಿಕ್ಕವನಿದ್ದಾಗ ತನ್ನನ್ನು ಎಲ್ಲರೂ ಅದೆಷ್ಟು ಕಾಳಜಿಯಿಂದ ಮಾತನಾಡಿಸುತ್ತಿದ್ದರೆಂದರೆ, ಗೆಳೆಯರೆಲ್ಲ ಹೊಟ್ಟೆಕಿಚ್ಚು ಪಡುವಷ್ಟು. ಶಾಲೆಗೆ ಹೋಗಿ ಬರುವಾಗ ‘ಮಾಳಿಗಿ ಶಂಕರಪ್ಪನಂತ ಗಟ್ಟಿ ಕುಳ ತನ್ನ ಕರೆದು ಮಾತಾಡದಂದ್ರ ಹುಡುಗಾಟ್ಕೀನ?’ ಅಂದುಕೊಳ್ಳುತ್ತಿದ್ದ. ಬೇರೆಯವರು ನಕ್ಕೊಂಡೇ ಕೇಳುತ್ತಿದ್ದರು “ಏನ್ಲೇ ಶಿದ್ಲಿಂಗ, ನಿಮ್ಮ ಶಂಕರಪ್ಪ ಏನಂದ?” ತಮ್ಮತಮ್ಮಲ್ಲೇ ಕಣ್ಣು ಮಿಟುಕಿಸುತ್ತಿದ್ದರು. “ನೀ ಹಾಕ್ಕೊಂಡ ಅಂಗಿ ಸರಿಯಾಗೇತೇನ್ಲೆ? ಚೊಣ್ಣ ಬರೋಬರಿ ಆಗೇತಿಲ್ಲ? ನಿಮ್ಮವ್ವ ಮನ್ಯಾಗ ಇದ್ಲೇನು?”
‘ನಾನು ಮೆಚ್ಚಿನ ನನ್ನ ಕತೆ’ಯ ಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ ‘ಪಿರಾಮಿಡ್ಡಿನಿಂದೆದ್ದು ಬಂದವನು’
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ
ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read Moreಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ಬೇಸಿಗೆಯ ಬೇಗೆಗೆ ನೆನಪುಗಳ ಸಿಂಚನ: ಚಂದ್ರಮತಿ ಸೋಂದಾ ಸರಣಿApr 26, 2024 | ಸರಣಿ
-
ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹApr 26, 2024 | ಸಂಪಿಗೆ ಸ್ಪೆಷಲ್
-
ದೀಪಕ್ ಬೈಪುರಾ ತೆಗೆದ ಈ ದಿನದ ಫೋಟೋApr 26, 2024 | ದಿನದ ಫೋಟೋ
-
ಮೂಕ ವೇದನೆ…: ಗುರುಪ್ರಸಾದ ಕುರ್ತಕೋಟಿ ಸರಣಿApr 25, 2024 | ಸರಣಿ